ಎಂ. ರಾಘವೇಂದ್ರರಾವ್ ಅವರು ನಾಡು ಕಂಡ ಪ್ರಖ್ಯಾತ ಗಮಕಿಗಳಲ್ಲಿ ಒಬ್ಬರು. ಗಮಕ ಕಲೆಯನ್ನು ಬೆಳೆಸಿ ನಾಡಿನಾದ್ಯಂತ ಪ್ರಚಾರಪಡಿಸಿದ ರಾಘವೇಂದ್ರರಾಯರು ಆಗಸ್ಟ್ …
ಪೂರ್ತಿ ಓದಿ...ಗೌತಮ ಬುದ್ಧನ ನುಡಿಮುತ್ತುಗಳು
ಗೌತಮ ಬುದ್ಧನ ಅರ್ಥಪೂರ್ಣ ನುಡಿಮುತ್ತುಗಳು.
ಪೂರ್ತಿ ಓದಿ...ಎಂ. ರಾಘವೇಂದ್ರರಾವ್ ಅವರು ನಾಡು ಕಂಡ ಪ್ರಖ್ಯಾತ ಗಮಕಿಗಳಲ್ಲಿ ಒಬ್ಬರು. ಗಮಕ ಕಲೆಯನ್ನು ಬೆಳೆಸಿ ನಾಡಿನಾದ್ಯಂತ ಪ್ರಚಾರಪಡಿಸಿದ ರಾಘವೇಂದ್ರರಾಯರು ಆಗಸ್ಟ್ …
ಪೂರ್ತಿ ಓದಿ...ಗೌತಮ ಬುದ್ಧನ ಅರ್ಥಪೂರ್ಣ ನುಡಿಮುತ್ತುಗಳು.
ಪೂರ್ತಿ ಓದಿ...ಚಾಣಕ್ಯನ ಕಠೋರ ನುಡಿಮುತ್ತುಗಳು ಜೀವನವದ ಸತ್ಯವನ್ನು ಅರಿತು ಮುನ್ನಡೆಯುವಲ್ಲಿ ಸಹಾರಿಯಾಗಿರುತ್ತದೆ.
ಪೂರ್ತಿ ಓದಿ...ಗೌತಮ್ ಬುದ್ಧ, ಚಾಣುಕ್ಯ
ಪೂರ್ತಿ ಓದಿ...ಜೀವನಸುರಭಿ ನಮ್ಮ ಮಧ್ವಶಾಸ್ತ್ರದಂತಹ ಶಾಸ್ತ್ರ ಮತ್ತೊಂದಿದ್ದರೆ ತೋರಿಸಿ ದೇವರಲ್ಲಿ ಭಕ್ತಿ ಕೊಡು ಎಂದು ಪ್ರಾರ್ಥನೆ ಮಾಡಬೇಕು, ನಮಗೆ ಗೊತ್ತಿದೆ, ಜ್ಞಾನ ಕೊಡು ಎಂದು ಪ್ರಾರ್ಥನೆ ಮಾಡಬೇಕು ನಮಗೆ ಗೊತ್ತಿದೆ. ವೈರಾಗ್ಯವನ್ನು ಬೇಡಲೇಬೇಕು, ನಮಗೆ ಗೊತ್ತಿದೆ. ಕಷ್ಟಬಂದಾಗ ಭಗವಂತನನ್ನೇ ಬೇಡಬೇಕು, ವಿಧಿಯಿಲ್ಲ. ಕಾಮ್ಯಕರ್ಮವಾದರೂ ನಿಷಿದ್ಧವಲ್ಲ. ಬೇಡಿದರೆ ಅವನನ್ನು ಬೇಡೋಣ, ಆದರೆ, ಏನು ಮಾಡಿದರೂ ಸ್ವಾರ್ಥಕ್ಕೆ ಮಾಡುತ್ತಾನೆ ಎಂದು ಹೀಯಾಳಿಸುವ ಮಂದಿಯನ್ನಲ್ಲ. ಆದರೆ, ಸ್ವಾಮಿ, ನನ್ನ ಹೆಂಡತಿಯಲ್ಲಿ ನನಗೆ ಸದಾ ಪ್ರೀತಿಯಿರುವಂತೆ ಮಾಡು, ಆ ಪ್ರೀತಿಯನ್ನು ಅಭಿವೃದ್ಧಗೊಳಿಸುವಂತೆ ಮಾಡು ಎಂದು ಪ್ರಾರ್ಥನೆ ಮಾಡಬಹುದೇ ಎಂದರೆ ಮಾಡಬಹುದು ಅಲ್ಲ, …
ಪೂರ್ತಿ ಓದಿ...ಒಂದು ಊರಿನಲ್ಲಿ ಎರಡು ನಾಯಿಗಳು ಇದ್ದವು. ಅವು ತಾವು ಒಳ್ಳೆಯ ಗೆಳೆಯರೆಂದು ಅಂದುಕೊಂಡಿದ್ದವು. ಒಂದು ಬಿಳಿ ಬಣ್ಣದ್ದು ಬಿಳಿಯ, ಇನ್ನೊಂದು ಕಪ್ಪು ಬಣ್ಣದ ಕರಿಯ. ಒಂದು ದಿನ ಕರಿಯ ಮತ್ತು ಬಿಳಿಯ ಎರಡೂ ಸೇರಿ ಊರ ಹೊರತನಕ ಬಂದು ಬಿಟ್ಟವು. ಚೆಂದವಾಗಿ ಆಟವಾಡುತ್ತಾ ಮೈಮರೆತಿದ್ದವು. ಆಗ ಹತ್ತಿರದ ಪೊದೆಯಲ್ಲಿ ಸದ್ದಾಗಿ ಅವುಗಳಲ್ಲಿನ ಬೇಟೆಗಾರ ಜಾಗ್ರತನಾದ. ಒಮ್ಮೆಲೇ ಪೊದೆಯತ್ತ ದಾಳಿ ಮಾಡಿದರೆ ಸಿಕ್ಕಿತೊಂದು ಕಾಡುಕೋಳಿ. ಒಂದೇ ಹಕ್ಕಿ ಎರಡೂ ನಾಯಿಗಳ ಬಾಯಿಯಲ್ಲಿ. ಅದು ತನ್ನ ಬೇಟೆ ಎಂದು ಎರಡೂ ಕಿತ್ತಾಡುತ್ತಿದ್ದಾಗ ನಡುವೆ ಬಂತೊಂದು ಚಿರತೆ! ಇವುಗಳು …
ಪೂರ್ತಿ ಓದಿ...ಅಲೆಮಾರಿಗಳ ‘ಬುಡ್ಗನಾದ’: ಜಾನಪದ ಕಲೆಯನ್ನು ರಕ್ತಗತವಾಗಿ ಅಳವಡಿಸಿಕೊಂಡಿರುವ ಅಲೆಮಾರಿ, ಬುಡಕಟ್ಟುಗಳು ದೇಶದಲ್ಲಿ 612ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದು 15 ಕೋಟಿಗೂ ಮೀರಿದ ಜನಸಂಖ್ಯೆ ಹೊಂದಿವೆ. ಇವರು ನಿರಕ್ಷರಿಗಳಾಗಿ ಸಾಮಾಜಿಕವಾಗಿ ತಿರಸ್ಕೃತರಾದರೂ ಸಾಂಸ್ಕೃತಿಕವಾಗಿ ಸೊರಗಿದವರಲ್ಲ. ಅವುಗಳಲ್ಲಿ ಬುಡ್ಗಜಂಗಮ, ಲಂಬಾಣಿ, ಬುಡಬುಡಿಕೆ ಮುಂತಾದವರ ಜೀವನಶ್ರದ್ಧೆ, ಬದ್ಧತೆ, ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಸೊಬಗನ್ನು ಸೂಸುವ ನಾಟಕಗಳು ಈಚೆಗಷ್ಟೆ ಬರುತ್ತಿವೆ. ಒಕ್ಕೂಟ ವ್ಯವಸ್ಥೆಯ ನಿಜವಾದ ವಾರಸುದಾರರೆನಿಸುವ ಅಲೆಮಾರಿ ಬುಡ್ಗಜಂಗಮ ಸಮುದಾಯದ ಬದುಕನ್ನೇ ಕೇಂದ್ರವಾಗುಳ್ಳ ‘ಬುಡ್ಗನಾದ’ ನಾಟಕವನ್ನು, ಅದೇ ಸಮುದಾಯದ ಬಾಲಗುರುಮೂರ್ತಿ ರಚಿಸಿ ಸುರೇಶ ವರ್ತೂರು ನಿರ್ದೇಶಿಸಿ ರವೀಂದ್ರ ಕಲಾಕ್ಷೇತ್ರದಲ್ಲಿ ಈಚೆಗೆ ಪ್ರಯೋಗಿಸಲಾಯಿತು. …
ಪೂರ್ತಿ ಓದಿ...ಕುಮಾರವ್ಯಾಸ ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಈ ಹೆಸರು ಕುಮಾರವ್ಯಾಸನಿಗೆ ಅನ್ವರ್ಥವಾಗಿದೆ. ಕುಮಾರವ್ಯಾಸ ಗದುಗಿನ ವೀರನಾರಾಯಣ ದೇಗುಲದಲ್ಲಿನ ಕಂಬದ ಅಡಿಯಲ್ಲೇ ಗದುಗಿನ ಭಾರತವನ್ನು ರಚಿಸಿ ಓದುತ್ತಿದ್ದ ಎಂಬ ಪ್ರತೀತಿ ಸಹ …
ಪೂರ್ತಿ ಓದಿ...ಜೀವನ: ನಾಟಕ ರತ್ನಾಕರ ಮಾಸ್ಟರ್ ಹಿರಣ್ಣಯ್ಯನವರು ಫೆಬ್ರವರಿ ೧೫, ೧೯೩೪ರಂದು ಮೈಸೂರಿನಲ್ಲಿ ಜನಿಸಿದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. ೧೯೫೨ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದರು. ಮಾಸ್ಟರ್ ಹಿರಣ್ಣಯ್ಯನವರು ಬಾಲ್ಯದಲ್ಲಿರುವಾಗ ಅವರ ತಂದೆ ಮದರಾಸಿನಲ್ಲಿ ಬದುಕನ್ನರಸಿ ತಮ್ಮ ಕುಟುಂಬವನ್ನು ಅಲ್ಲಿಗೆ ಕೊಂಡೊಯ್ದರು. ಹೀಗಾಗಿ ಅಲ್ಲಿ ಅವರಿಗೆ ತಮಿಳು, ತೆಲುಗು ಮತ್ತು ಇಂಗ್ಲಿಷ್ ಭಾಷೆಗಳ ಅಭ್ಯಾಸವಾಯಿತು. ಜೊತೆ ಜೊತೆಗೆ ಮನೆಯಲ್ಲಿ ಕನ್ನಡದ ಬಾಯಿಪಾಠ …
ಪೂರ್ತಿ ಓದಿ...ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಯಮುನಾ ಮೂರ್ತಿ ಅವರದ್ದು ಪ್ರಸಿದ್ಧ ಹೆಸರು. ಆಕಾಶವಾಣಿಯಲ್ಲಿ ನಿರ್ವಹಿಸಿದ್ದ ಹಿರಿಯ ಸೇವೆಯ ಜೊತೆಗೆ ನಾಟ್ಯರಂಗ, ರಂಗಭೂಮಿ, ಕಿರುತೆರೆ, ಸಿನಿಮಾ, ಬರವಣಿಗೆ ಹೀಗೆ ಯಮುನಾ ಮೂರ್ತಿ ಅವರು ಸಾಂಸ್ಕೃತಿಕ ಲೋಕದಲ್ಲಿ ಮೂಡಿಸಿರುವ ಕ್ರಿಯಾಶೀಲತೆಯ ಛಾಪು ಹಿರಿದಾದದ್ದು. ಯಮುನಾ ಮೂರ್ತಿಯವರು ಮಾರ್ಚ್ 8, 1933ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಸಾಂಗ್ಲಿ ಪಾಂಡುರಂಗರಾವ್ ಮತ್ತು ತಾಯಿ ವೆಂಕಮ್ಮನವರು. ಯಮುನಾ ಮೂರ್ತಿಯವರು ತಮ್ಮ ಏಳನೆಯ ವಯಸ್ಸಿನಲ್ಲಿಯೇ ಭರತ ನಾಟ್ಯವನ್ನೂ, ಹತ್ತನೆಯ ವಯಸ್ಸಿನಲ್ಲೇ ಕಥಕ್ಕಳಿ ನೃತ್ಯವನ್ನೂ ಅಭ್ಯಸಿಸತೊಡಗಿದರು. ಮುಂದೆ ಅವರು ಹಲವಾರು ನೃತ್ಯ ಪ್ರದರ್ಶನಗಳನ್ನು ನೀಡಿದರು. ಓದಿನಲ್ಲೂ …
ಪೂರ್ತಿ ಓದಿ...ಸೊಬಗು: ಕಾವೇರಿಯಿಂದಮಾ ಗೋದಾವರಿವರಮಿರ್ಪ ನಾಡದಾ ಕನ್ನಡದೊಳ್ ಭಾವಿಸಿದ ಜನಪದಂ ವಸುಧಾ ವಲಯ ವಿಲೀನ ವಿಶದ ವಿಷಯ ವಿಶೇಷಂ ಅದರೊಳಗಂ ಕಿಸುವೊಳಲಾ ವಿದಿತ ಮಹಾ ಕೋಪಣ ನಗರದಾ ಪುಲಿಗೆರೆಯಾ ಸಧಭಿಮಸ್ತುತಮಪ್ಪೊಂಕುಂದದ ನಡುವಣ ನಾಡೆ ನಾಡೆ ಕನ್ನಡದ ತಿರುಳ್
ಕನ್ನಡವೆಂಬ ನಾಡಿನಲ್ಲಿ, ನುಡಿಯಲ್ಲಿ ಕನ್ನಡವೆಂಬ ಜನಪದವು ಹುಟ್ಟಿ ಅದು ಪ್ರಪಂಚದಲ್ಲಿ ಸೇರಿಕೊಂಡಿದ್ದರೂ ತನ್ನ ನಿಬ್ಬರ/ವಿಶೇಶವನ್ನು ದಿನವೂ ನಮ್ಮ ತಾಣ (ನಮ್ಮ ಕನ್ನಡ ನಾಡು) ತಿಳಿಯಪಡಿಸುತ್ತಿದೆ.
ಕನ್ನಡವೆಂಬ ನಾಡು ನುಡಿಬಲ, ಜನಪದಬಲ ಹೀಗೆ ತನ್ನ ಈ ಮೂರು ಬಲಗಳಿಂದ ವಿಶೇಶತೆಯನ್ನು ಪಡೆದು ಜಗತ್ತಿಗೆ ತಿಳಿಸುತ್ತಿದೆ.