ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 03

ಶ್ಲೋಕ – 14

ಅನ್ನಾದ್ ಭವಂತಿ ಭೂತಾನಿ ಪರ್ಜನ್ಯಾದನ್ನಸಂಭವಃ ।
ಯಜ್ಞಾದ್ ಭವತಿ ಪರ್ಜನ್ಯೋ ಯಜ್ಞಃ ಕರ್ಮಸಮುದ್ಭವಃ ॥೧೪॥

ಅನ್ನಾತ್ ಭವಂತಿ ಭೂತಾನಿ ಪರ್ಜನ್ಯಾತ್ ಅನ್ನ ಸಂಭವಃ

ಯಜ್ಞಾತ್ ಭವತಿ ಪರ್ಜನ್ಯಃ ಯಜ್ಞಃ ಕರ್ಮ ಸಮುದ್ಭವಃ -ಜೀವಿಗಳ ಹುಟ್ಟು ಆಹಾರದಿಂದ; ಆಹಾರದ ಬೆಳೆ ಸೂರ್ಯನಿಂದ[ಮೋಡದಿಂದ]. ಸೌರಶಕ್ತಿಯ ವೃದ್ಧಿ [ಮೋಡದ ಹುಟ್ಟು]-ಯಜ್ಞದಿಂದ; ಯಜ್ಞದ ನಿರ್ವಹಣೆ-ಕರ್ಮದಿಂದ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *