ಗೌತಮ ಬುದ್ಧನ ಅರ್ಥಪೂರ್ಣ ನುಡಿಮುತ್ತುಗಳು.
ಪೂರ್ತಿ ಓದಿ...ಚಾಣುಕ್ಯ
ಚಾಣಕ್ಯನ ಕಠೋರ ನುಡಿಮುತ್ತುಗಳು ಜೀವನವದ ಸತ್ಯವನ್ನು ಅರಿತು ಮುನ್ನಡೆಯುವಲ್ಲಿ ಸಹಾರಿಯಾಗಿರುತ್ತದೆ.
ಪೂರ್ತಿ ಓದಿ...ಕನ್ನಡ ಸುಭಾಷಿತಗಳು
ಗೌತಮ್ ಬುದ್ಧ, ಚಾಣುಕ್ಯ
ಪೂರ್ತಿ ಓದಿ...ಒಂದು ಸಣ್ಣ QR ಕೋಡ್ ಹೇಗೆ ನೀಡುತ್ತೆ ಅಷ್ಟು ಮಾಹಿತಿ ! ನಿಮಗೆ ಗೊತ್ತೆ ?
ಇಂದು ಡಿಜಿಟಲೀಕರಣ ಎಂಬುದು ಜಗತ್ತಿನಾದ್ಯಂತ ಪ್ರತಿಧ್ವನಿಸುತ್ತಿದೆ. ಸಣ್ಣಪುಟ್ಟ ಕೆಲಸಗಳಿಂದ ಹಿಡಿದು ಬ್ಯಾಂಕಿಂಗ್ ವಹಿವಾಟಗಳನ್ನು ಇಂದು ಡಿಜಿಟಲ್ ತಂತ್ರಜ್ಞಾನದ ಮೂಲಕ ಮಾಡಬಹುದು. ಈ ಸಮಯದಲ್ಲಿ ಎಲ್ಲಾದರೂ ಒಂದು ಕ್ಯೂಆರ್ ಕೋಡ್ ತಂತ್ರಜ್ಞಾನವನ್ನು ನೀವು ಗಮನಿಸಿರುತ್ತೀರಿ. ಏನಿದು ಕೋಡ್? ಒಂದು ಸಣ್ಣ ಕ್ಯೂಆರ್ ಕೋಡ್ ಹೇಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತದೆ ? ಅದನ್ನು ಹೇಗೆ ವಿನ್ಯಾಸಗೊಳಿಸಲಾಗಿದೆ ಮತ್ತು ಅದು ಹೇಗೆ ಕಾರ್ಯನಿರ್ವಹಿಸುತ್ತದೆ ? ಎಂಬ ಸಂದೇಹಗಳಿದ್ದಲ್ಲಿ ಈ ಲೇಖನದಲ್ಲಿ ಓದಿ. QR Code: ಕ್ವಿಕ್ ರೆಸ್ಪಾನ್ಸ್ ಕೋಡ್ ಇದನ್ನು ಮೊದಲು 1994ರಲ್ಲಿ ಜಪಾನ್ ನಲ್ಲಿ ಆಟೋಮೊಬೈಲ್ ಉದ್ಯಮಕ್ಕಾಗಿ …
ಪೂರ್ತಿ ಓದಿ...ಶಬರಿ ಕೇಳುತ್ತಾಳೆ
ರಾವಣನನ್ನು ಸಂಹಾರ ಮಾಡುವ ನೆಪದಿಂದಲಾದರೂ ನೀನು ಇಲ್ಲಿಗೆ ಬಂದೆಯಲ್ಲ, ಇಲ್ಲ ಅಂದರೆ ಎಲ್ಲಿ ಬರುತ್ತಿದ್ದೆ ಸ್ವಾಮಿ? ಶ್ರೀರಾಮ ಸ್ವಲ್ಪ ಗಂಭೀರ ಆಗ್ತಾರೆ: ಅಮ್ಮಾ, ರಾಮ ಬರೀ ರಾವಣನ ವಧೆಗೆ ಬಂದಿದ್ದಾನೆ ಅಂತ ತಿಳಿಯಬೇಡ, ರಾವಣನನ್ನು ನನ್ನ ತಮ್ಮ ಅವನ ಕಾಲಿನಿಂದ ಬಾಣ ಬಿಟ್ಟು ಸಾಯಿಸಬಲ್ಲ. ರಾಮ ಹದಿನಾಲ್ಕು ವರ್ಷಗಳ ಕಾಲ ವನವಾಸ ಮಾಡಿದ್ದು, ಈ ನಾಡಿನಲ್ಲಿ ಸಾವಿರಗಟ್ಟಲೆ ಮೈಲು ನಡೆದಾಡಿರುವುದು, ಬರೀ ತನ್ನ ಪಿತೃವಾಕ್ಯ ಪರಿಪಾಲನೆಗಾಗಿ ಮಾತ್ರವಲ್ಲದೆ, ಜನರ ಕಷ್ಟಕೋಟಲೆಗಳ ಅರಿಯುವ ಸಲುವಾಗಿ, ಋಷಿಮುನಿಗಳ ಯಜ್ಞಯಾಗಾದಿಗಳಿಗೆ ಉಪಟಳ ಕೊಡುವ ರಾಕ್ಷಸರನ್ನು ಸಂಹರಿಸುವ ಸಲುವಾಗಿ, ಸಜ್ಜನರನ್ನು, …
ಪೂರ್ತಿ ಓದಿ...ನಾಗರಪಂಚಮಿ ಆಚರಣೆ ಮತ್ತು ಮಹತ್ವ
ಅನಂತಂ ವಾಸುಕಿಂ ಶೇಷಂಪದ್ಮನಾಭಂ ಚ ಕಂಬಲಮ್ || ಶಂಖಪಾಲಂ ಧಾರ್ತರಾಷ್ಟ್ರಂತಕ್ಷಕಂ ಕಾಲಿಯಂ ತಥಾ || ಏತಾನಿ ನವನಾಮಾನಿನಾಗಾನಂ ಚ ಮಹಾತ್ಮನಾಮ್ || ಸಾಯಂಕಾಲೇ ಪಠೇನ್ನಿತ್ಯಂಪ್ರಾತಃ ಕಾಲೇ ವಿಶೇಷತಃ || ತಸ್ಮೈ ವಿಷಭಯಂ ನಾಸ್ತಿಸರ್ವತ್ರ ವಿಜಯೀ ಭವೇತ್ || ಅನಂತಂ ವಾಸುಕಿಂ ಶೇಷಂ ಪದ್ಮನಾಭಮಂ ಚ ಕಂಬಲಮ್ ಶಂಖಪಾಲ ಧೃತರಾಷ್ಟ್ರಂ ರಕ್ಷಕನ ಕಾಲಿಯಂ ತಥಾ. ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆವಂತ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡಹುಟ್ಟಿದವರ …
ಪೂರ್ತಿ ಓದಿ...ದೇವಸ್ಥಾನದಲ್ಲಿ ಪ್ರದಕ್ಷಿಣೆ ಏಕೆ ಹಾಕುತ್ತಾರೆ?
ದೇವರನ್ನು ಮೆಚ್ಚಿಸಲು ಕೇವಲ ಉದ್ದಂಡ ನಮಸ್ಕಾರ ಹಾಕಿದರೆ ಸಾಲದು, ದೇವಸ್ಥಾನಕ್ಕೆ ಹೋದಾಗ 108 ಅಥವಾ ಯಥಾಶಕ್ತಿ ಪ್ರದಕ್ಷಿಣೆ ಹಾಕಬೇಕು ಎಂದು ನಾವೆಲ್ಲಾ ನಂಬಿ ದ್ದೇವೆ. ಸಾಮಾನ್ಯವಾಗಿ ದೇವಸ್ಥಾನಕ್ಕೆ ಹೋದವ ರಾರೂ ಪ್ರದಕ್ಷಿಣೆ ಹಾಕದೆ ಬರುವುದಿಲ್ಲ. ಪ್ರದಕ್ಷಿಣೆಗೆ ನಮ್ಮ ಜನ್ಮಜನ್ಮಾಂತರಗಳ ಪಾಪಗಳನ್ನು ಕಳೆಯುವ ಶಕ್ತಿಯಿದೆ ಎಂದು ಪುರೋಹಿತರು ಹೇಳುತ್ತಾರೆ. ಆದ್ದರಿಂದಲೇ ಪೂಜಾ ಪ್ರಯೋಗ ವಿಧಿಗಳಲ್ಲಿ ಕೇವಲ ‘ನಮಸ್ಕಾರಂ ಕುರ್ಯಾತ್’ ಎಂದು ಎಲ್ಲೂ ಹೇಳುವುದಿಲ್ಲ. ಬದಲಿಗೆ ‘ಪ್ರದಕ್ಷಿಣ ನಮಸ್ಕಾರಂ ಕುರ್ಯಾತ್’ ಎಂದೇ ಎಲ್ಲೆಡೆ ಹೇಳಲಾಗಿದೆ. ಪ್ರದಕ್ಷಿಣೆಯ ಹಿಂದಿರುವುದು ಜ್ಯೋತಿರ್ವಿಜ್ಞಾನ. ಈ ಜಗತ್ತು ಒಂದು ಶಕ್ತಿಯ ಸುತ್ತ ಯಾವಾಗಲೂ …
ಪೂರ್ತಿ ಓದಿ...ಗಿಣಿಯ ಕೆಂಪು ಕೊಕ್ಕು ಮತ್ತು ಕಾಗೆಯ ಸ್ನಾನ
ಒಂದು ಸಲ ಪುಟ್ಟ ಗಿಳಿಗೆ ತನ್ನ ಕೊಕ್ಕು ಯಾಕೆ ಕೆಂಪಿದೆ ಅಂತ ಕೇಳಿ ಅಮ್ಮನ ಹತ್ತಿರ ತಿಳಿದುಕೊಳ್ಳಬೇಕೆನಿಸಿತು. ಈಗ್ಯಾಕೆ ಈ ಪ್ರಶ್ನೆ ಬಂತು ಅಂದರೆ ಹೇಳಿಕೇಳಿ ಅದು ಕಾಡು, ಅಲ್ಲಿ ಬೇರೆ ಬೇರೆ ಪಕ್ಷಿಗಳು ಬಂದು ಹೋಗುತ್ತಿದ್ದವು. ಸ್ನೇಹಿತರೂ ಆಗುತ್ತಿದ್ದವು, ಅವುಗಳಲ್ಲಿ ಈ ಗಿಳಿಯೇ ತುಂಬ ಸುಂದರವಾಗಿ ಕಾಣುತ್ತಿತ್ತು, ಅದರ ಸೌಂದರ್ಯ ಕಂಡು ಕೆಲವರು ಖುಷಿ ಪಟ್ಟರೆ ಇನ್ನೂ ಕೆಲ ಪಕ್ಷಿಗಳು ಹೊಟ್ಟೆಕಿಚ್ಚು ತಾಳಲಾರದೇ “ಇದೇನಾಗಿದೆ ನಿನ್ನ ಕೊಕ್ಕಿಗೆ.. ಮೈಯೆಲ್ಲಾ ಹಸಿರು, ಕೊಕ್ಕು ಮಾತ್ರ ಯಾಕೆ ಕೆಂಪು. ಏನು ಮಾಡೋಕ್ಕೆ ಹೋಗಿ ಕೊಕ್ಕನ್ನ ರಕ್ತ …
ಪೂರ್ತಿ ಓದಿ...ಪಾರ್ಶ್ವವಾಯುವಿಗೆ ಆಯುರ್ವೇದ ಮದ್ದು
ಪಾರ್ಶ್ವವಾಯು ನಮ್ಮ ಮಿದುಳಿಗೆ ರಕ್ತ ಸಂಚಾರ ಅಗತ್ಯವಾಗಿದೆ. ಈ ರಕ್ತ ಸಂಚಾರದಲ್ಲಿ ಸ್ವಲ್ಪ ಹೆಚ್ಚು ಅಥವಾ ಕಡಿಮೆಯಾಗುವುದು ಅಥವಾ ರಕ್ತನಾಳಗಳು ಹಾನಿಗೊಳಗಾಗುವುದರಿಂದ ಅಥವಾ ರಕ್ತನಾಳಗಳಲ್ಲಿ ಕೊಬ್ಬು ಸಂಗ್ರಹವಾಗುವುದರಿಂದ ರಕ್ತನಾಳಗಳಲ್ಲಿ ಬ್ಲಾಕ್ ಆಗಿ ಸ್ಟ್ರೋಕ್ ಉಂಟಾಗುತ್ತದೆ. ನರಮಂಡಲಕ್ಕೆ ಹೊಡೆತ ಉಂಟಾಗುವುದನ್ನು ಸ್ಟ್ರೋಕ್ ಎನ್ನಲಾಗುತ್ತದೆ. ್ಚಛ್ಟಿಛಿಚ್ಟಿa್ಝ vas್ಚ್ಠ್ಝa್ಟ a್ಚ್ಚಜಿdಛ್ಞಿಠಿ ಅಂತ ಕೂಡ ಹೇಳಲಾಗುತ್ತದೆ. ಆಯುರ್ವೇದದಲ್ಲಿ ಇದಕ್ಕೆ ಪಕ್ಷಪಾತ ಎನ್ನಲಾಗುತ್ತದೆ. ಪಕ್ಷ ಅಂದರೆ ಒಂದು ಸೈಡ್ (ಭಾಗ), ಪಾತ ಎಂದರೆ daಞಜಛಿ ಟ್ಛ ್ಞಛ್ಟಿvಟ್ಠs/್ಝಟss ಟ್ಛ ಞ್ಠs್ಚ್ಝಛಿ ್ಛ್ಠ್ಞ್ಚಠಿಜಿಟ್ಞ ಅಂದರೆ ದೇಹದ ಒಂದು ಭಾಗ ಸಂಪೂರ್ಣವಾಗಿ ಕಾರ್ಯಹೀನತೆ ಹೊಂದುವುದು …
ಪೂರ್ತಿ ಓದಿ...ಕಿಡ್ನಿ ಸ್ಟೋನ್ಗೆ ಶಾಶ್ವತ ಪರಿಹಾರ
ಕಿಡ್ನಿಯಲ್ಲಿ ಸ್ಟೋನ್ ಅಂದಾಗ ಬಹಳ ಜನರು ಕೋಸು, ಟೊಮೇಟೊ ಸೇವಿಸುವುದರಿಂದ ಉಂಟಾಗುತ್ತದೆ ಎಂದು ಹೇಳುತ್ತಾರೆ. ಇವುಗಳು ಕೇವಲ ಪ್ರೇರೇಪಿತ ಅಂಶಗಳು. ಕಿಡ್ನಿಯಲ್ಲಿ ಹರಳುಗಳು ಏಕೆ ಉಂಟಾಗುತ್ತವೆ? ಯಾರಲ್ಲಿ ಉಂಟಾಗುತ್ತದೆ? ಮೊದಲಾದವುಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. ಪ್ರಸ್ತುತ ಆಧುನಿಕ ಪ್ರಪಂಚದಲ್ಲಿ ಕಿಡ್ನಿ ಸ್ಟೋನ್ ಸಾಮಾನ್ಯ ಸಮಸ್ಯೆಯಾಗಿದೆ. ಪ್ರಪಂಚದಲ್ಲಿ ಶೇ.10-15 ರಷ್ಟು ಜನರು ಈ ಸಮಸ್ಯೆಗೆ ಗುರಿಯಾಗುತ್ತಾರೆ. ಭಾರತದಲ್ಲಿ ಶೇ.5-7 ಮಿಲಿಯನ್ ಜನರು ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆ ಮುಖ್ಯವಾಗಿ 20 ರಿಂದ 55 ವರ್ಷದ ಮಧ್ಯ ವಯಸ್ಸಿನವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಇದರಲ್ಲಿ ಸ್ತ್ರೀಯರಿಗಿಂತ …
ಪೂರ್ತಿ ಓದಿ...