ಮೃತ್ಯುಂಜಯಾಯ ರುದ್ರಾಯ, ನೀಲಕಂಠಾಯ ಶಂಭವೇ, ಅಮೃತೇಶಾಯಾ ಶರ್ವಾಯ, ಮಹಾದೇವಾಯತೇ ನಮಹ: ಸಾವನ್ನು ಗೆದ್ದವನೇ ರುದ್ರದೇವನೇ ಕೊರಳಲ್ಲಿ ವಿಷ ಧರಿಸಿದವನೇ ದೇವದೇವನೇ ಮಹಾದೇವನೇ ನಿನಗೆ ನನ್ನ ನಮಸ್ಕಾರಗಳು. ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಜ್ಯೋತಿರ್ಭೀಮೇಶ್ವರನಲ್ಲಿ ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ನಮ್ಮ ನಾಡಿನ ಹೆಣ್ಣುಮಕ್ಕಳು ಬೇಡುವ ವ್ರತವೇ ಜ್ಯೋತಿರ್ಭೀಮೇಶ್ವರ ವ್ರತ. ಅವಿವಾಹಿತ ಹೆಣ್ಣು ಮಕ್ಕಳು ತಮಗೆ ಭೀಮನಂತೆ ಇರುವ ಗಂಡ ಸಿಗಲೆಂದು ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ. ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲವಾದರೂ, ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ. ಇದಕ್ಕೆ …
ಪೂರ್ತಿ ಓದಿ...ತಾಮ್ರದ ಕೊಡ ಹಾಗೂ ಪ್ಲಾಸ್ಟಿಕ್ ಕೊಡಗಳಲ್ಲಿಯ ವ್ಯತ್ಯಾಸ
ತಾಮ್ರದ ಕೊಡ ಹಾಗೂ ಪ್ಲಾಸ್ಟಿಕ್ ಕೊಡಗಳಲ್ಲಿಯ ವ್ಯತ್ಯಾಸವೇನು…???? ತಾಮ್ರದ ಕೊಡ ಬಾವಿಯಲ್ಲಿ ಇಳಿದಾಗ ಬಾಗಿ ತನ್ನೊಳಗೆ ಪೂರ್ಣ ನೀರು ತುಂಬಿಕೊಂಡು ಮೇಲೆ ಬರುತ್ತದೆ…ಆದರೆ ಪ್ಲಾಸ್ಟಿಕ್ ಕೊಡ ಹಾಗಲ್ಲ ನೀರು ತುಂಬಿಸಲು ಪ್ರಯಾಸ ಪಡಬೇಕು… ತುಂಬಿದರೂ ಚೂರು ಕಡಿಮೆಯಾಗಿಯೇ ಮೇಲೆ ಬರುತ್ತದೆ. ಯಾವುದು ಬಾಗುತ್ತದೆಯೋ… ಅದು ಪೂರ್ಣ ತುಂಬಿಕೊಳ್ಳುತ್ತದೆ.ಯಾವುದು ಬಾಗುವದಿಲ್ಲವೊ ಅದು ಅಪೂರ್ಣವೇ… ಇದೇ ಬದುಕಿನ ಸತ್ಯವೂ ಕೂಡ … ನೈವೇದ್ಯಕ್ಕೆ ನಾವು ಭತ್ತದ ಅಕ್ಕಿಯ ಅನ್ನವನ್ನೇ ಶ್ರೇಷ್ಠವೆನ್ನುತ್ತೇವೆ. ಜೋಳದ ರೊಟ್ಟಿ ನೈವೇದ್ಯ ಮಾಡುವದಿಲ್ಲ..ಕಾರಣ..ಭತ್ತದ ತೆನೆಗಳು ತನಗೆ ಜನ್ಮನೀಡಿದ ಭೂತಾಯಿಗೆ ತಲೆಬಾಗಿಸುತ್ತದೆ. ಆದರೆ ಜೋಳದ ತೆನೆ …
ಪೂರ್ತಿ ಓದಿ...ರಚನಾತ್ಮಕ ಜೀವನದ ಅಭಿವೃದ್ಧಿಮಾದರಿ ಹರಿಕಾರ ಬಸವಣ್ಣ
12 ನೇ ಶತಮಾನದಲ್ಲಿ ಬಸವಾದಿ ಶರಣರ ಆಂದೋಲನದ ಇತಿಹಾಸದ ಪುಟಗಳನ್ನು ತಿರುವಿಹಾಕಲು ಅಂತ್ಯದಲ್ಲಿ ನಡೆದ ರಕ್ತಕ್ರಾಂತಿಯ ಕರಾಳ ಅಧ್ಯಾಯ ಬದಿಗಿರಿಸಿದರೆ ಕಲಿಯುಗದಲ್ಲಿ ಒಂದು ಹೊಸ ಯುಗ – ಬಸವಯುಗದ ತತ್ವಾಚರಣೆ ಪರಿಣಾಮಗಳನ್ನು ನಿಚ್ಚಳವಾಗಿ ಕಾಣಬಹುದು. ಶರಣರ ತತ್ವಾಚರಣೆಗಳು 12 ನೇ ಶತಮಾನಕ್ಕೆ ಸೀಮಿತವಾಗದೇ 900 ವರ್ಷಗಳಾದ ನಂತರವೂ ಆಚರಣೆಯಲ್ಲಿ ಇರುವುದು ವಚನಗಳಲ್ಲಿನ ಸಾರ್ಥಕ ವಿಚಾರಗಳ ಸಾಮರ್ಥ್ಯಕ್ಕೆ ಸಾಕ್ಷಿಯಾಗಿವೆ. ಯಾರನ್ನೂ ದೂರದೇ, ದೂರವಿಡದೇ ಎಲ್ಲರನ್ನೂ ಒಳಗೊಂಡು ಸಮಗ್ರವಿಕಾಸ ಸಾಧಿಸುವ ಬಸವಣ್ಣನವರ ‘ಇವನಾರವ ಇವನಾರವ, ಇವನಾರವನೆಂದೆಣಿನಸದಿರಯ್ಯ, ಇವ ನಮ್ಮವ ಇವ ನಮ್ಮವ ಇವ ನಮ್ಮವನೆಂದೆಣಿನಸಯ್ಯ, ಕೂಡಲ ಸಂಗಮದೇವಾ ನಿಮ್ಮ ಮನೆಯ ಮಗನೆಂದೆಣಿಸಯ್ಯಾ’ ಅಣ್ಣ ಬಸವಣ್ಣನು ಇವ ನಮ್ಮವ ಎಂದು ಎಲ್ಲರನ್ನೂ ಆದರಿಸುವುದನ್ನು ಬದುಕಿನ …
ಪೂರ್ತಿ ಓದಿ...ವಿಕಿಪೀಡಿಯಾದೊಂದಿಗಿನ ಲಿಂಕ್ ಕಟ್ಟಡವು ಹೇಗೆ ಕಾರ್ಯನಿರ್ವಹಿಸುತ್ತದೆ?
ವಿಕಿಪೀಡಿಯಾ: ಕಟ್ಟಡದ ಕೊಂಡಿಗಳು ಕಷ್ಟ. ಗೂಗಲ್ ಹಿಂದೆಂದಿಗಿಂತಲೂ ವೆಬ್ಸೈಟ್ ಬ್ಯಾಕ್ಲೈನ್ ಪ್ರೊಫೈಲ್ಗಳನ್ನು ಹೆಚ್ಚು ಸೂಕ್ಷ್ಮವಾಗಿ ಪರಿಶೀಲಿಸುತ್ತದೆ ಮತ್ತು ನಿಮ್ಮ ಸೈಟ್ ದಂಡನೆಗೆ ಒಳಪಡದಿದ್ದರೆ ಅವರ ಮಾರ್ಗಸೂಚಿಗಳಲ್ಲಿ ಕಾರ್ಯನಿರ್ವಹಿಸಲು ಇದು ಬಹಳ ಮುಖ್ಯವಾಗಿದೆ ಮತ್ತು ನಿಮ್ಮ ಎಲ್ಲಾ ಸಂಚಾರವನ್ನು ನೀವು ಕಳೆದುಕೊಳ್ಳುತ್ತೀರಿ. ಸಾಧ್ಯವಾದಷ್ಟು ಹೆಚ್ಚಿನ ಗುಣಮಟ್ಟದ ಬ್ಯಾಕ್ಲಿಂಕ್ಗಳನ್ನು ಪಡೆಯಲು ಸ್ಪರ್ಧೆಯಲ್ಲಿ, ಅನೇಕ ವಿತರಕರು ಮತ್ತು ವೆಬ್ಮಾಸ್ಟರ್ಗಳು ವಿಕಿಪೀಡಿಯ ಬಗ್ಗೆ ಮರೆತುಬಿಡುತ್ತಾರೆ. ನಿಮ್ಮ ಸೈಟ್ಗಾಗಿ ಬಲವಾದ ಬ್ಯಾಕ್ಲಿಂಕ್ ಪ್ರೊಫೈಲ್ ನಿರ್ಮಿಸಲು ಇದು ಬಂದಾಗ ಅದು ಖಂಡಿತವಾಗಿಯೂ ಹೆಚ್ಚು ಗಮನ ಸೆಳೆಯುವ ಅವಕಾಶಗಳಲ್ಲಿ ಒಂದಾಗಿದೆ. ಬಹುತೇಕ ಭಾಗ, ವಿಕಿಪೀಡಿಯಾ …
ಪೂರ್ತಿ ಓದಿ...ಹೋಟೆಲ್ ಮಾಲಿಕ
ಹೋಟೆಲ್ ಮಾಲಿಕ ಎಲೆಯಿಟ್ಟು ಊಟ ಬಡಿಸಲು ಬಗ್ಗುತಿದ್ದಂತೆ ಆ ವ್ಯಕ್ತಿ ಕೇಳಿದರು….. ಊಟಕ್ಕೆ ಎಷ್ಟಾಗುತ್ತದೆ? ಮಾಲಿಕ ಉತ್ತರಿಸಿದರು…. ಮೀನು ಬೇಕಿದ್ದರೆ 50 ರೂಪಾಯಿ, ಮೀನು ಬೇಡವಾದರೆ 20 ರೂಪಾಯಿ…. ಆ ವ್ಯಕ್ತಿ ತನ್ನ ಹರಿದ ಅಂಗಿಯ ಕಿಸೆಯಿಂದ ತೆಗೆದ ಹತ್ತು ರೂಪಾಯಿ ಯನ್ನು ಮಾಲಿಕನತ್ತ ಚಾಚುತ್ತಾ… ನನ್ನ ಕೈಯಲ್ಲಿ ಇದುವೇ ಇರೋದು.. ಇದಕ್ಕೆ ಸಿಕ್ಕುವುದು ಕೊಟ್ಟರೆ ಸಾಕು…. ಬರೀ ಅನ್ನವಾದರೂ ಸಾಕು.. ಹಸಿವು ನೀಗಿದರೆ ಸಾಕು.. ನಿನ್ನೆ ಮಧ್ಯಾಹ್ನದಿಂದ ಏನೂ ತಿಂದಿಲ್ಲ…. ಅದು ಹೇಳಬೇಕಾದರೆ ಅವರ ಮಾತುಗಳು ತಡವರಿಸಿದವು…. ಹೋಟೆಲ್ ಮಾಲಿಕ ಮೀನು ಬಿಟ್ಟು …
ಪೂರ್ತಿ ಓದಿ...ಆಂಜನೇಯ ಸ್ವಾಮಿಯ ಸಿಂಧೂರವನ್ನು ಹಚ್ಚಿಕೊಳ್ಳುವುದರಿಂದ ಆಗುವ ಲಾಭಗಳು
1) ಯಾರದಾದರೂ ಮನೆಯಲ್ಲಿ ದಂಪತಿಗಳು ಪ್ರತಿನಿತ್ಯ ಜಗಳವಾಡುತ್ತಿದ್ದರೆ, ಪ್ರತಿನಿತ್ಯ ಆಂಜನೇಯ ಸ್ವಾಮಿಯ ಸಿಂಧೂರವನ್ನು ಧಾರಣೆ ಮಾಡಿದರೆ ಎಲ್ಲಾ ದಾಂಪತ್ಯ ಸಮಸ್ಯೆಗಳು ದೂರವಾಗುತ್ತವೆ. 2) ಯಾರ ಮನೆಯಲ್ಲಾದರೂ ಭಯ, ಭೀತಿ, ಅಂಜಿಕೆ ಇದ್ದರೆ ಅವರು ಸಿಂಧೂರವನ್ನು ಧಾರಣೆ ಮಾಡಿದರೆ ಎಲ್ಲಾ ಭಯವೂ ನಾಶವಾಗುತ್ತದೆ. 3) ಮನೆಯಲ್ಲಿ ಗಂಡ, ಹೆಂಡತಿ, ಮಕ್ಕಳ ನಡುವೆ ಸೌಖ್ಯತೆ ಇಲ್ಲದಿದ್ದರೆ ಅಂತವರು ಸಿಂಧೂರವನ್ನು ಧರಿಸಿದರೆ ಸುಖಿ, ಸಂತೋಷ, ಪ್ರಶಾಂತತೆ ಲಭಿಸುತ್ತದೆ. 4) ಸಣ್ಣ ಮಕ್ಕಳಿಗೆ ಬಾಲಗ್ರಹ ದೋಷವಿದ್ದರೆ ಆ ಮಕ್ಕಳಿಗೆ ಸಿಂಧೂರವನ್ನು ಹಚ್ಚಿದರೆ ಭಯ, ಭೀತಿ, ರೋಗಬಾಧೆ ಯಾವುದೂ ತಗಲದೇ ಆರೋಗ್ಯವಾಗಿರುತ್ತಾರೆ. …
ಪೂರ್ತಿ ಓದಿ...ಆತ್ಮ ಚೌರ್ಯ
ಒಬ್ಬ ದೊರೆ. ಅವನಿಗೊಬ್ಬ ವೃದ್ಧ ಸೇವಕ. ಚಿಕ್ಕ ಮಗುವಾದಾಗಿನಿಂದಲೂ ಅವನನ್ನು ಎತ್ತಿ ಬೆಳೆಸಿದವನು. ಈಗ ಅವನಿಗೆ ವಯಸ್ಸಾಗಿದೆ. ಆದರೂ ಬೆಳಿಗ್ಗೆ ಸುಪ್ರಭಾತದಿಂದ ಹಿಡಿದು ಶಯನ ಗೃಹಕ್ಕೆ ದೊರೆ ಹೋಗುವವರೆಗೂ ಅವನ ಎಲ್ಲ ಬೇಕು ಬೇಡಗಳನ್ನು ಇವನೇ ನೋಡಿಕೊಳ್ಳುವನು. ಒಂದು ದಿನ ಅವನಿಗೊಂದು ಕೆಟ್ಟ ಆಲೋಚನೆ ಬಂತು. ಯಾರದೋ ದುರ್ಬೋಧನೆ. ” ಎಷ್ಟು ದಿನ ಈ ಊಳಿಗ! ಇನ್ನಾದರೂ ನೆಮ್ಮದಿ ಬೇಡವೇ ” ಎಂದೆಲ್ಲ. ದೊರೆ ಮಲಗುವ ಮುನ್ನ ತನ್ನೆಲ್ಲ ಆಭರಣಗಳನ್ನೂ ಕಳಚಿ ಇವನ ಕೈಗೇ ಕೊಡುತ್ತಿದ್ದ. ಈ ವೃದ್ಧ ಸೇವಕ ಅವನ್ನೆಲ್ಲಾ ಒಪ್ಪವಾಗಿ ತೆಗೆದಿಟ್ಟು …
ಪೂರ್ತಿ ಓದಿ...ಸೊಂಟಕ್ಕೆ ಉಡುದಾರ ಕಟ್ಟುವವರಿಗೆ ಮಾತ್ರ ಈ ಲಾಭಗಳು ಸಿಗೋದು
ನಮ್ಮ ಹಿಂದೂ ಸಂಪ್ರದಾಯದಲ್ಲಿ ಗಂಡು ಮಕ್ಕಳಿಗೆ ಸೊಂಟಕ್ಕೆ ಉಡುದಾರ ಕಟ್ಟುವುದು ಪದ್ದತಿ. ಇದನ್ನು ಕೆಲವರು ಮೂಢನಂಬಿಕೆ ನೀವು ಹಳೆ ಜೇನೇರೇಷನ್ 21 ನೇ ಶತಮಾನಕ್ಕೆ ಕಾಲು ಇಟ್ಟಿಲ್ಲ ಅಂತೆಲ್ಲಾ ಅನ್ನುತ್ತಾರೆ ಆದರೆ ಉಡುದಾರ ವನ್ನು ಕಟ್ಟುವುದರ ಹಿಂದೆ ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಹೆಚ್ಚು ಜನರಿಗೆ ತಿಳಿದಿಲ್ಲ. ಎಲ್ಲರಿಗೂ ಗೊತ್ತಿರುವ ಸಂಗತಿ ಎಂದರೆ ಹಿಂದಿನ ಕಾಲದಲ್ಲಿ ಮಾಡಿದ ಯಾವುದೇ ರೀತಿಯ ಆಚಾರ ವಿಚಾರಗಳು ಸುಮ್ಮ ಸುಮ್ಮನೆ ಮಾಡಿರುವುದಿಲ್ಲ. ಆ ವಿಚಾರಗಳಲ್ಲಿ ಬಹಳಷ್ಟು ಒಳ್ಳೆ ವಿಚಾರಗಳು ಹಡಗಿರುತ್ತವೆ ಹಾಗೂ ವೈಜ್ಞಾನಿಕ ಕಾರಣಗಳು ಇರುತ್ತದೆ. ಹಾಗಾಗಿ …
ಪೂರ್ತಿ ಓದಿ...ನಾವು ಏಕೆ ಹಣೆಯ ಮೇಲೆ ತಿಲಕವನ್ನು ಇಟ್ಟುಕೊಳ್ಳುಬೇಕು..?
ಈ ಪದ್ಧತಿಯು ವೈದಿಕ ಕಾಲದಲ್ಲಿ ಪ್ರಚಲಿತವಾಗಿ ರಲಿಲ್ಲ ಮುಂದೆ ಪೌರಾಣಿಕ ಕಾಲದಲ್ಲಿ ಇದು ಜನ ಮನ್ನಣೆ ಪಡೆಯಿತು, ಇದು ದಕ್ಷಿಣ ಭಾರತದಲ್ಲಿ ಉದಯಿಸಿದ ಎಂದು ಕೆಲವರ ವಾದ ಇಂದು ಎಲ್ಲೆಡೆ ಇದು ಆಚರಣೆಯಲ್ಲಿದೆ, ತಿಲಕವನ್ನು ಪೂಜಾ ಸಂದರ್ಭದಲ್ಲಿ ಸಭೆ ಸಮಾರಂಭಗಳಲ್ಲಿ ಅತಿಥಿಗಳನ್ನು ಗೌರವಿಸುವ ಶುಭ ಕಾರ್ಯಕ್ಕೆ ಹೊರಡುವ ವೇಳೆಯಲ್ಲಿ ಇಟ್ಟುಕೊಳ್ಳುತ್ತಾರೆ, ಭಾರತೀಯ ಸಂಪ್ರದಾಯಸ್ಥ ಮಹಿಳೆಯರು ಸೌಭಾಗ್ಯದ ಸಂಕೇತ ವಾಗಿ ಹಣೆಗೆ ಕುಂಕುಮ ಇಟ್ಟು ಕೊಳ್ಳುತ್ತಾರೆ, ಆದರೆ ಬಣ್ಣ ಹಾಗೂ ಆಕಾರದಲ್ಲಿ ವೈವಿಧ್ಯತೆ ಇದೆ. ಪವಿತ್ರತೆ ಮೂಡಿಸುವ ತಿಲಕವನ್ನು ಧಾರ್ಮಿಕ ಚಿನ್ಹೆ ಎಂದು ಗುರುತಿಸಲಾಗುವುದು, ವರ್ಣಗಳ …
ಪೂರ್ತಿ ಓದಿ...