ಆಧ್ಯಾತ್ಮ

ಶಬರಿ ಕೇಳುತ್ತಾಳೆ

ರಾವಣನನ್ನು ಸಂಹಾರ ಮಾಡುವ ನೆಪದಿಂದಲಾದರೂ ನೀನು ಇಲ್ಲಿಗೆ ಬಂದೆಯಲ್ಲ, ಇಲ್ಲ ಅಂದರೆ ಎಲ್ಲಿ ಬರುತ್ತಿದ್ದೆ ಸ್ವಾಮಿ? ಶ್ರೀರಾಮ ಸ್ವಲ್ಪ ಗಂಭೀರ ಆಗ್ತಾರೆ: ಅಮ್ಮಾ, ರಾಮ ಬರೀ ರಾವಣನ ವಧೆಗೆ ಬಂದಿದ್ದಾನೆ ಅಂತ ತಿಳಿಯಬೇಡ, ರಾವಣನನ್ನು ನನ್ನ ತಮ್ಮ ಅವನ ಕಾಲಿನಿಂದ ಬಾಣ ಬಿಟ್ಟು ಸಾಯಿಸಬಲ್ಲ. ರಾಮ ಹದಿನಾಲ್ಕು ವರ್ಷಗಳ ಕಾಲ ವನವಾಸ ಮಾಡಿದ್ದು, ಈ ನಾಡಿನಲ್ಲಿ ಸಾವಿರಗಟ್ಟಲೆ ಮೈಲು ನಡೆದಾಡಿರುವುದು, ಬರೀ ತನ್ನ ಪಿತೃವಾಕ್ಯ ಪರಿಪಾಲನೆಗಾಗಿ ಮಾತ್ರವಲ್ಲದೆ, ಜನರ ಕಷ್ಟಕೋಟಲೆಗಳ ಅರಿಯುವ ಸಲುವಾಗಿ, ಋಷಿಮುನಿಗಳ ಯಜ್ಞಯಾಗಾದಿಗಳಿಗೆ ಉಪಟಳ ಕೊಡುವ ರಾಕ್ಷಸರನ್ನು ಸಂಹರಿಸುವ ಸಲುವಾಗಿ, ಸಜ್ಜನರನ್ನು, …

ಪೂರ್ತಿ ಓದಿ...

ನಾಗರಪಂಚಮಿ ಆಚರಣೆ ಮತ್ತು ಮಹತ್ವ

ಅನಂತಂ ವಾಸುಕಿಂ ಶೇಷಂಪದ್ಮನಾಭಂ ಚ ಕಂಬಲಮ್ || ಶಂಖಪಾಲಂ ಧಾರ್ತರಾಷ್ಟ್ರಂತಕ್ಷಕಂ ಕಾಲಿಯಂ ತಥಾ || ಏತಾನಿ ನವನಾಮಾನಿನಾಗಾನಂ ಚ ಮಹಾತ್ಮನಾಮ್ || ಸಾಯಂಕಾಲೇ ಪಠೇನ್ನಿತ್ಯಂಪ್ರಾತಃ ಕಾಲೇ ವಿಶೇಷತಃ || ತಸ್ಮೈ ವಿಷಭಯಂ ನಾಸ್ತಿಸರ್ವತ್ರ ವಿಜಯೀ ಭವೇತ್ || ಅನಂತಂ ವಾಸುಕಿಂ ಶೇಷಂ ಪದ್ಮನಾಭಮಂ ಚ ಕಂಬಲಮ್ ಶಂಖಪಾಲ ಧೃತರಾಷ್ಟ್ರಂ ರಕ್ಷಕನ ಕಾಲಿಯಂ ತಥಾ. ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆವಂತ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡಹುಟ್ಟಿದವರ …

ಪೂರ್ತಿ ಓದಿ...

ಭೀಮನ ಅಮಾವಾಸ್ಯೆಯ ಆಚರಣೆ ಮತ್ತು ಮಹತ್ವ.

lord-shiva

ಮೃತ್ಯುಂಜಯಾಯ ರುದ್ರಾಯ, ನೀಲಕಂಠಾಯ ಶಂಭವೇ, ಅಮೃತೇಶಾಯಾ ಶರ್ವಾಯ, ಮಹಾದೇವಾಯತೇ ನಮಹ: ಸಾವನ್ನು ಗೆದ್ದವನೇ ರುದ್ರದೇವನೇ ಕೊರಳಲ್ಲಿ ವಿಷ ಧರಿಸಿದವನೇ ದೇವದೇವನೇ ಮಹಾದೇವನೇ ನಿನಗೆ ನನ್ನ ನಮಸ್ಕಾರಗಳು. ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಜ್ಯೋತಿರ್ಭೀಮೇಶ್ವರನಲ್ಲಿ ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ನಮ್ಮ ನಾಡಿನ ಹೆಣ್ಣುಮಕ್ಕಳು ಬೇಡುವ ವ್ರತವೇ ಜ್ಯೋತಿರ್ಭೀಮೇಶ್ವರ ವ್ರತ. ಅವಿವಾಹಿತ ಹೆಣ್ಣು ಮಕ್ಕಳು ತಮಗೆ ಭೀಮನಂತೆ ಇರುವ ಗಂಡ ಸಿಗಲೆಂದು ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ. ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲವಾದರೂ, ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ. ಇದಕ್ಕೆ …

ಪೂರ್ತಿ ಓದಿ...

ಆಂಜನೇಯ ಸ್ವಾಮಿಯ ಸಿಂಧೂರವನ್ನು ಹಚ್ಚಿಕೊಳ್ಳುವುದರಿಂದ ಆಗುವ ಲಾಭಗಳು

anjaneya

1) ಯಾರದಾದರೂ ಮನೆಯಲ್ಲಿ ದಂಪತಿಗಳು ಪ್ರತಿನಿತ್ಯ ಜಗಳವಾಡುತ್ತಿದ್ದರೆ, ಪ್ರತಿನಿತ್ಯ ಆಂಜನೇಯ ಸ್ವಾಮಿಯ ಸಿಂಧೂರವನ್ನು ಧಾರಣೆ ಮಾಡಿದರೆ ಎಲ್ಲಾ ದಾಂಪತ್ಯ ಸಮಸ್ಯೆಗಳು ದೂರವಾಗುತ್ತವೆ. 2) ಯಾರ ಮನೆಯಲ್ಲಾದರೂ ಭಯ, ಭೀತಿ, ಅಂಜಿಕೆ ಇದ್ದರೆ ಅವರು ಸಿಂಧೂರವನ್ನು ಧಾರಣೆ ಮಾಡಿದರೆ ಎಲ್ಲಾ ಭಯವೂ ನಾಶವಾಗುತ್ತದೆ. 3) ಮನೆಯಲ್ಲಿ ಗಂಡ, ಹೆಂಡತಿ, ಮಕ್ಕಳ ನಡುವೆ ಸೌಖ್ಯತೆ ಇಲ್ಲದಿದ್ದರೆ ಅಂತವರು ಸಿಂಧೂರವನ್ನು ಧರಿಸಿದರೆ ಸುಖಿ, ಸಂತೋಷ, ಪ್ರಶಾಂತತೆ ಲಭಿಸುತ್ತದೆ. 4) ಸಣ್ಣ ಮಕ್ಕಳಿಗೆ ಬಾಲಗ್ರಹ ದೋಷವಿದ್ದರೆ ಆ ಮಕ್ಕಳಿಗೆ ಸಿಂಧೂರವನ್ನು ಹಚ್ಚಿದರೆ ಭಯ, ಭೀತಿ, ರೋಗಬಾಧೆ ಯಾವುದೂ ತಗಲದೇ ಆರೋಗ್ಯವಾಗಿರುತ್ತಾರೆ. …

ಪೂರ್ತಿ ಓದಿ...

ಸೊಂಟಕ್ಕೆ ಉಡುದಾರ ಕಟ್ಟುವವರಿಗೆ ಮಾತ್ರ ಈ ಲಾಭಗಳು ಸಿಗೋದು

ನಮ್ಮ ಹಿಂದೂ ಸಂಪ್ರದಾಯದಲ್ಲಿ ಗಂಡು ಮಕ್ಕಳಿಗೆ ಸೊಂಟಕ್ಕೆ ಉಡುದಾರ ಕಟ್ಟುವುದು ಪದ್ದತಿ. ಇದನ್ನು ಕೆಲವರು ಮೂಢನಂಬಿಕೆ ನೀವು ಹಳೆ ಜೇನೇರೇಷನ್ 21 ನೇ ಶತಮಾನಕ್ಕೆ ಕಾಲು ಇಟ್ಟಿಲ್ಲ ಅಂತೆಲ್ಲಾ ಅನ್ನುತ್ತಾರೆ ಆದರೆ ಉಡುದಾರ ವನ್ನು ಕಟ್ಟುವುದರ ಹಿಂದೆ ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಹೆಚ್ಚು ಜನರಿಗೆ ತಿಳಿದಿಲ್ಲ. ಎಲ್ಲರಿಗೂ ಗೊತ್ತಿರುವ ಸಂಗತಿ ಎಂದರೆ ಹಿಂದಿನ ಕಾಲದಲ್ಲಿ ಮಾಡಿದ ಯಾವುದೇ ರೀತಿಯ ಆಚಾರ ವಿಚಾರಗಳು ಸುಮ್ಮ ಸುಮ್ಮನೆ ಮಾಡಿರುವುದಿಲ್ಲ. ಆ ವಿಚಾರಗಳಲ್ಲಿ ಬಹಳಷ್ಟು ಒಳ್ಳೆ ವಿಚಾರಗಳು ಹಡಗಿರುತ್ತವೆ ಹಾಗೂ ವೈಜ್ಞಾನಿಕ ಕಾರಣಗಳು ಇರುತ್ತದೆ. ಹಾಗಾಗಿ …

ಪೂರ್ತಿ ಓದಿ...

ನಾವು ಏಕೆ ಹಣೆಯ ಮೇಲೆ ತಿಲಕವನ್ನು ಇಟ್ಟುಕೊಳ್ಳುಬೇಕು..?

ಈ ಪದ್ಧತಿಯು ವೈದಿಕ ಕಾಲದಲ್ಲಿ ಪ್ರಚಲಿತವಾಗಿ ರಲಿಲ್ಲ ಮುಂದೆ ಪೌರಾಣಿಕ ಕಾಲದಲ್ಲಿ ಇದು ಜನ ಮನ್ನಣೆ ಪಡೆಯಿತು, ಇದು ದಕ್ಷಿಣ ಭಾರತದಲ್ಲಿ ಉದಯಿಸಿದ ಎಂದು ಕೆಲವರ ವಾದ ಇಂದು ಎಲ್ಲೆಡೆ ಇದು ಆಚರಣೆಯಲ್ಲಿದೆ, ತಿಲಕವನ್ನು ಪೂಜಾ ಸಂದರ್ಭದಲ್ಲಿ ಸಭೆ ಸಮಾರಂಭಗಳಲ್ಲಿ ಅತಿಥಿಗಳನ್ನು ಗೌರವಿಸುವ ಶುಭ ಕಾರ್ಯಕ್ಕೆ ಹೊರಡುವ ವೇಳೆಯಲ್ಲಿ ಇಟ್ಟುಕೊಳ್ಳುತ್ತಾರೆ, ಭಾರತೀಯ ಸಂಪ್ರದಾಯಸ್ಥ ಮಹಿಳೆಯರು ಸೌಭಾಗ್ಯದ ಸಂಕೇತ ವಾಗಿ ಹಣೆಗೆ ಕುಂಕುಮ ಇಟ್ಟು ಕೊಳ್ಳುತ್ತಾರೆ, ಆದರೆ ಬಣ್ಣ ಹಾಗೂ ಆಕಾರದಲ್ಲಿ ವೈವಿಧ್ಯತೆ ಇದೆ. ಪವಿತ್ರತೆ ಮೂಡಿಸುವ ತಿಲಕವನ್ನು ಧಾರ್ಮಿಕ ಚಿನ್ಹೆ ಎಂದು ಗುರುತಿಸಲಾಗುವುದು, ವರ್ಣಗಳ …

ಪೂರ್ತಿ ಓದಿ...

ನಿಮ್ಮ ದೈನಂದಿನ ರಾಶಿ ಭವಿಷ್ಯ 27-10-2018

ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ ,ಉದ್ಯೋಗ, ಹಣಕಾಸು, ದಾಂಪತ್ಯ ಕಲಹ,ವಿದೇಶ ಪ್ರಯಾಣ,ಮದುವೆಯ ಸಾಲಾವಳಿ,ಇನ್ನು ಮುಂತಾದ (ಎಷ್ಟೋ ಕಡೆ ನೀವು ಕರೆ ನೀಡಿ ನಿಮ್ಮ ಸಮಸ್ಯೆಗೆ ಸೂಕ್ತವಾಗಿ ಪರಿಹಾರ ಸಿಗದೆ ಮೋಸ ಹೋಗಿದ್ದೇ ಆದಲ್ಲಿ ಒಮ್ಮೆ ಕರೆ ನೀಡಿ) ನಿಮ್ಮ ಗುಪ್ತ ಸಮಸ್ಯೆಗಳಿಗೆ ಕೇವಲ ಐದು(5) ದಿನಗಳಲ್ಲಿ ಶಾಶ್ವತ ಪರಿಹಾರ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಭವನ, ಪಂಡಿತ್ ಸಾಯಿ ದೀಕ್ಷಿತ್ – 7899892585 ಮೇಷ ರಕ್ತದೊತ್ತಡವಿರುವ ರೋಗಿಗಳು ತಮ್ಮ ರಕ್ತದೊತ್ತಡ ಕಡಿಮೆ ಮಾಡಲು ಮತ್ತು ಕೊಲೆಸ್ಟರಾಲ್ ನಿಯಂತ್ರಣದಲ್ಲಿರಿಸಲು ಕೆಂಪು ವೈನ್ ತೆಗೆದುಕೊಳ್ಳಬಹುದು. ಇದು ಅವರಿಗೆ ಮತ್ತಷ್ಟು …

ಪೂರ್ತಿ ಓದಿ...

ನಿಮ್ಮ ದೈನಂದಿನ ರಾಶಿ ಭವಿಷ್ಯ 26-10-2018

ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ ,ಉದ್ಯೋಗ, ಹಣಕಾಸು, ದಾಂಪತ್ಯ ಕಲಹ,ವಿದೇಶ ಪ್ರಯಾಣ,ಮದುವೆಯ ಸಾಲಾವಳಿ,ಇನ್ನು ಮುಂತಾದ (ಎಷ್ಟೋ ಕಡೆ ನೀವು ಕರೆ ನೀಡಿ ನಿಮ್ಮ ಸಮಸ್ಯೆಗೆ ಸೂಕ್ತವಾಗಿ ಪರಿಹಾರ ಸಿಗದೆ ಮೋಸ ಹೋಗಿದ್ದೇ ಆದಲ್ಲಿ ಒಮ್ಮೆ ಕರೆ ನೀಡಿ) ನಿಮ್ಮ ಗುಪ್ತ ಸಮಸ್ಯೆಗಳಿಗೆ ಕೇವಲ ಐದು(5) ದಿನಗಳಲ್ಲಿ ಶಾಶ್ವತ ಪರಿಹಾರ ಮೇಷ ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ. ನೀವು ಜನರು ನಿಮ್ಮಿಂದ ಏನು ಬಯಸುತ್ತಾರೆಂದು ನಿಖರವಾಗಿ ತಿಳಿದಿರುವಂತೆ ತೋರುತ್ತದೆ -ಆದರೆ ಇಂದು ನಿಮ್ಮ ಖರ್ಚುಗಳಲ್ಲಿ ತುಂಬಾ ಉದಾರಿಯಾಗದಿರಲು ಪ್ರಯತ್ನಿಸಿ.ಎಲ್ಲಾ ವಿಚಾರಕ್ಕೂ ಪರರ …

ಪೂರ್ತಿ ಓದಿ...

ಹಾಸನಾಂಬೆಯ ದೇವಾಲಯ

hasanaamba

ಭಗವಂತನ ಕೃಪೆಯಿದ್ದರೆ ಅರಳಿದ ಹೂವು ಬಾಡುವುದಿಲ್ಲ. ಹಚ್ಚಿದ ದೀಪ ಆರುವುದಿಲ್ಲ. ಸದ್ಯದ ಆಧುನಿಕ ಯುಗದಲ್ಲೂ ಈ ಮಾತನ್ನು ನಿಜವಾಗಿಸಿ ಪವಾಡದರ್ಶನ ಮಾಡಿಸುತ್ತಿರುವುದು ಹಾಸನ ಜಿಲ್ಲೆಯ ಹಾಸನಾಂಬೆ ಕ್ಷೇತ್ರ. ದೇವಾಲಯಗಳೆಂದರೆ ಪ್ರತಿನಿತ್ಯ ಪೂಜೆ, ಆರತಿ, ದರ್ಶನ ಹೀಗೆ ನಡೆಯುತ್ತವೆ. ಆದರೆ ಹಾಸನ ನಗರದ ಅಧಿದೇವತೆ ಹಾಸನಾಂಬೆಯ ದರ್ಶನ ಮಾಡಬೇಕೆಂದರೆ ಭಕ್ತರು ಒಂದು ವರ್ಷ ಕಾಯಬೇಕು. ಹಾಸನಾಂಬೆಯ ದೇವಾಲಯದ ಬಾಗಿಲು ತೆರೆಯುವುದು ವರ್ಷಕ್ಕೆ ಒಮ್ಮೆ ಮಾತ್ರ. ಪ್ರತಿವರ್ಷ ಆಶ್ವಯುಜ ಮಾಸದ ಪೌರ್ಣಿಮೆಯ ನಂತರ ಬರುವ ಗುರುವಾರದಂದು ಶಾಸ್ತೋಕ್ತವಾಗಿ ಬಾಗಿಲನ್ನು ತೆರೆಯಲಾಗುತ್ತದೆ. ನಂತರ ಬಲಿಪಾಡ್ಯಮಿಯ ಮಾರನೆಯ ದಿನ ಬಾಗಿಲನ್ನು …

ಪೂರ್ತಿ ಓದಿ...