Recent Posts

ಮರಿಯಪ್ಪ ನಾಟೇಕರ್

‘ಮರಿಯಪ್ಪ ನಾಟೇಕರ್’ ಗುಲ್ಬರ್ಗ ನಗರದ ಮದರ್ ಇಂಡಿಯ ಮಹಾವಿದ್ಯಾಲಯದಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ ಯುವ ಪ್ರತಿಭೆ. ಒಬ್ಬ ಒಳ್ಳೆಯ ಕವಿ, ಕಥೆಗಾರ ಹಾಗು ಲೇಖಕರಾಗಿ ಪ್ರಸಿದ್ಧರಾಗಿದ್ದಾರೆ. ಹಲವು ಕಾವ್ಯ ಸ್ಪರ್ಧೆಗಳ ನಿರ್ಣಾಯಕರಾಗಿ ಕನ್ನಡ ಸಾಹಿತ್ಯ ಪರಿಷತ್ತು (ಮಹಾರಾಷ್ಟ್ರ ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯ) ರಾಗಿ ೬ ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಬಾಲ್ಯ, ಪರಿವಾರ: ನಾಟೇಕರ್, ಮೂಲತಃ ಯಾದಗಿರಿ ಜಿಲ್ಲೆಯ ಶಹಾಪೂರ ತಾಲ್ಲುಕಿನ ‘ವಡಗೇರಾ’ ಗ್ರಾಮದ ವಾಸಿ ತಂದೆ, ವೀರಪ್ಪ ನಾಟೇಕರ್, ತಾಯಿ ,ನಿಂಗಮ್ಮ ನಾಟೇಕರ್. ‘ಮುಂಬೈ ನಗರದ ದಿ. ಎನ್. ನಗರದ ಮ. …

ಪೂರ್ತಿ ಓದಿ...

ಮಂಡ್ಯ ರಮೇಶ್

ಮಂಡ್ಯ ರಮೇಶ್ (ಜುಲೈ ೧೪, ೧೯೬೪) ರಂಗಭೂಮಿ ತಜ್ಞರಾಗಿ, ನಟರಾಗಿ, ನಿರ್ದೇಶಕರಾಗಿ, ಪ್ರಖ್ಯಾತ ‘ನಟನ’ ತಂಡದ ಸಂಸ್ಥಾಪಕರಾಗಿ, ಚಲನಚಿತ್ರ ರಂಗದಲ್ಲಿ ನೂರಾರು ಚಿತ್ರಗಳ ಯಶಸ್ವೀ ಕಲಾವಿದರಾಗಿ ಹೀಗೆ ಮಹತ್ವದ ಸಾಧನೆಗಳ ಕ್ರಿಯಾಶೀಲ ಕಲಾವಿದರು. ಜೀವನ: ಪ್ರಸಿದ್ಧ ರಂಗಕರ್ಮಿ, ಚಲನಚಿತ್ರ ನಟ ಮಂಡ್ಯ ರಮೇಶ್ ಜುಲೈ ೧೪, ೧೯೬೪ರಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಜನಿಸಿದರು. ತಂದೆ ಎನ್‌. ಸುಬ್ರಹ್ಮಣ್ಯ, ತಾಯಿ ನಾಗಲಕ್ಷ್ಮೀ. ಓದಿದ್ದು ಬಿ.ಎಸ್ಸಿ ಪದವಿ. ರಂಗಭೂಮಿಯಲ್ಲಿ ರಮೇಶ್ ಬೆಳೆದದ್ದು ರಂಗಭೂಮಿಯ ಒಡನಾಟದಲ್ಲಿ. ನಿನಾಸಂ ನಾಟಕಶಾಲೆಯಲ್ಲಿ ಪದವಿ ಪಡೆದರು, ರಂಗಾಯಣದ ಕಲಾವಿದರಾಗಿ ಪಡೆದ ಶ್ರೀಮಂತ ಅನುಭವ …

ಪೂರ್ತಿ ಓದಿ...

ಕನ್ನಡ ಕವಿಗಳ ಕಾವ್ಯ ಕಲ್ಪನೆ

ಕನ್ನಡ ಕವಿಗಳು ತಮ್ಮ ಕೃತಿನಿರ್ಮಿತಿ ಒಂದು ಭಾಷೆಯ ಹಾಗೂ ಸಾಹಿತ್ಯ ಪರಂಪರೆಯ ಸಂದರ್ಭದಲ್ಲಿ ನಡೆಯುವ ಕ್ರಿಯೆ ಎನ್ನುವ ಬಗ್ಗೆ ನಿಚ್ಚಳವಾದ ಅರಿವನ್ನು ಇರಿಸಿಕೊಂಡವರಾಗಿದ್ದಾರೆ. ಹಿಂದಿನ ಕವಿಗಳನ್ನು ಕುರಿತು ಹೇಳುವುದಾದರೆ, ತಮ್ಮ ಪ್ರಾದೇಶಿಕ ಭಾಷೆ ಹಾಗೂ ಸಾಹಿತ್ಯ ಪರಂಪರೆಗೆ ಹಿನ್ನೆಲೆಯಾದ ಭಾರತೀಯ ಸಾಹಿತ್ಯ ಪರಂಪರೆಯೊಂದು, ಬೇರೊಂದು ಮಾತಿನಲ್ಲಿ ಹೇಳುವುದಾದರೆ ಸಂಸ್ಕೃತ ಸಾಹಿತ್ಯ ಪರಂಪರೆ ತಮ್ಮ ಸಾಹಿತ್ಯ ನಿರ್ಮಿತಿಯನ್ನು ಪ್ರಭಾವಿಸುತ್ತ ಮತ್ತು ನಿಯಂತ್ರಿಸುತ್ತ ಇದೆ ಎಂಬುದನ್ನು ಬಲ್ಲವರಾಗಿದ್ದರು. ಹೀಗಾಗಿ ಕನ್ನಡ ಕವಿಗಳಿಗೆ ಇದ್ದ ಪರಂಪರೆಯ ಪ್ರಜ್ಞೆ ಎರಡು ವಿಧವಾದದ್ದು ಎನ್ನಬಹುದು. ಒಂದು, ತಮ್ಮ ಪ್ರಾದೇಶಿಕ ಅಥವಾ ಕನ್ನಡ …

ಪೂರ್ತಿ ಓದಿ...
  • vishwanandini-015

    ವಿಶ್ವನಂದಿನಿ ಲೇಖನ ಮಾಲೆ – 015

    ಗುರುಕಥಾಸುರಭಿ (ನಮ್ಮ ಭವ್ಯ ಮಾಧ್ವಪರಂಪರೆಯ ಮಹೋನ್ನತ ಜ್ಞಾನಿಗಳ ಚರಿತ್ರಚಿತ್ರಣ ಮಾಡುವ ವಿಶ್ವನಂದಿನಿಯ ಭಾಗ) ಗುರುಭಕ್ತಿ ಎಂದರೆ ಹೀಗಿರಬೇಕು… ನಮ್ಮ ಮಾಧ್ವಪರಂಪರೆಯ ಜ್ಞಾನಿವರೇಣ್ಯರು ಶಾಸ್ತ್ರ ಹೇಳುವ ಮಹೋನ್ನತ ಸಿದ್ದಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕಿದವರು. ಶ್ರೀಮದಾಚಾರ್ಯರು ತಮ್ಮ ಗ್ರಂಥಗಳಲ್ಲಿ ಹೇಳಿದ ಸೂಕ್ಷ್ಮ ವಿಷಯಗಳನ್ನೂ, ಎಷ್ಟೋ ಬಾರಿ ಸಾಮಾನ್ಯರಿಗೆ ಮಾಡಲು ಸಾಧ್ಯವೇ ಇಲ್ಲದ ಆಚರಣೆಗಳನ್ನು ಲೀಲೆಯಿಂದ ಮಾಡಿದವರು. ಅದಕ್ಕಾಗಿಯೇ ಅವರ ಜೀವನಚರಿತ್ರೆಯೂ ಪರಮಾದ್ಭುತವಾಗುತ್ತದೆ. ಸಾಧನಮಾರ್ಗದಲ್ಲಿ ಗುರುಗಳಿಗಿರುವ ಸ್ಥಾನ ಮತ್ತ್ಯಾರಿಗೂ ಇಲ್ಲ. ನಮಗೆ ಗುರುವೇ ಪರದೈವ. ಗುರುವಿನಲ್ಲಿಯೇ ಪರದೈವ. ಇದೊಂದು ಮಹೋನ್ನತ ಸಿದ್ಧಾಂತ. ಶ್ರೀಮದಾಚಾರ್ಯರು ನಮಗೆ ಗೀತಾಭಾಷ್ಯದ ಏಳನೆಯ …

    ಪೂರ್ತಿ ಓದಿ...
  • vishwanandini-004

    ವಿಶ್ವನಂದಿನಿ ಲೇಖನ ಮಾಲೆ – 004

  • Lord Ganesh

    ಶ್ರೀ ಗಣೇಶ ಸಿಂಧುರಾಸುರನನ್ನು ವಧಿಸಿದ ಕಥೆ

    ಬಾಲ ಮಿತ್ರರೇ, ನಾವು ಇಂದು ನಮಗೆಲ್ಲರಿಗೆ ತುಂಬಾ ಪ್ರಿಯವಾಗಿರುವ ಗಣಪತಿಯ ಕಥೆಯನ್ನು ಕೇಳೋಣ. ಗಣಪತಿಯು ಸದಾ ನಮಗೆಲ್ಲರಿಗೆ ಆಶೀರ್ವಾದವನ್ನು ಮಾಡುತ್ತಾರೆ ಮತ್ತು ಗಣಪತಿಯ ಕರುಣಾಮಯ ದೃಷ್ಟಿಯನ್ನು ಅವರ ತಾರಕ ರೂಪವನ್ನು ನಾವೆಲ್ಲರೂ ನೋಡಿದ್ದೇವೆ. ಆದರೆ ನಾವಿಂದು ಗಣಪತಿಯು ಹೇಗೆ ತನ್ನ ಮಾರಕರೂಪದಿಂದ ರಾಕ್ಷಸರ ವಧೆಯನ್ನು ಮಾಡಿ ದೇವತೆಗಳನ್ನು ರಾಕ್ಷಸರ ತೊಂದರೆಯಿಂದ ಹೇಗೆ ಪಾರು ಮಾಡಿದರು ಎಂದು ನೋಡೋಣ. ಸಿಂಧುರಾಸುರ ಎಂಬ ಒಬ್ಬ ರಾಕ್ಷಸನಿದ್ದನು. ಅವನು ತುಂಬಾ ಶಕ್ತಿಶಾಲಿಯಾಗಿದ್ದನು. ಅವನ ಬಳಿ ದೊಡ್ಡ ಸೈನ್ಯವಿತ್ತು. ಅವನು ದೇವತಗಳಿಗೆ ತೊಂದರೆ ನೀಡುತ್ತಿದ್ದನು. ಋಷಿಮುನಿಗಳ ಯಾಗಗಳಲ್ಲಿ ಅವನು ಯಾವಾಗಲು …

    ಪೂರ್ತಿ ಓದಿ...
  • Hanuman

    ರಾಮನಿಲ್ಲದಿದ್ದರೆ ಮುತ್ತಿನ ಹಾರವೂ ಸಹ ಕವಡೆ ಬೆಲೆಯದ್ದು

  • ಅಲೆಮಾರಿಗಳ ‘ಬುಡ್ಗನಾದ’

    ಅಲೆಮಾರಿಗಳ ‘ಬುಡ್ಗನಾದ’: ಜಾನಪದ ಕಲೆಯನ್ನು ರಕ್ತಗತವಾಗಿ ಅಳವಡಿಸಿಕೊಂಡಿರುವ ಅಲೆಮಾರಿ, ಬುಡಕಟ್ಟುಗಳು ದೇಶದಲ್ಲಿ 612ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದು 15 ಕೋಟಿಗೂ ಮೀರಿದ ಜನಸಂಖ್ಯೆ ಹೊಂದಿವೆ. ಇವರು ನಿರಕ್ಷರಿಗಳಾಗಿ ಸಾಮಾಜಿಕವಾಗಿ ತಿರಸ್ಕೃತರಾದರೂ ಸಾಂಸ್ಕೃತಿಕವಾಗಿ ಸೊರಗಿದವರಲ್ಲ. ಅವುಗಳಲ್ಲಿ ಬುಡ್ಗಜಂಗಮ, ಲಂಬಾಣಿ, ಬುಡಬುಡಿಕೆ ಮುಂತಾದವರ ಜೀವನಶ್ರದ್ಧೆ, ಬದ್ಧತೆ, ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಸೊಬಗನ್ನು ಸೂಸುವ ನಾಟಕಗಳು ಈಚೆಗಷ್ಟೆ ಬರುತ್ತಿವೆ. ಒಕ್ಕೂಟ ವ್ಯವಸ್ಥೆಯ ನಿಜವಾದ ವಾರಸುದಾರರೆನಿಸುವ ಅಲೆಮಾರಿ ಬುಡ್ಗಜಂಗಮ ಸಮುದಾಯದ ಬದುಕನ್ನೇ ಕೇಂದ್ರವಾಗುಳ್ಳ ‘ಬುಡ್ಗನಾದ’ ನಾಟಕವನ್ನು, ಅದೇ ಸಮುದಾಯದ ಬಾಲಗುರುಮೂರ್ತಿ ರಚಿಸಿ ಸುರೇಶ ವರ್ತೂರು ನಿರ್ದೇಶಿಸಿ ರವೀಂದ್ರ ಕಲಾಕ್ಷೇತ್ರದಲ್ಲಿ ಈಚೆಗೆ ಪ್ರಯೋಗಿಸಲಾಯಿತು. …

    ಪೂರ್ತಿ ಓದಿ...
  • ಕೋಳಿ ಅಂಕ

    ಕೋಳಿ ಅಂಕ

  • kolata

    ಕೋಲಾಟ

  • nambikegalu

    ಜನಪದ ನಂಬಿಕೆಗಳು

  • marriage

    ಮದುವೆ ಮನೆಯಲ್ಲಿ ಜರೆಯುವ ಹಾಡು

  • Kumaravyasa

    ಕುಮಾರವ್ಯಾಸ

    ಕುಮಾರವ್ಯಾಸ ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಈ ಹೆಸರು ಕುಮಾರವ್ಯಾಸನಿಗೆ ಅನ್ವರ್ಥವಾಗಿದೆ. ಕುಮಾರವ್ಯಾಸ ಗದುಗಿನ ವೀರನಾರಾಯಣ ದೇಗುಲದಲ್ಲಿನ ಕಂಬದ ಅಡಿಯಲ್ಲೇ ಗದುಗಿನ ಭಾರತವನ್ನು ರಚಿಸಿ ಓದುತ್ತಿದ್ದ ಎಂಬ ಪ್ರತೀತಿ ಸಹ …

    ಪೂರ್ತಿ ಓದಿ...
  • ಕನ್ನಡ ಕವಿಗಳ ಕಾವ್ಯ ಕಲ್ಪನೆ

  • ಭರತೇಶ ವೈಭವ

  • ರತ್ನಾಕರ ವರ್ಣಿ

  • ಪಂಪ

  • Master Hiranayya

    ಮಾಸ್ಟರ್ ಹಿರಣ್ಣಯ್ಯ

    ಜೀವನ: ನಾಟಕ ರತ್ನಾಕರ ಮಾಸ್ಟರ್ ಹಿರಣ್ಣಯ್ಯನವರು ಫೆಬ್ರವರಿ ೧೫, ೧೯೩೪ರಂದು ಮೈಸೂರಿನಲ್ಲಿ ಜನಿಸಿದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. ೧೯೫೨ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದರು. ಮಾಸ್ಟರ್ ಹಿರಣ್ಣಯ್ಯನವರು ಬಾಲ್ಯದಲ್ಲಿರುವಾಗ ಅವರ ತಂದೆ ಮದರಾಸಿನಲ್ಲಿ ಬದುಕನ್ನರಸಿ ತಮ್ಮ ಕುಟುಂಬವನ್ನು ಅಲ್ಲಿಗೆ ಕೊಂಡೊಯ್ದರು. ಹೀಗಾಗಿ ಅಲ್ಲಿ ಅವರಿಗೆ ತಮಿಳು, ತೆಲುಗು ಮತ್ತು ಇಂಗ್ಲಿಷ್ ಭಾಷೆಗಳ ಅಭ್ಯಾಸವಾಯಿತು. ಜೊತೆ ಜೊತೆಗೆ ಮನೆಯಲ್ಲಿ ಕನ್ನಡದ ಬಾಯಿಪಾಠ …

    ಪೂರ್ತಿ ಓದಿ...
  • ಮರಿಯಪ್ಪ ನಾಟೇಕರ್

  • ಮಂಡ್ಯ ರಮೇಶ್

  • ಬಿ.ಜಯಮ್ಮ

  • ಬಾಲಕೃಷ್ಣ ನಿಡ್ವಣ್ಣಾಯ ಹಾಗೂ ಸತ್ಯಭಾಮಾ ನಿಡ್ವಣ್ಣಾಯ

  • yamuna murthy

    ಯಮುನಾ ಮೂರ್ತಿ

    ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಯಮುನಾ ಮೂರ್ತಿ ಅವರದ್ದು ಪ್ರಸಿದ್ಧ ಹೆಸರು. ಆಕಾಶವಾಣಿಯಲ್ಲಿ ನಿರ್ವಹಿಸಿದ್ದ ಹಿರಿಯ ಸೇವೆಯ ಜೊತೆಗೆ ನಾಟ್ಯರಂಗ, ರಂಗಭೂಮಿ, ಕಿರುತೆರೆ, ಸಿನಿಮಾ, ಬರವಣಿಗೆ ಹೀಗೆ ಯಮುನಾ ಮೂರ್ತಿ ಅವರು ಸಾಂಸ್ಕೃತಿಕ ಲೋಕದಲ್ಲಿ ಮೂಡಿಸಿರುವ ಕ್ರಿಯಾಶೀಲತೆಯ ಛಾಪು ಹಿರಿದಾದದ್ದು. ಯಮುನಾ ಮೂರ್ತಿಯವರು ಮಾರ್ಚ್ 8, 1933ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಸಾಂಗ್ಲಿ ಪಾಂಡುರಂಗರಾವ್ ಮತ್ತು ತಾಯಿ ವೆಂಕಮ್ಮನವರು. ಯಮುನಾ ಮೂರ್ತಿಯವರು ತಮ್ಮ ಏಳನೆಯ ವಯಸ್ಸಿನಲ್ಲಿಯೇ ಭರತ ನಾಟ್ಯವನ್ನೂ, ಹತ್ತನೆಯ ವಯಸ್ಸಿನಲ್ಲೇ ಕಥಕ್ಕಳಿ ನೃತ್ಯವನ್ನೂ ಅಭ್ಯಸಿಸತೊಡಗಿದರು. ಮುಂದೆ ಅವರು ಹಲವಾರು ನೃತ್ಯ ಪ್ರದರ್ಶನಗಳನ್ನು ನೀಡಿದರು. ಓದಿನಲ್ಲೂ …

    ಪೂರ್ತಿ ಓದಿ...
  • pratibha prahlad

    ಪ್ರತಿಭಾ ಪ್ರಹ್ಲಾದ್

  • udayashankar

    ಮಹಾನ್ ನೃತ್ಯ ಕಲಾವಿದ ಉದಯಶಂಕರ್

  • sahana

    ಸಹನಾ ಚೇತನ್

  • yamini

    ಯಾಮಿನಿ ಕೃಷ್ಣಮೂರ್ತಿ

ಸೊಬಗು: ಕಾವೇರಿಯಿಂದಮಾ ಗೋದಾವರಿವರಮಿರ್ಪ ನಾಡದಾ ಕನ್ನಡದೊಳ್ ಭಾವಿಸಿದ ಜನಪದಂ ವಸುಧಾ ವಲಯ ವಿಲೀನ ವಿಶದ ವಿಷಯ ವಿಶೇಷಂ ಅದರೊಳಗಂ ಕಿಸುವೊಳಲಾ ವಿದಿತ ಮಹಾ ಕೋಪಣ ನಗರದಾ ಪುಲಿಗೆರೆಯಾ ಸಧಭಿಮಸ್ತುತಮಪ್ಪೊಂಕುಂದದ ನಡುವಣ ನಾಡೆ ನಾಡೆ ಕನ್ನಡದ ತಿರುಳ್

ಕನ್ನಡವೆಂಬ ನಾಡಿನಲ್ಲಿ, ನುಡಿಯಲ್ಲಿ ಕನ್ನಡವೆಂಬ ಜನಪದವು ಹುಟ್ಟಿ ಅದು ಪ್ರಪಂಚದಲ್ಲಿ ಸೇರಿಕೊಂಡಿದ್ದರೂ ತನ್ನ ನಿಬ್ಬರ/ವಿಶೇಶವನ್ನು ದಿನವೂ ನಮ್ಮ ತಾಣ (ನಮ್ಮ ಕನ್ನಡ ನಾಡು) ತಿಳಿಯಪಡಿಸುತ್ತಿದೆ.

ಕನ್ನಡವೆಂಬ ನಾಡು ನುಡಿಬಲ, ಜನಪದಬಲ ಹೀಗೆ ತನ್ನ ಈ ಮೂರು ಬಲಗಳಿಂದ ವಿಶೇಶತೆಯನ್ನು ಪಡೆದು ಜಗತ್ತಿಗೆ ತಿಳಿಸುತ್ತಿದೆ.

Google+ Publisher