ಪಂಪ (ಕ್ರಿ.ಶ. ೯೦೨-೯೫೦) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. “ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ” ಎಂಬ ಎರಡು ಕೃತಿಗಳ …
ಪೂರ್ತಿ ಓದಿ...ಶೇಣಿ ಗೋಪಾಲಕೃಷ್ಣ ಭಟ್
ಯಕ್ಷಗಾನ ಕ್ಷೇತ್ರದ ಮಾತಿನ ಮಾಂತ್ರಿಕ, ವೇಷಧಾರಿ, ಪ್ರಸಂಗಕರ್ತೃ, ಮೇಳದಯಜಮಾನ ಹೀಗೆ ಹಲವು ಹತ್ತು ಮುಖಗಳ ಪ್ರತಿಭೆಯ ಸಂಗಮರಾಗಿದ್ದ ಗೋಪಾಲಕೃಷ್ಣ ಭಟ್ಟರು ಕಾಸರಗೋಡು ತಾಲ್ಲೂಕಿನ ಕುಂಬಳೆಯ ಎಡನಾಡುಗ್ರಾಮದಲ್ಲಿ ಏಪ್ರಿಲ್ 7, 1918ರಲ್ಲಿ ಜನಿಸಿದರು. ತಂದೆ ನಾರಾಯಣಭಟ್ಟರು, ತಾಯಿ ಲಕ್ಷ್ಮೀಅಮ್ಮನವರು. ಗೋಪಾಲಕೃಷ್ಣ ಭಟ್ಟರು ಮೂರು ವರ್ಷ ತುಂಬುವ ಮುನ್ನವೇ ಪಿತೃವಾತ್ಸಲ್ಯದಿಂದ ವಂಚಿತರಾದರು. ತಾಯಿ, ಅಜ್ಜಿಯ ಆಸರೆಯಲ್ಲಿ ಬದುಕು ನಡೆಯಿತು. ತಾಯಿ ಕುಮಾರವ್ಯಾಸ ಭಾರತ, ತೊರವೆ ರಾಮಾಯಣ, ಭಾಗವತ ಗ್ರಂಥಗಳ ಸುಶ್ರಾವ್ಯ ಹಾಡುಗಾರ್ತಿ. ಭಟ್ಟರು ಬೇಳದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ನಡೆಯುತ್ತಿದ್ದಾಗಲೇ ‘ಶ್ರೀ ಸುಬ್ರಹ್ಮಣ್ಯ ಕೃಪಾ ಪೋಷಿತ ನಾಟಕ’ ಮಂಡಲಿಯ …
ಪೂರ್ತಿ ಓದಿ...