Recent Posts

ವೆಬ್ ಡಿಸೈನ್‌ನಲ್ಲಿದೆ ಬದುಕಿನ ವಿನ್ಯಾಸ

ವೆಬ್ ಡಿಸೈನ್‌ನಲ್ಲಿದೆ ಬದುಕಿನ ವಿನ್ಯಾಸ

ವೆಬ್ ಡಿಸೈನ್‌: ಜಾಗತೀಕರಣ ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಎಂಟ್ರಿಯಿಂದಾಗಿ ಭಾರತೀಯ ಉದ್ಯೋಗ ಮಾರುಕಟ್ಟೆ ಕ್ಷಣ ಕ್ಷಣಕ್ಕೂ ಬದಲಾವಣೆಯನ್ನು ದಾಖಲಿಸಿಕೊಳ್ಳುತ್ತಿದೆ. ಉದ್ಯೋಗಾರ್ಥಿಗಳ ಹಾಟ್‌ಸ್ಪಾಟ್ ಎಂದೇ ಭಾರತವನ್ನು ಬಿಂಬಿಸಲಾಗುತ್ತಿದೆ. ವಿಶ್ವದ ಮಾರುಕಟ್ಟೆಯಲ್ಲಿ ಭಾರತೀಯ ಕಂಪನಿಗಳು ಮೊದಲ ಸ್ಥಾನದಲ್ಲಿ ನಿಂತು ವಿಶ್ವದ ಉದ್ಯೋಗ ಮಾರುಕಟ್ಟೆಯನ್ನು ಮುನ್ನಡೆಸುವಂತಹ ಛಾತಿಯನ್ನು ಪ್ರದರ್ಶಿಸುತ್ತಿವೆ. ಇಂತಹ ಬೆಳವಣಿಗೆಗಳನ್ನು ಆಧರಿಸಿಕೊಂಡು ವೆಬ್ ಡಿಸೈನ್ ಹೊಸದಾಗಿ ತಲೆ ಎತ್ತಿ ಉದ್ಯೋಗದ ಮಾರುಕಟ್ಟೆಯಲ್ಲಿ ಮುನ್ನಡೆಯುತ್ತಿದೆ. ವೆಬ್ ಡೆವಲಪ್‌ಮೆಂಟ್ ಕಂಪನಿಯೊಂದು ಏನನ್ನು ಬಯಸುತ್ತದೆ ಅನ್ನೋದನ್ನು ಇಲ್ಲಿ ನೋಡಬಹುದಾಗಿದೆ. ಮುಖ್ಯವಾಗಿ ವೆಬ್ ಡಿಸೈನರ್, ಫ್ಲಾಶ್ ಡಿಸೈನರ್ ಮತ್ತು ಗೇಮ್ ಸ್ಪೆಷಲಿಸ್ಟ್, ವೆಬ್ …

ಪೂರ್ತಿ ಓದಿ...

ಕೆಳದಿಯ ಚೆನ್ನಮ್ಮ

ಕೆಳದಿಯ ಚೆನ್ನಮ್ಮ

ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ. ಆಳ್ವಿಕೆ ಚೆನ್ನಮ್ಮನು ಕೋಟಿಪುರದ ಸಿದ್ದಪ್ಪಶೆಟ್ಟರ ಮಗಳು ಹಾಗು ಒಂದನೆಯ ಸೋಮಶೇಖರನಾಯಕನ (1664-1679) ಮಡದಿ. ಲಿಂಗಣ್ಣಕವಿಯ ಕೆಳದಿನೃಪವಿಜಯ ಎಂಬ ಗ್ರಂಥ ಹಾಗೂ …

ಪೂರ್ತಿ ಓದಿ...

ಹೊಯ್ಸಳ ವಾಸ್ತುಶಿಲ್ಪ

ಹೊಯ್ಸಳ ವಾಸ್ತುಶಿಲ್ಪ

ಕರ್ನಾಟಕವನ್ನು ಬಹುಕಾಲದವರೆವಿಗೆ ಆಳಿದವರಲ್ಲಿ ಹೊಯ್ಸಳರೂ ಪ್ರಮುಖರು. ಕದಂಬರು ಮತ್ತು ಚಾಲುಕ್ಯರಂತೆ ಇವರೂ ಸಹ ಕನ್ನಡನಾಡಿನಾದ್ಯಂತ ಅನೇಕ ದೇವಾಲಯಗಳನ್ನು ನಿರ್ಮಿಸಿದರು. ಕನ್ನಡನಾಡಿನಲ್ಲಿ ಸುಮಾರು ೯೨ ದೇವಾಲಯಗಳನ್ನು ಹೊಯ್ಸಳರು ನಿರ್ಮಿಸಿದ್ದಾರೆ. ಇದರಲ್ಲಿ ಸುಮಾರು ೪೦ ದೇವಾಲಯಗಳು ಹೊಯ್ಸಳರ ರಾಜಕೀಯ ಕಾರ್ಯಕ್ಷೇತ್ರವಾಗಿದ್ದ ಹಾಸನ ಜಿಲ್ಲೆಯೇ ಇವೆ. ಅವುಗಳಲ್ಲಿ ಮುಖ್ಯವಾದುದು ಬೇಲೂರು ಮತ್ತು ಹಳೆಬೀಡುದೇವಾಲಯಗಳು. ದ್ರಾವಿಡ ಮತ್ತು ನಾಗರ ಶೈಲಿಯ ಮಿಶ್ರಣವನ್ನು ಹೊಯ್ಸಳ ವಾಸ್ತುಶೈಲಿಯಲ್ಲಿ ನಾವು ಕಾಣಬಹುದು. ಕೆಲವು ಪಾಶ್ಚಾತ್ಯ ಪಂಡಿತರು, ವಿದ್ವಾಂಸರು ಚಾಲುಕ್ಯರ ವಾಸ್ತುಶೈಲಿಗೆ ಕೊಟ್ಟ ಮಹತ್ವವನ್ನು ಹೊಯ್ಸಳ ಶೈಲಿಗೆ ಕೊಡದೆ ಚಾಲುಕ್ಯ ಸಂಸ್ಕೃತಿಯೊಳಗೆ ಇದನ್ನೂ ಸೇರಿಸಿ ಬದಿಗಿರಿಸಿದ್ದಾರೆ. …

ಪೂರ್ತಿ ಓದಿ...
  • vishwanandini-020

    ವಿಶ್ವನಂದಿನಿ ಲೇಖನ ಮಾಲೆ – 020

    ಶ್ರೀಕನಕದಾಸರ ಹರಿಭಕ್ತಿಸಾರ ವಿಷ್ಣುದಾಸರ ಸಾರಾಮೃತವ್ಯಾಖ್ಯಾನದೊಂದಿಗೆ ಪದ್ಯ – ೨ ದೇವದೇವ ಜಗದ್ಭರಿತ ವಸು- ದೇವಸುತ ಜಗದೇಕನಾಥ ರ- ಮಾವಿನೋದಿತ ಸಜ್ಜನಾನತ ನಿಖಿಲಗುಣಭರಿತ | ಭಾವಜಾರಿಪ್ರಿಯ ನಿರಾಮಯ ರಾವಣಾಂತಕ ರಘುಕುಲಾನ್ವಯ ದೇವ ಅಸುರವಿರೋಧಿ ರಕ್ಷಿಸು ನಮ್ಮನನವರತ ॥ ೨ ॥ (ಹಿಂದಿನ ಲೇಖನದಿಂದ ಮುಂದುವರೆದ ಭಾಗ) ಭಗವಂತನ ಯಾವುದೇ ಅವತಾರರೂಪದಲ್ಲಿ ನಾವು ಮೊಟ್ಟಮೊದಲಿಗೆ ಮಾಡಬೇಕಾದ ಚಿಂತನೆ ಅದು ಮೂಲರೂಪದಿಂದ ಮತ್ತು ಉಳಿದ ಯಾವುದೇ ಅವತಾರರೂಪದಿಂದ ಪೂರ್ಣವಾಗಿ ಅಭಿನ್ನ ಎಂದು. ಮೂಲರೂಪ ಹಿರಿದಾದದ್ದು ಅವತಾರರೂಪಗಳು ಕಡಿಮೆಗುಣಗಳದ್ದು, ಅಥವಾ ಶ್ರೀಕೃಷ್ಣ ಪರಮಪರಿಪೂರ್ಣನಾದವನು, ಉಳಿದ ರೂಪವೆಲ್ಲವೂ ಆ ರೂಪಕ್ಕಿಂತ ಕಡಿಮೆಯಾದದ್ದು …

    ಪೂರ್ತಿ ಓದಿ...
  • vishwanandini-016

    ವಿಶ್ವನಂದಿನಿ ಲೇಖನ ಮಾಲೆ – 016

  • home

    ಓದಿ ಮತ್ತೆ ಚಿಂತಿಸಿ ಸುಮ್ಮನೆ ಕೊರಗಬೇಡಿ ಜೀವನದಲ್ಲಿ ಅಳವಡಿಸಿ

    ಓದಿ ಮತ್ತೆ ಚಿಂತಿಸಿ ಸುಮ್ಮನೆ ಕೊರಗಬೇಡಿ ಜೀವನದಲ್ಲಿ ಅಳವಡಿಸಿ ಗಂಡ ಹೆಂಡತಿ ಎರಡು ಮಕ್ಕಳಿರುವ ಕುಟುಂಬ… ಒಂದು ದಿವಸ ದುಬೈ ಪೆಸ್ಟಿವಲ್ ಗೆ ಸುತ್ತಲು ಹೋದ ಈ ಕುಟುಂಬ ಗಂಟೆಗಟ್ಟಲೆ ಸುತ್ತಿ ಸಂತೋಷಿಸಿದರು… ಅದರೆಡೆಯಲ್ಲಿ ಅಲ್ಲಿನ ನೂಕುನುಗ್ಗಲಿಗೆ ಅವರ ಮಗನನ್ನು ಕಾಣುವುದಿಲ್ಲ… ಅವರು ಅವನನ್ನು ಹುಡುಕಿ ಹುಡುಕಿ ಸಿಗದಾದಾಗ ಅವನ ತಾಯಿ ಬೊಬ್ಬೆ ಹಾಕಲು ಸುರುಮಾಡಿದರು…. ಬೊಬ್ಬೆ ಕೇಳಿ ಸಾರ್ವಜನಿಕರು ಒಟ್ಟು ಗೂಡಿದರು ಪೋಲಿಸರಿಗೆ ತಿಳಿಸಿದರು ಪೋಲಿಸರು ಗಂಟೆಗಟ್ಟಲೆ ಹುಡುಕಿ ಹೇಗಾದರೂ ಮಗನನ್ನು ಕಂಡುಹಿಡಿದರು ಅವನನ್ನು ತಂದೆ ತಾಯಿಗೆ ಮುಟ್ಟಿಸಿದರು ಮಗನು ಸಿಕ್ಕಿದ ಕೂಡಲೇ …

    ಪೂರ್ತಿ ಓದಿ...
  • ಸ್ವರ್ಗ

    ಸ್ವರ್ಗ

  • ಅಲೆಮಾರಿಗಳ ‘ಬುಡ್ಗನಾದ’

    ಅಲೆಮಾರಿಗಳ ‘ಬುಡ್ಗನಾದ’: ಜಾನಪದ ಕಲೆಯನ್ನು ರಕ್ತಗತವಾಗಿ ಅಳವಡಿಸಿಕೊಂಡಿರುವ ಅಲೆಮಾರಿ, ಬುಡಕಟ್ಟುಗಳು ದೇಶದಲ್ಲಿ 612ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದು 15 ಕೋಟಿಗೂ ಮೀರಿದ ಜನಸಂಖ್ಯೆ ಹೊಂದಿವೆ. ಇವರು ನಿರಕ್ಷರಿಗಳಾಗಿ ಸಾಮಾಜಿಕವಾಗಿ ತಿರಸ್ಕೃತರಾದರೂ ಸಾಂಸ್ಕೃತಿಕವಾಗಿ ಸೊರಗಿದವರಲ್ಲ. ಅವುಗಳಲ್ಲಿ ಬುಡ್ಗಜಂಗಮ, ಲಂಬಾಣಿ, ಬುಡಬುಡಿಕೆ ಮುಂತಾದವರ ಜೀವನಶ್ರದ್ಧೆ, ಬದ್ಧತೆ, ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಸೊಬಗನ್ನು ಸೂಸುವ ನಾಟಕಗಳು ಈಚೆಗಷ್ಟೆ ಬರುತ್ತಿವೆ. ಒಕ್ಕೂಟ ವ್ಯವಸ್ಥೆಯ ನಿಜವಾದ ವಾರಸುದಾರರೆನಿಸುವ ಅಲೆಮಾರಿ ಬುಡ್ಗಜಂಗಮ ಸಮುದಾಯದ ಬದುಕನ್ನೇ ಕೇಂದ್ರವಾಗುಳ್ಳ ‘ಬುಡ್ಗನಾದ’ ನಾಟಕವನ್ನು, ಅದೇ ಸಮುದಾಯದ ಬಾಲಗುರುಮೂರ್ತಿ ರಚಿಸಿ ಸುರೇಶ ವರ್ತೂರು ನಿರ್ದೇಶಿಸಿ ರವೀಂದ್ರ ಕಲಾಕ್ಷೇತ್ರದಲ್ಲಿ ಈಚೆಗೆ ಪ್ರಯೋಗಿಸಲಾಯಿತು. …

    ಪೂರ್ತಿ ಓದಿ...
  • ಕೋಳಿ ಅಂಕ

    ಕೋಳಿ ಅಂಕ

  • kolata

    ಕೋಲಾಟ

  • nambikegalu

    ಜನಪದ ನಂಬಿಕೆಗಳು

  • marriage

    ಮದುವೆ ಮನೆಯಲ್ಲಿ ಜರೆಯುವ ಹಾಡು

  • Kumaravyasa

    ಕುಮಾರವ್ಯಾಸ

    ಕುಮಾರವ್ಯಾಸ ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಈ ಹೆಸರು ಕುಮಾರವ್ಯಾಸನಿಗೆ ಅನ್ವರ್ಥವಾಗಿದೆ. ಕುಮಾರವ್ಯಾಸ ಗದುಗಿನ ವೀರನಾರಾಯಣ ದೇಗುಲದಲ್ಲಿನ ಕಂಬದ ಅಡಿಯಲ್ಲೇ ಗದುಗಿನ ಭಾರತವನ್ನು ರಚಿಸಿ ಓದುತ್ತಿದ್ದ ಎಂಬ ಪ್ರತೀತಿ ಸಹ …

    ಪೂರ್ತಿ ಓದಿ...
  • ಕನ್ನಡ ಕವಿಗಳ ಕಾವ್ಯ ಕಲ್ಪನೆ

  • ಭರತೇಶ ವೈಭವ

  • ರತ್ನಾಕರ ವರ್ಣಿ

  • ಪಂಪ

  • Master Hiranayya

    ಮಾಸ್ಟರ್ ಹಿರಣ್ಣಯ್ಯ

    ಜೀವನ: ನಾಟಕ ರತ್ನಾಕರ ಮಾಸ್ಟರ್ ಹಿರಣ್ಣಯ್ಯನವರು ಫೆಬ್ರವರಿ ೧೫, ೧೯೩೪ರಂದು ಮೈಸೂರಿನಲ್ಲಿ ಜನಿಸಿದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. ೧೯೫೨ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದರು. ಮಾಸ್ಟರ್ ಹಿರಣ್ಣಯ್ಯನವರು ಬಾಲ್ಯದಲ್ಲಿರುವಾಗ ಅವರ ತಂದೆ ಮದರಾಸಿನಲ್ಲಿ ಬದುಕನ್ನರಸಿ ತಮ್ಮ ಕುಟುಂಬವನ್ನು ಅಲ್ಲಿಗೆ ಕೊಂಡೊಯ್ದರು. ಹೀಗಾಗಿ ಅಲ್ಲಿ ಅವರಿಗೆ ತಮಿಳು, ತೆಲುಗು ಮತ್ತು ಇಂಗ್ಲಿಷ್ ಭಾಷೆಗಳ ಅಭ್ಯಾಸವಾಯಿತು. ಜೊತೆ ಜೊತೆಗೆ ಮನೆಯಲ್ಲಿ ಕನ್ನಡದ ಬಾಯಿಪಾಠ …

    ಪೂರ್ತಿ ಓದಿ...
  • ಮರಿಯಪ್ಪ ನಾಟೇಕರ್

  • ಮಂಡ್ಯ ರಮೇಶ್

  • ಬಿ.ಜಯಮ್ಮ

  • ಬಾಲಕೃಷ್ಣ ನಿಡ್ವಣ್ಣಾಯ ಹಾಗೂ ಸತ್ಯಭಾಮಾ ನಿಡ್ವಣ್ಣಾಯ

  • yamuna murthy

    ಯಮುನಾ ಮೂರ್ತಿ

    ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಯಮುನಾ ಮೂರ್ತಿ ಅವರದ್ದು ಪ್ರಸಿದ್ಧ ಹೆಸರು. ಆಕಾಶವಾಣಿಯಲ್ಲಿ ನಿರ್ವಹಿಸಿದ್ದ ಹಿರಿಯ ಸೇವೆಯ ಜೊತೆಗೆ ನಾಟ್ಯರಂಗ, ರಂಗಭೂಮಿ, ಕಿರುತೆರೆ, ಸಿನಿಮಾ, ಬರವಣಿಗೆ ಹೀಗೆ ಯಮುನಾ ಮೂರ್ತಿ ಅವರು ಸಾಂಸ್ಕೃತಿಕ ಲೋಕದಲ್ಲಿ ಮೂಡಿಸಿರುವ ಕ್ರಿಯಾಶೀಲತೆಯ ಛಾಪು ಹಿರಿದಾದದ್ದು. ಯಮುನಾ ಮೂರ್ತಿಯವರು ಮಾರ್ಚ್ 8, 1933ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಸಾಂಗ್ಲಿ ಪಾಂಡುರಂಗರಾವ್ ಮತ್ತು ತಾಯಿ ವೆಂಕಮ್ಮನವರು. ಯಮುನಾ ಮೂರ್ತಿಯವರು ತಮ್ಮ ಏಳನೆಯ ವಯಸ್ಸಿನಲ್ಲಿಯೇ ಭರತ ನಾಟ್ಯವನ್ನೂ, ಹತ್ತನೆಯ ವಯಸ್ಸಿನಲ್ಲೇ ಕಥಕ್ಕಳಿ ನೃತ್ಯವನ್ನೂ ಅಭ್ಯಸಿಸತೊಡಗಿದರು. ಮುಂದೆ ಅವರು ಹಲವಾರು ನೃತ್ಯ ಪ್ರದರ್ಶನಗಳನ್ನು ನೀಡಿದರು. ಓದಿನಲ್ಲೂ …

    ಪೂರ್ತಿ ಓದಿ...
  • pratibha prahlad

    ಪ್ರತಿಭಾ ಪ್ರಹ್ಲಾದ್

  • udayashankar

    ಮಹಾನ್ ನೃತ್ಯ ಕಲಾವಿದ ಉದಯಶಂಕರ್

  • sahana

    ಸಹನಾ ಚೇತನ್

  • yamini

    ಯಾಮಿನಿ ಕೃಷ್ಣಮೂರ್ತಿ

ಸೊಬಗು: ಕಾವೇರಿಯಿಂದಮಾ ಗೋದಾವರಿವರಮಿರ್ಪ ನಾಡದಾ ಕನ್ನಡದೊಳ್ ಭಾವಿಸಿದ ಜನಪದಂ ವಸುಧಾ ವಲಯ ವಿಲೀನ ವಿಶದ ವಿಷಯ ವಿಶೇಷಂ ಅದರೊಳಗಂ ಕಿಸುವೊಳಲಾ ವಿದಿತ ಮಹಾ ಕೋಪಣ ನಗರದಾ ಪುಲಿಗೆರೆಯಾ ಸಧಭಿಮಸ್ತುತಮಪ್ಪೊಂಕುಂದದ ನಡುವಣ ನಾಡೆ ನಾಡೆ ಕನ್ನಡದ ತಿರುಳ್

ಕನ್ನಡವೆಂಬ ನಾಡಿನಲ್ಲಿ, ನುಡಿಯಲ್ಲಿ ಕನ್ನಡವೆಂಬ ಜನಪದವು ಹುಟ್ಟಿ ಅದು ಪ್ರಪಂಚದಲ್ಲಿ ಸೇರಿಕೊಂಡಿದ್ದರೂ ತನ್ನ ನಿಬ್ಬರ/ವಿಶೇಶವನ್ನು ದಿನವೂ ನಮ್ಮ ತಾಣ (ನಮ್ಮ ಕನ್ನಡ ನಾಡು) ತಿಳಿಯಪಡಿಸುತ್ತಿದೆ.

ಕನ್ನಡವೆಂಬ ನಾಡು ನುಡಿಬಲ, ಜನಪದಬಲ ಹೀಗೆ ತನ್ನ ಈ ಮೂರು ಬಲಗಳಿಂದ ವಿಶೇಶತೆಯನ್ನು ಪಡೆದು ಜಗತ್ತಿಗೆ ತಿಳಿಸುತ್ತಿದೆ.

Google+ Publisher