Recent Posts

ಒಂದು ಸಣ್ಣ QR ಕೋಡ್ ಹೇಗೆ ನೀಡುತ್ತೆ ಅಷ್ಟು ಮಾಹಿತಿ ! ನಿಮಗೆ ಗೊತ್ತೆ ?

ಇಂದು ಡಿಜಿಟಲೀಕರಣ ಎಂಬುದು ಜಗತ್ತಿನಾದ್ಯಂತ ಪ್ರತಿಧ್ವನಿಸುತ್ತಿದೆ. ಸಣ್ಣಪುಟ್ಟ ಕೆಲಸಗಳಿಂದ ಹಿಡಿದು ಬ್ಯಾಂಕಿಂಗ್ ವಹಿವಾಟಗಳನ್ನು ಇಂದು ಡಿಜಿಟಲ್ ತಂತ್ರಜ್ಞಾನದ ಮೂಲಕ ಮಾಡಬಹುದು. ಈ ಸಮಯದಲ್ಲಿ ಎಲ್ಲಾದರೂ ಒಂದು ಕ್ಯೂಆರ್ ಕೋಡ್ ತಂತ್ರಜ್ಞಾನವನ್ನು ನೀವು ಗಮನಿಸಿರುತ್ತೀರಿ. ಏನಿದು ಕೋಡ್? ಒಂದು ಸಣ್ಣ ಕ್ಯೂಆರ್ ಕೋಡ್ ಹೇಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತದೆ ? ಅದನ್ನು ಹೇಗೆ ವಿನ್ಯಾಸಗೊಳಿಸಲಾಗಿದೆ ಮತ್ತು ಅದು ಹೇಗೆ ಕಾರ್ಯನಿರ್ವಹಿಸುತ್ತದೆ ? ಎಂಬ ಸಂದೇಹಗಳಿದ್ದಲ್ಲಿ ಈ ಲೇಖನದಲ್ಲಿ ಓದಿ. QR Code: ಕ್ವಿಕ್ ರೆಸ್ಪಾನ್ಸ್ ಕೋಡ್ ಇದನ್ನು ಮೊದಲು 1994ರಲ್ಲಿ ಜಪಾನ್‌ ನಲ್ಲಿ ಆಟೋಮೊಬೈಲ್ ಉದ್ಯಮಕ್ಕಾಗಿ …

ಪೂರ್ತಿ ಓದಿ...

ಶಬರಿ ಕೇಳುತ್ತಾಳೆ

ರಾವಣನನ್ನು ಸಂಹಾರ ಮಾಡುವ ನೆಪದಿಂದಲಾದರೂ ನೀನು ಇಲ್ಲಿಗೆ ಬಂದೆಯಲ್ಲ, ಇಲ್ಲ ಅಂದರೆ ಎಲ್ಲಿ ಬರುತ್ತಿದ್ದೆ ಸ್ವಾಮಿ? ಶ್ರೀರಾಮ ಸ್ವಲ್ಪ ಗಂಭೀರ ಆಗ್ತಾರೆ: ಅಮ್ಮಾ, ರಾಮ ಬರೀ ರಾವಣನ ವಧೆಗೆ ಬಂದಿದ್ದಾನೆ ಅಂತ ತಿಳಿಯಬೇಡ, ರಾವಣನನ್ನು ನನ್ನ ತಮ್ಮ ಅವನ ಕಾಲಿನಿಂದ ಬಾಣ ಬಿಟ್ಟು ಸಾಯಿಸಬಲ್ಲ. ರಾಮ ಹದಿನಾಲ್ಕು ವರ್ಷಗಳ ಕಾಲ ವನವಾಸ ಮಾಡಿದ್ದು, ಈ ನಾಡಿನಲ್ಲಿ ಸಾವಿರಗಟ್ಟಲೆ ಮೈಲು ನಡೆದಾಡಿರುವುದು, ಬರೀ ತನ್ನ ಪಿತೃವಾಕ್ಯ ಪರಿಪಾಲನೆಗಾಗಿ ಮಾತ್ರವಲ್ಲದೆ, ಜನರ ಕಷ್ಟಕೋಟಲೆಗಳ ಅರಿಯುವ ಸಲುವಾಗಿ, ಋಷಿಮುನಿಗಳ ಯಜ್ಞಯಾಗಾದಿಗಳಿಗೆ ಉಪಟಳ ಕೊಡುವ ರಾಕ್ಷಸರನ್ನು ಸಂಹರಿಸುವ ಸಲುವಾಗಿ, ಸಜ್ಜನರನ್ನು, …

ಪೂರ್ತಿ ಓದಿ...

ನಾಗರಪಂಚಮಿ ಆಚರಣೆ ಮತ್ತು ಮಹತ್ವ

ಅನಂತಂ ವಾಸುಕಿಂ ಶೇಷಂಪದ್ಮನಾಭಂ ಚ ಕಂಬಲಮ್ || ಶಂಖಪಾಲಂ ಧಾರ್ತರಾಷ್ಟ್ರಂತಕ್ಷಕಂ ಕಾಲಿಯಂ ತಥಾ || ಏತಾನಿ ನವನಾಮಾನಿನಾಗಾನಂ ಚ ಮಹಾತ್ಮನಾಮ್ || ಸಾಯಂಕಾಲೇ ಪಠೇನ್ನಿತ್ಯಂಪ್ರಾತಃ ಕಾಲೇ ವಿಶೇಷತಃ || ತಸ್ಮೈ ವಿಷಭಯಂ ನಾಸ್ತಿಸರ್ವತ್ರ ವಿಜಯೀ ಭವೇತ್ || ಅನಂತಂ ವಾಸುಕಿಂ ಶೇಷಂ ಪದ್ಮನಾಭಮಂ ಚ ಕಂಬಲಮ್ ಶಂಖಪಾಲ ಧೃತರಾಷ್ಟ್ರಂ ರಕ್ಷಕನ ಕಾಲಿಯಂ ತಥಾ. ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆವಂತ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡಹುಟ್ಟಿದವರ …

ಪೂರ್ತಿ ಓದಿ...
  • vishwanandini-012

    ವಿಶ್ವನಂದಿನಿ ಲೇಖನ ಮಾಲೆ – 012

    ಜೀವನಸುರಭಿ ನಮ್ಮ ಮಕ್ಕಳ ಪ್ರತಿಭೆಯನ್ನು ಇನ್ನೊಬ್ಬರ ಮುಂದೆ ಜಾಹೀರು ಪಡಿಸುವದಕ್ಕಿಂತ ಮುಂಚೆ ನನಗೆ ಈ ಜಗತ್ತಿನಲ್ಲಿ ತುಂಬ ಆಶ್ಚರ್ಯವಾಗಿ ತೋರುವ ವಸ್ತು ಎಂದರೆ ಮನುಷ್ಯನ ದಡ್ಡತನ. ಮನುಷ್ಯ ಯಾಕಿಷ್ಟು ಮೂರ್ಖನಂತೆ ವರ್ತಿಸುತ್ತಾನೆ, ಇನ್ನೊಬ್ಬ ಮೂರ್ಖನನ್ನು ಅನುಸರಿಸುತ್ತಾನೆ ಎನ್ನುವದು ನನಗಿನ್ನೂ ಅರ್ಥವಾಗದ ವಿಷಯ. ಒಂದು ಕಥೆ ಇದೆ, ಅದರಲ್ಲೊಂದು ತತ್ವ, ಅದರಲ್ಲಿ ಕೆಲವು ಬದುಕಿನ ಪಾಠಗಳಿವೆ, ಓದಿ. ಶ್ರೀಮದಾಚಾರ್ಯರು ಇನ್ನೂ ಪುಟ್ಟ ಕೂಸು. ಶ್ರೀ ಮಧ್ಯಗೇಹಾರ್ಯರು ಅಕ್ಷರಾಭ್ಯಾಸ ಮಾಡಿಸುತ್ತಾರೆ. ಮೊದಲ ದಿವಸ ಅ ಆ ಇ ಈ ಎಂದು ತಿದ್ದಿ ಹೇಳಿಕೊಡುತ್ತಾರೆ. ಮಾರನೆಯ ದಿವಸ ಮನೆಯ …

    ಪೂರ್ತಿ ಓದಿ...
  • vishwanandini-014

    ವಿಶ್ವನಂದಿನಿ ಲೇಖನ ಮಾಲೆ – 014

  • panduranga

    ಪಂಢರಪುರದ ವಾರಕರಿ

    ವಾರಕರಿ ಸಂಪ್ರದಾಯದಲ್ಲಿ ಆಚರಿಸಲಾಗುವ ವಾರಿಯು ಕೂಡ ಸಾಧನೆಯೇ ಆಗಿದೆ. ಇದು ಕರ್ಮಕಾಂಡದಲ್ಲಿ ಆಚರಿಸಲಾಗುವ ಸಾಧನೆಯಾಗಿದೆ. ವಾರಿಗೆ ಹೊಗುವವರು ತಮ್ಮ ದೇಹದ ಪರಿವೆ ಮಾಡದೇ ಮೈಲಿಗಟ್ಟಲೇ ನಡೆಯುತ್ತಾರೆ. ಹೀಗೆ ಮಾಡುವುದರಿಂದ ಶಾರೀರಿಕ ತಪಸ್ಸಾಚರಣೆಯಂತಾಗುತ್ತದೆ. ಇದು ಒಂದು ರೀತಿಯ ಹಠಯೋಗವಾಗುತ್ತದೆ. ಮಕ್ಕಳೇ ವಾರಕರಿಯು ಭಕ್ತಿಯೋಗಾನುಸಾರ ಮಾಡುವ ಸಾಧನೆಯೂ ಆಗಿದೆ. ವಾರಕರಿಯಲ್ಲಿ ನಾಮಜಪ, ಭಜನೆ, ಕೀರ್ತನೆಯ ಸಹಜ ಸುಂದರ ಸಂಯೋಗವು ಕಾಣಿಸುತ್ತದೆ.

    ಪೂರ್ತಿ ಓದಿ...
  • ase

    ವೃದ್ಧೆಯ ಉಪಕಾರ

  • ಅಲೆಮಾರಿಗಳ ‘ಬುಡ್ಗನಾದ’

    ಅಲೆಮಾರಿಗಳ ‘ಬುಡ್ಗನಾದ’: ಜಾನಪದ ಕಲೆಯನ್ನು ರಕ್ತಗತವಾಗಿ ಅಳವಡಿಸಿಕೊಂಡಿರುವ ಅಲೆಮಾರಿ, ಬುಡಕಟ್ಟುಗಳು ದೇಶದಲ್ಲಿ 612ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದು 15 ಕೋಟಿಗೂ ಮೀರಿದ ಜನಸಂಖ್ಯೆ ಹೊಂದಿವೆ. ಇವರು ನಿರಕ್ಷರಿಗಳಾಗಿ ಸಾಮಾಜಿಕವಾಗಿ ತಿರಸ್ಕೃತರಾದರೂ ಸಾಂಸ್ಕೃತಿಕವಾಗಿ ಸೊರಗಿದವರಲ್ಲ. ಅವುಗಳಲ್ಲಿ ಬುಡ್ಗಜಂಗಮ, ಲಂಬಾಣಿ, ಬುಡಬುಡಿಕೆ ಮುಂತಾದವರ ಜೀವನಶ್ರದ್ಧೆ, ಬದ್ಧತೆ, ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಸೊಬಗನ್ನು ಸೂಸುವ ನಾಟಕಗಳು ಈಚೆಗಷ್ಟೆ ಬರುತ್ತಿವೆ. ಒಕ್ಕೂಟ ವ್ಯವಸ್ಥೆಯ ನಿಜವಾದ ವಾರಸುದಾರರೆನಿಸುವ ಅಲೆಮಾರಿ ಬುಡ್ಗಜಂಗಮ ಸಮುದಾಯದ ಬದುಕನ್ನೇ ಕೇಂದ್ರವಾಗುಳ್ಳ ‘ಬುಡ್ಗನಾದ’ ನಾಟಕವನ್ನು, ಅದೇ ಸಮುದಾಯದ ಬಾಲಗುರುಮೂರ್ತಿ ರಚಿಸಿ ಸುರೇಶ ವರ್ತೂರು ನಿರ್ದೇಶಿಸಿ ರವೀಂದ್ರ ಕಲಾಕ್ಷೇತ್ರದಲ್ಲಿ ಈಚೆಗೆ ಪ್ರಯೋಗಿಸಲಾಯಿತು. …

    ಪೂರ್ತಿ ಓದಿ...
  • ಕೋಳಿ ಅಂಕ

    ಕೋಳಿ ಅಂಕ

  • kolata

    ಕೋಲಾಟ

  • nambikegalu

    ಜನಪದ ನಂಬಿಕೆಗಳು

  • marriage

    ಮದುವೆ ಮನೆಯಲ್ಲಿ ಜರೆಯುವ ಹಾಡು

  • Kumaravyasa

    ಕುಮಾರವ್ಯಾಸ

    ಕುಮಾರವ್ಯಾಸ ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಈ ಹೆಸರು ಕುಮಾರವ್ಯಾಸನಿಗೆ ಅನ್ವರ್ಥವಾಗಿದೆ. ಕುಮಾರವ್ಯಾಸ ಗದುಗಿನ ವೀರನಾರಾಯಣ ದೇಗುಲದಲ್ಲಿನ ಕಂಬದ ಅಡಿಯಲ್ಲೇ ಗದುಗಿನ ಭಾರತವನ್ನು ರಚಿಸಿ ಓದುತ್ತಿದ್ದ ಎಂಬ ಪ್ರತೀತಿ ಸಹ …

    ಪೂರ್ತಿ ಓದಿ...
  • ಕನ್ನಡ ಕವಿಗಳ ಕಾವ್ಯ ಕಲ್ಪನೆ

  • ಭರತೇಶ ವೈಭವ

  • ರತ್ನಾಕರ ವರ್ಣಿ

  • ಪಂಪ

  • Master Hiranayya

    ಮಾಸ್ಟರ್ ಹಿರಣ್ಣಯ್ಯ

    ಜೀವನ: ನಾಟಕ ರತ್ನಾಕರ ಮಾಸ್ಟರ್ ಹಿರಣ್ಣಯ್ಯನವರು ಫೆಬ್ರವರಿ ೧೫, ೧೯೩೪ರಂದು ಮೈಸೂರಿನಲ್ಲಿ ಜನಿಸಿದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. ೧೯೫೨ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದರು. ಮಾಸ್ಟರ್ ಹಿರಣ್ಣಯ್ಯನವರು ಬಾಲ್ಯದಲ್ಲಿರುವಾಗ ಅವರ ತಂದೆ ಮದರಾಸಿನಲ್ಲಿ ಬದುಕನ್ನರಸಿ ತಮ್ಮ ಕುಟುಂಬವನ್ನು ಅಲ್ಲಿಗೆ ಕೊಂಡೊಯ್ದರು. ಹೀಗಾಗಿ ಅಲ್ಲಿ ಅವರಿಗೆ ತಮಿಳು, ತೆಲುಗು ಮತ್ತು ಇಂಗ್ಲಿಷ್ ಭಾಷೆಗಳ ಅಭ್ಯಾಸವಾಯಿತು. ಜೊತೆ ಜೊತೆಗೆ ಮನೆಯಲ್ಲಿ ಕನ್ನಡದ ಬಾಯಿಪಾಠ …

    ಪೂರ್ತಿ ಓದಿ...
  • ಮರಿಯಪ್ಪ ನಾಟೇಕರ್

  • ಮಂಡ್ಯ ರಮೇಶ್

  • ಬಿ.ಜಯಮ್ಮ

  • ಬಾಲಕೃಷ್ಣ ನಿಡ್ವಣ್ಣಾಯ ಹಾಗೂ ಸತ್ಯಭಾಮಾ ನಿಡ್ವಣ್ಣಾಯ

  • yamuna murthy

    ಯಮುನಾ ಮೂರ್ತಿ

    ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಯಮುನಾ ಮೂರ್ತಿ ಅವರದ್ದು ಪ್ರಸಿದ್ಧ ಹೆಸರು. ಆಕಾಶವಾಣಿಯಲ್ಲಿ ನಿರ್ವಹಿಸಿದ್ದ ಹಿರಿಯ ಸೇವೆಯ ಜೊತೆಗೆ ನಾಟ್ಯರಂಗ, ರಂಗಭೂಮಿ, ಕಿರುತೆರೆ, ಸಿನಿಮಾ, ಬರವಣಿಗೆ ಹೀಗೆ ಯಮುನಾ ಮೂರ್ತಿ ಅವರು ಸಾಂಸ್ಕೃತಿಕ ಲೋಕದಲ್ಲಿ ಮೂಡಿಸಿರುವ ಕ್ರಿಯಾಶೀಲತೆಯ ಛಾಪು ಹಿರಿದಾದದ್ದು. ಯಮುನಾ ಮೂರ್ತಿಯವರು ಮಾರ್ಚ್ 8, 1933ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಸಾಂಗ್ಲಿ ಪಾಂಡುರಂಗರಾವ್ ಮತ್ತು ತಾಯಿ ವೆಂಕಮ್ಮನವರು. ಯಮುನಾ ಮೂರ್ತಿಯವರು ತಮ್ಮ ಏಳನೆಯ ವಯಸ್ಸಿನಲ್ಲಿಯೇ ಭರತ ನಾಟ್ಯವನ್ನೂ, ಹತ್ತನೆಯ ವಯಸ್ಸಿನಲ್ಲೇ ಕಥಕ್ಕಳಿ ನೃತ್ಯವನ್ನೂ ಅಭ್ಯಸಿಸತೊಡಗಿದರು. ಮುಂದೆ ಅವರು ಹಲವಾರು ನೃತ್ಯ ಪ್ರದರ್ಶನಗಳನ್ನು ನೀಡಿದರು. ಓದಿನಲ್ಲೂ …

    ಪೂರ್ತಿ ಓದಿ...
  • pratibha prahlad

    ಪ್ರತಿಭಾ ಪ್ರಹ್ಲಾದ್

  • udayashankar

    ಮಹಾನ್ ನೃತ್ಯ ಕಲಾವಿದ ಉದಯಶಂಕರ್

  • sahana

    ಸಹನಾ ಚೇತನ್

  • yamini

    ಯಾಮಿನಿ ಕೃಷ್ಣಮೂರ್ತಿ

ಸೊಬಗು: ಕಾವೇರಿಯಿಂದಮಾ ಗೋದಾವರಿವರಮಿರ್ಪ ನಾಡದಾ ಕನ್ನಡದೊಳ್ ಭಾವಿಸಿದ ಜನಪದಂ ವಸುಧಾ ವಲಯ ವಿಲೀನ ವಿಶದ ವಿಷಯ ವಿಶೇಷಂ ಅದರೊಳಗಂ ಕಿಸುವೊಳಲಾ ವಿದಿತ ಮಹಾ ಕೋಪಣ ನಗರದಾ ಪುಲಿಗೆರೆಯಾ ಸಧಭಿಮಸ್ತುತಮಪ್ಪೊಂಕುಂದದ ನಡುವಣ ನಾಡೆ ನಾಡೆ ಕನ್ನಡದ ತಿರುಳ್

ಕನ್ನಡವೆಂಬ ನಾಡಿನಲ್ಲಿ, ನುಡಿಯಲ್ಲಿ ಕನ್ನಡವೆಂಬ ಜನಪದವು ಹುಟ್ಟಿ ಅದು ಪ್ರಪಂಚದಲ್ಲಿ ಸೇರಿಕೊಂಡಿದ್ದರೂ ತನ್ನ ನಿಬ್ಬರ/ವಿಶೇಶವನ್ನು ದಿನವೂ ನಮ್ಮ ತಾಣ (ನಮ್ಮ ಕನ್ನಡ ನಾಡು) ತಿಳಿಯಪಡಿಸುತ್ತಿದೆ.

ಕನ್ನಡವೆಂಬ ನಾಡು ನುಡಿಬಲ, ಜನಪದಬಲ ಹೀಗೆ ತನ್ನ ಈ ಮೂರು ಬಲಗಳಿಂದ ವಿಶೇಶತೆಯನ್ನು ಪಡೆದು ಜಗತ್ತಿಗೆ ತಿಳಿಸುತ್ತಿದೆ.

Google+ Publisher