ಡಾ. ಎಸ್. ರಾಮಸ್ವಾಮಿ (೨೭.೦೩.೧೯೩೨): ಅಲೆಮಾರಿ ರಾಮಸ್ವಾಮಿ ಎಂದು ಕರೆದುಕೊಂಡಂತೆ ಸುತ್ತದ ದೇಶವಿಲ್ಲ, ಪ್ರಬಂಧ ಮಂಡಿಸಿದ ಸಮ್ಮೇಳನಗಳಿಲ್ಲ, ಸಂದರ್ಶಕ ಪ್ರಾಧ್ಯಾಪಕರಾಗಿ …
ಪೂರ್ತಿ ಓದಿ...ಗಂಗಾಸ್ನಾನದಿಂದ ಪಾವನರಾಗಲು ಯಾತ್ರಿಕರಲ್ಲಿ ನಿಜವಾದ ಭಾವವಿರುವುದು ಅವಶ್ಯಕ !
ಒಮ್ಮೆ ಕಾಶಿಯಲ್ಲಿ ಮಹಾನ ತಪಸ್ವಿಗಳಾದ ಶಾಂತಾಶ್ರಮಸ್ವಾಮಿ ಹಾಗೂ ಬ್ರಹ್ಮಚೈತನ್ಯ ಗೋಂದವಲೇಕರ ಮಹಾರಾಜರ ನಡುವೆ ಮುಂದಿನ ಸಂಭಾಷಣೆ ನಡೆಯಿತು. ಸ್ವಾಮಿ : ಮಹಾರಾಜರೇ, ಇಷ್ಟೊಂದು ಜನರು ಕಾಶಿಯಲ್ಲಿ ಗಂಗಾಸ್ನಾನವನ್ನು ಮಾಡಿದರೂ ಅವರು ಏಕೆ ಪಾವನರಾಗುವುದಿಲ್ಲ ? ಗೋಂದವಲೇಕರ ಮಹಾರಾಜರು : ಏಕೆಂದರೆ ಅವರಲ್ಲಿ ನಿಜವಾದ ಭಾವವಿಲ್ಲ ! ಸ್ವಾಮಿ (ಉತ್ತರ ತಿಳಿಯದಿರುವುದರಿಂದ) : ಅವರಲ್ಲಿ ನಿಜವಾದ ಭಾವವಿಲ್ಲದಿದ್ದರೆ ಅವರು ಇಲ್ಲಿಗೆ ಏಕೆ ಬರುತ್ತಿದ್ದರು ? ಗೋಂದವಲೇಕರ ಮಹಾರಾಜರು : ಅದನ್ನು ಆದಷ್ಟು ಬೇಗ ತೋರಿಸುತ್ತೇನೆ. ೪ ದಿನಗಳ ನಂತರ ಗೋಂದವಲೇಕರ ಮಹಾರಾಜರು ಶಾಂತಾಶ್ರಮಸ್ವಾಮಿಗಳ ಕೈ ಕಾಲುಗಳಿಗೆ …
ಪೂರ್ತಿ ಓದಿ...