ರಾಜಮ್ಮ ಕೇಶವಮೂರ್ತಿ (೨೮.೦೪.೧೯೨೯): ಕರ್ನಾಟಕ ಸಂಗೀತದ ಅಭಿನವ ಶಾರದೆ ಎಂದೇ ಪ್ರಸಿದ್ಧರಾಗಿರುವ ರಾಜಮ್ಮನವರು ಹುಟ್ಟಿದ್ದು ಚಿಕ್ಕಮಗಳೂರು ಜಿಲ್ಲೆಯ ಅಂಬಳೆ ಗ್ರಾಮದಲ್ಲಿ. …
ಪೂರ್ತಿ ಓದಿ...ಭೀಮನ ಅಮಾವಾಸ್ಯೆಯ ಆಚರಣೆ ಮತ್ತು ಮಹತ್ವ.
ಮೃತ್ಯುಂಜಯಾಯ ರುದ್ರಾಯ, ನೀಲಕಂಠಾಯ ಶಂಭವೇ, ಅಮೃತೇಶಾಯಾ ಶರ್ವಾಯ, ಮಹಾದೇವಾಯತೇ ನಮಹ: ಸಾವನ್ನು ಗೆದ್ದವನೇ ರುದ್ರದೇವನೇ ಕೊರಳಲ್ಲಿ ವಿಷ ಧರಿಸಿದವನೇ ದೇವದೇವನೇ ಮಹಾದೇವನೇ ನಿನಗೆ ನನ್ನ ನಮಸ್ಕಾರಗಳು. ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಜ್ಯೋತಿರ್ಭೀಮೇಶ್ವರನಲ್ಲಿ ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ನಮ್ಮ ನಾಡಿನ ಹೆಣ್ಣುಮಕ್ಕಳು ಬೇಡುವ ವ್ರತವೇ ಜ್ಯೋತಿರ್ಭೀಮೇಶ್ವರ ವ್ರತ. ಅವಿವಾಹಿತ ಹೆಣ್ಣು ಮಕ್ಕಳು ತಮಗೆ ಭೀಮನಂತೆ ಇರುವ ಗಂಡ ಸಿಗಲೆಂದು ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ. ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲವಾದರೂ, ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ. ಇದಕ್ಕೆ …
ಪೂರ್ತಿ ಓದಿ...