Recent Posts

ವಿಕಿಪೀಡಿಯಾದೊಂದಿಗಿನ ಲಿಂಕ್ ಕಟ್ಟಡವು ಹೇಗೆ ಕಾರ್ಯನಿರ್ವಹಿಸುತ್ತದೆ?

wikipedia

ವಿಕಿಪೀಡಿಯಾ: ಕಟ್ಟಡದ ಕೊಂಡಿಗಳು ಕಷ್ಟ. ಗೂಗಲ್ ಹಿಂದೆಂದಿಗಿಂತಲೂ ವೆಬ್ಸೈಟ್ ಬ್ಯಾಕ್ಲೈನ್ ​​ಪ್ರೊಫೈಲ್ಗಳನ್ನು ಹೆಚ್ಚು ಸೂಕ್ಷ್ಮವಾಗಿ ಪರಿಶೀಲಿಸುತ್ತದೆ ಮತ್ತು ನಿಮ್ಮ ಸೈಟ್ ದಂಡನೆಗೆ ಒಳಪಡದಿದ್ದರೆ ಅವರ ಮಾರ್ಗಸೂಚಿಗಳಲ್ಲಿ ಕಾರ್ಯನಿರ್ವಹಿಸಲು ಇದು ಬಹಳ ಮುಖ್ಯವಾಗಿದೆ ಮತ್ತು ನಿಮ್ಮ ಎಲ್ಲಾ ಸಂಚಾರವನ್ನು ನೀವು ಕಳೆದುಕೊಳ್ಳುತ್ತೀರಿ. ಸಾಧ್ಯವಾದಷ್ಟು ಹೆಚ್ಚಿನ ಗುಣಮಟ್ಟದ ಬ್ಯಾಕ್ಲಿಂಕ್ಗಳನ್ನು ಪಡೆಯಲು ಸ್ಪರ್ಧೆಯಲ್ಲಿ, ಅನೇಕ ವಿತರಕರು ಮತ್ತು ವೆಬ್ಮಾಸ್ಟರ್ಗಳು ವಿಕಿಪೀಡಿಯ ಬಗ್ಗೆ ಮರೆತುಬಿಡುತ್ತಾರೆ. ನಿಮ್ಮ ಸೈಟ್ಗಾಗಿ ಬಲವಾದ ಬ್ಯಾಕ್ಲಿಂಕ್ ಪ್ರೊಫೈಲ್ ನಿರ್ಮಿಸಲು ಇದು ಬಂದಾಗ ಅದು ಖಂಡಿತವಾಗಿಯೂ ಹೆಚ್ಚು ಗಮನ ಸೆಳೆಯುವ ಅವಕಾಶಗಳಲ್ಲಿ ಒಂದಾಗಿದೆ. ಬಹುತೇಕ ಭಾಗ, ವಿಕಿಪೀಡಿಯಾ …

ಪೂರ್ತಿ ಓದಿ...

ಹೋಟೆಲ್ ಮಾಲಿಕ

old man

ಹೋಟೆಲ್ ಮಾಲಿಕ ಎಲೆಯಿಟ್ಟು ಊಟ ಬಡಿಸಲು ಬಗ್ಗುತಿದ್ದಂತೆ ಆ ವ್ಯಕ್ತಿ ಕೇಳಿದರು….. ಊಟಕ್ಕೆ ಎಷ್ಟಾಗುತ್ತದೆ? ಮಾಲಿಕ ಉತ್ತರಿಸಿದರು…. ಮೀನು ಬೇಕಿದ್ದರೆ 50 ರೂಪಾಯಿ, ಮೀನು ಬೇಡವಾದರೆ 20 ರೂಪಾಯಿ…. ಆ ವ್ಯಕ್ತಿ ತನ್ನ ಹರಿದ ಅಂಗಿಯ ಕಿಸೆಯಿಂದ ತೆಗೆದ ಹತ್ತು ರೂಪಾಯಿ ಯನ್ನು ಮಾಲಿಕನತ್ತ ಚಾಚುತ್ತಾ… ನನ್ನ ಕೈಯಲ್ಲಿ ಇದುವೇ ಇರೋದು.. ಇದಕ್ಕೆ ಸಿಕ್ಕುವುದು ಕೊಟ್ಟರೆ ಸಾಕು…. ಬರೀ ಅನ್ನವಾದರೂ ಸಾಕು.. ಹಸಿವು ನೀಗಿದರೆ ಸಾಕು.. ನಿನ್ನೆ ಮಧ್ಯಾಹ್ನದಿಂದ ಏನೂ ತಿಂದಿಲ್ಲ…. ಅದು ಹೇಳಬೇಕಾದರೆ ಅವರ ಮಾತುಗಳು ತಡವರಿಸಿದವು…. ಹೋಟೆಲ್ ಮಾಲಿಕ ಮೀನು ಬಿಟ್ಟು …

ಪೂರ್ತಿ ಓದಿ...

ಆಂಜನೇಯ ಸ್ವಾಮಿಯ ಸಿಂಧೂರವನ್ನು ಹಚ್ಚಿಕೊಳ್ಳುವುದರಿಂದ ಆಗುವ ಲಾಭಗಳು

anjaneya

1) ಯಾರದಾದರೂ ಮನೆಯಲ್ಲಿ ದಂಪತಿಗಳು ಪ್ರತಿನಿತ್ಯ ಜಗಳವಾಡುತ್ತಿದ್ದರೆ, ಪ್ರತಿನಿತ್ಯ ಆಂಜನೇಯ ಸ್ವಾಮಿಯ ಸಿಂಧೂರವನ್ನು ಧಾರಣೆ ಮಾಡಿದರೆ ಎಲ್ಲಾ ದಾಂಪತ್ಯ ಸಮಸ್ಯೆಗಳು ದೂರವಾಗುತ್ತವೆ. 2) ಯಾರ ಮನೆಯಲ್ಲಾದರೂ ಭಯ, ಭೀತಿ, ಅಂಜಿಕೆ ಇದ್ದರೆ ಅವರು ಸಿಂಧೂರವನ್ನು ಧಾರಣೆ ಮಾಡಿದರೆ ಎಲ್ಲಾ ಭಯವೂ ನಾಶವಾಗುತ್ತದೆ. 3) ಮನೆಯಲ್ಲಿ ಗಂಡ, ಹೆಂಡತಿ, ಮಕ್ಕಳ ನಡುವೆ ಸೌಖ್ಯತೆ ಇಲ್ಲದಿದ್ದರೆ ಅಂತವರು ಸಿಂಧೂರವನ್ನು ಧರಿಸಿದರೆ ಸುಖಿ, ಸಂತೋಷ, ಪ್ರಶಾಂತತೆ ಲಭಿಸುತ್ತದೆ. 4) ಸಣ್ಣ ಮಕ್ಕಳಿಗೆ ಬಾಲಗ್ರಹ ದೋಷವಿದ್ದರೆ ಆ ಮಕ್ಕಳಿಗೆ ಸಿಂಧೂರವನ್ನು ಹಚ್ಚಿದರೆ ಭಯ, ಭೀತಿ, ರೋಗಬಾಧೆ ಯಾವುದೂ ತಗಲದೇ ಆರೋಗ್ಯವಾಗಿರುತ್ತಾರೆ. …

ಪೂರ್ತಿ ಓದಿ...
  • ವಿಶ್ವನಂದಿನಿ ಲೇಖನ ಮಾಲೆ – 019

    (ವೈಷ್ಣವಬಾಂಧವರೇ, ಶ್ರೀ ಹರಿಭಕ್ತಿಸಾರ ಭಗವಂತನ ಮುಂದೆ ಭಕ್ತವರೇಣ್ಯರಾದ ಶ್ರೀ ಕನಕದಾಸರ ಮಾಡಿಕೊಂಡ ನಿವೇದನೆ ಎಂದು ಹಿಂದೆಯೇ ತಿಳಿಸಿದೆ. ಇದನ್ನು ಉಳಿದ ವಿಶ್ವನಂದಿನಿಯ ಲೇಖನಗಳಂತೆ ಓದಬೇಡಿ. ನಿಮ್ಮ ಕೊಠಡಿಯ ಕದವಿಕ್ಕಿಕೊಂಡು, ಅಥವಾ ಸಾಧ್ಯವಾದರೆ ದೇವರ ಮುಂದೆ ಕುಳಿತು ಸುತ್ತಲಿನ ಪ್ರಪಂಚವನ್ನು ಮರೆತು ಓದುತ್ತ ಹೋಗಿ. ಎದುರಿನಲ್ಲಿ ನಿಮ್ಮೊಡೆಯ ಕುಳಿತಿದ್ದಾನೆ, ನಿಮ್ಮ ಭಕ್ತಿಯ ಮಾತನ್ನು ಕೇಳುತ್ತಿದ್ದಾನೆ ಎನ್ನುವ ನಿಶ್ಚಯದಿಂದ ಓದುತ್ತ ಹೋಗಿ, ಶ್ರೀ ಕನಕದಾಸರ ದಿವ್ಯವಾದ ಮಾತುಗಳಲ್ಲಿ ತತ್ವಾಭಿಮಾನಿದೇವತೆಗಳ ಸನ್ನಿಧಾನವಿದೆ, ಶ್ರೀಮದಾಚಾರ್ಯರ ಸಿದ್ಧಾಂತದ ಸಾರವಿದೆ ಹೀಗಾಗಿ ಪರಮಾತ್ಮ ಪ್ರೀತಿಯಿಂದ ಅದನ್ನು ಕೇಳುತ್ತಾನೆ. ನಿಮ್ಮ ಪ್ರಾರ್ಥನೆಯನ್ನು ಸ್ವೀಕರಿಸುತ್ತಾನೆ. ನಿಮ್ಮೊಳಗಿನ …

    ಪೂರ್ತಿ ಓದಿ...
  • vishwanandini-015

    ವಿಶ್ವನಂದಿನಿ ಲೇಖನ ಮಾಲೆ – 015

  • Hanuman

    ರಾಮನಿಲ್ಲದಿದ್ದರೆ ಮುತ್ತಿನ ಹಾರವೂ ಸಹ ಕವಡೆ ಬೆಲೆಯದ್ದು

    ಒಂದು ಸಲ ಶ್ರೀರಾಮ ಮತ್ತು ಸೀತಾಮಾತೆಯನ್ನು ಭೇಟಿಯಾಗಲು ಹನುಮಂತನು ಬರುತ್ತಾನೆ ಮತ್ತು ಅವರಿಗೆ ಮನಸಾರೆ ನಮಸ್ಕಾರವನ್ನು ಮಾಡುತ್ತಾರೆ. ಆಗ ಸೀತಾದೇವಿಗೆ ಅನಿಸುತ್ತದೆ, ಹನುಮಂತನು ನನ್ನ ಸ್ವಾಮಿಯ ಭಕ್ತನಿದ್ದಾನೆ. ಅವನು ಯಾವಾಗಲೂ ಸೇವೆ ಮಾಡುತ್ತಿರುತ್ತಾನೆ, ಅವನಿಗೆ ಏನಾದರೂ ನೀಡಬೇಕು. ಹೀಗೆ ಅನಿಸಿದ ತಕ್ಷಣ ಸೀತಾದೇವಿಯು ತನ್ನ ಕೊರಳಿನಲ್ಲಿರುವ ಮುತ್ತಿನ ಹಾರವನ್ನು ಹನುಮಂತನಿಗೆ ನೀಡುತ್ತಾಳೆ ಮತ್ತು ನಾನು ಪ್ರಸನ್ನಳಾಗಿದ್ದೇನೆ ಎಂದು ಹೇಳುತ್ತಾಳೆ. ಮಾಲೆಯನ್ನು ಪಡೆದ ಹನುಮಂತನು ಮುಂದೆ ಹೋಗಿ ಕೂತು ಪ್ರತಿಯೊಂದು ಮಣಿಯನ್ನು ದಾರದಿಂದ ತೆಗೆದು ನೋಡಿ ನೋಡಿ ಒಡೆಯುತ್ತಾನೆ. ಈ ರೀತಿ ಎಲ್ಲಾ ಮಣಿಗಳನ್ನು ಒಡೆದು …

    ಪೂರ್ತಿ ಓದಿ...
  • ನೀವು ಕೊಟ್ಟದ್ದು ನಿಮಗೇ

  • ಅಲೆಮಾರಿಗಳ ‘ಬುಡ್ಗನಾದ’

    ಅಲೆಮಾರಿಗಳ ‘ಬುಡ್ಗನಾದ’: ಜಾನಪದ ಕಲೆಯನ್ನು ರಕ್ತಗತವಾಗಿ ಅಳವಡಿಸಿಕೊಂಡಿರುವ ಅಲೆಮಾರಿ, ಬುಡಕಟ್ಟುಗಳು ದೇಶದಲ್ಲಿ 612ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದು 15 ಕೋಟಿಗೂ ಮೀರಿದ ಜನಸಂಖ್ಯೆ ಹೊಂದಿವೆ. ಇವರು ನಿರಕ್ಷರಿಗಳಾಗಿ ಸಾಮಾಜಿಕವಾಗಿ ತಿರಸ್ಕೃತರಾದರೂ ಸಾಂಸ್ಕೃತಿಕವಾಗಿ ಸೊರಗಿದವರಲ್ಲ. ಅವುಗಳಲ್ಲಿ ಬುಡ್ಗಜಂಗಮ, ಲಂಬಾಣಿ, ಬುಡಬುಡಿಕೆ ಮುಂತಾದವರ ಜೀವನಶ್ರದ್ಧೆ, ಬದ್ಧತೆ, ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಸೊಬಗನ್ನು ಸೂಸುವ ನಾಟಕಗಳು ಈಚೆಗಷ್ಟೆ ಬರುತ್ತಿವೆ. ಒಕ್ಕೂಟ ವ್ಯವಸ್ಥೆಯ ನಿಜವಾದ ವಾರಸುದಾರರೆನಿಸುವ ಅಲೆಮಾರಿ ಬುಡ್ಗಜಂಗಮ ಸಮುದಾಯದ ಬದುಕನ್ನೇ ಕೇಂದ್ರವಾಗುಳ್ಳ ‘ಬುಡ್ಗನಾದ’ ನಾಟಕವನ್ನು, ಅದೇ ಸಮುದಾಯದ ಬಾಲಗುರುಮೂರ್ತಿ ರಚಿಸಿ ಸುರೇಶ ವರ್ತೂರು ನಿರ್ದೇಶಿಸಿ ರವೀಂದ್ರ ಕಲಾಕ್ಷೇತ್ರದಲ್ಲಿ ಈಚೆಗೆ ಪ್ರಯೋಗಿಸಲಾಯಿತು. …

    ಪೂರ್ತಿ ಓದಿ...
  • ಕೋಳಿ ಅಂಕ

    ಕೋಳಿ ಅಂಕ

  • kolata

    ಕೋಲಾಟ

  • nambikegalu

    ಜನಪದ ನಂಬಿಕೆಗಳು

  • marriage

    ಮದುವೆ ಮನೆಯಲ್ಲಿ ಜರೆಯುವ ಹಾಡು

  • Kumaravyasa

    ಕುಮಾರವ್ಯಾಸ

    ಕುಮಾರವ್ಯಾಸ ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಈ ಹೆಸರು ಕುಮಾರವ್ಯಾಸನಿಗೆ ಅನ್ವರ್ಥವಾಗಿದೆ. ಕುಮಾರವ್ಯಾಸ ಗದುಗಿನ ವೀರನಾರಾಯಣ ದೇಗುಲದಲ್ಲಿನ ಕಂಬದ ಅಡಿಯಲ್ಲೇ ಗದುಗಿನ ಭಾರತವನ್ನು ರಚಿಸಿ ಓದುತ್ತಿದ್ದ ಎಂಬ ಪ್ರತೀತಿ ಸಹ …

    ಪೂರ್ತಿ ಓದಿ...
  • ಕನ್ನಡ ಕವಿಗಳ ಕಾವ್ಯ ಕಲ್ಪನೆ

  • ಭರತೇಶ ವೈಭವ

  • ರತ್ನಾಕರ ವರ್ಣಿ

  • ಪಂಪ

  • Master Hiranayya

    ಮಾಸ್ಟರ್ ಹಿರಣ್ಣಯ್ಯ

    ಜೀವನ: ನಾಟಕ ರತ್ನಾಕರ ಮಾಸ್ಟರ್ ಹಿರಣ್ಣಯ್ಯನವರು ಫೆಬ್ರವರಿ ೧೫, ೧೯೩೪ರಂದು ಮೈಸೂರಿನಲ್ಲಿ ಜನಿಸಿದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. ೧೯೫೨ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದರು. ಮಾಸ್ಟರ್ ಹಿರಣ್ಣಯ್ಯನವರು ಬಾಲ್ಯದಲ್ಲಿರುವಾಗ ಅವರ ತಂದೆ ಮದರಾಸಿನಲ್ಲಿ ಬದುಕನ್ನರಸಿ ತಮ್ಮ ಕುಟುಂಬವನ್ನು ಅಲ್ಲಿಗೆ ಕೊಂಡೊಯ್ದರು. ಹೀಗಾಗಿ ಅಲ್ಲಿ ಅವರಿಗೆ ತಮಿಳು, ತೆಲುಗು ಮತ್ತು ಇಂಗ್ಲಿಷ್ ಭಾಷೆಗಳ ಅಭ್ಯಾಸವಾಯಿತು. ಜೊತೆ ಜೊತೆಗೆ ಮನೆಯಲ್ಲಿ ಕನ್ನಡದ ಬಾಯಿಪಾಠ …

    ಪೂರ್ತಿ ಓದಿ...
  • ಮರಿಯಪ್ಪ ನಾಟೇಕರ್

  • ಮಂಡ್ಯ ರಮೇಶ್

  • ಬಿ.ಜಯಮ್ಮ

  • ಬಾಲಕೃಷ್ಣ ನಿಡ್ವಣ್ಣಾಯ ಹಾಗೂ ಸತ್ಯಭಾಮಾ ನಿಡ್ವಣ್ಣಾಯ

  • yamuna murthy

    ಯಮುನಾ ಮೂರ್ತಿ

    ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಯಮುನಾ ಮೂರ್ತಿ ಅವರದ್ದು ಪ್ರಸಿದ್ಧ ಹೆಸರು. ಆಕಾಶವಾಣಿಯಲ್ಲಿ ನಿರ್ವಹಿಸಿದ್ದ ಹಿರಿಯ ಸೇವೆಯ ಜೊತೆಗೆ ನಾಟ್ಯರಂಗ, ರಂಗಭೂಮಿ, ಕಿರುತೆರೆ, ಸಿನಿಮಾ, ಬರವಣಿಗೆ ಹೀಗೆ ಯಮುನಾ ಮೂರ್ತಿ ಅವರು ಸಾಂಸ್ಕೃತಿಕ ಲೋಕದಲ್ಲಿ ಮೂಡಿಸಿರುವ ಕ್ರಿಯಾಶೀಲತೆಯ ಛಾಪು ಹಿರಿದಾದದ್ದು. ಯಮುನಾ ಮೂರ್ತಿಯವರು ಮಾರ್ಚ್ 8, 1933ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಸಾಂಗ್ಲಿ ಪಾಂಡುರಂಗರಾವ್ ಮತ್ತು ತಾಯಿ ವೆಂಕಮ್ಮನವರು. ಯಮುನಾ ಮೂರ್ತಿಯವರು ತಮ್ಮ ಏಳನೆಯ ವಯಸ್ಸಿನಲ್ಲಿಯೇ ಭರತ ನಾಟ್ಯವನ್ನೂ, ಹತ್ತನೆಯ ವಯಸ್ಸಿನಲ್ಲೇ ಕಥಕ್ಕಳಿ ನೃತ್ಯವನ್ನೂ ಅಭ್ಯಸಿಸತೊಡಗಿದರು. ಮುಂದೆ ಅವರು ಹಲವಾರು ನೃತ್ಯ ಪ್ರದರ್ಶನಗಳನ್ನು ನೀಡಿದರು. ಓದಿನಲ್ಲೂ …

    ಪೂರ್ತಿ ಓದಿ...
  • pratibha prahlad

    ಪ್ರತಿಭಾ ಪ್ರಹ್ಲಾದ್

  • udayashankar

    ಮಹಾನ್ ನೃತ್ಯ ಕಲಾವಿದ ಉದಯಶಂಕರ್

  • sahana

    ಸಹನಾ ಚೇತನ್

  • yamini

    ಯಾಮಿನಿ ಕೃಷ್ಣಮೂರ್ತಿ

ಸೊಬಗು: ಕಾವೇರಿಯಿಂದಮಾ ಗೋದಾವರಿವರಮಿರ್ಪ ನಾಡದಾ ಕನ್ನಡದೊಳ್ ಭಾವಿಸಿದ ಜನಪದಂ ವಸುಧಾ ವಲಯ ವಿಲೀನ ವಿಶದ ವಿಷಯ ವಿಶೇಷಂ ಅದರೊಳಗಂ ಕಿಸುವೊಳಲಾ ವಿದಿತ ಮಹಾ ಕೋಪಣ ನಗರದಾ ಪುಲಿಗೆರೆಯಾ ಸಧಭಿಮಸ್ತುತಮಪ್ಪೊಂಕುಂದದ ನಡುವಣ ನಾಡೆ ನಾಡೆ ಕನ್ನಡದ ತಿರುಳ್

ಕನ್ನಡವೆಂಬ ನಾಡಿನಲ್ಲಿ, ನುಡಿಯಲ್ಲಿ ಕನ್ನಡವೆಂಬ ಜನಪದವು ಹುಟ್ಟಿ ಅದು ಪ್ರಪಂಚದಲ್ಲಿ ಸೇರಿಕೊಂಡಿದ್ದರೂ ತನ್ನ ನಿಬ್ಬರ/ವಿಶೇಶವನ್ನು ದಿನವೂ ನಮ್ಮ ತಾಣ (ನಮ್ಮ ಕನ್ನಡ ನಾಡು) ತಿಳಿಯಪಡಿಸುತ್ತಿದೆ.

ಕನ್ನಡವೆಂಬ ನಾಡು ನುಡಿಬಲ, ಜನಪದಬಲ ಹೀಗೆ ತನ್ನ ಈ ಮೂರು ಬಲಗಳಿಂದ ವಿಶೇಶತೆಯನ್ನು ಪಡೆದು ಜಗತ್ತಿಗೆ ತಿಳಿಸುತ್ತಿದೆ.

Google+ Publisher