ವೀರೇಂದ್ರ ಸಿಂಪಿ (೧೪-೧೦-೧೯೩೮) ಪ್ರಸಿದ್ಧ ಪ್ರಬಂಧಕಾರರಾದ ವೀರೇಂದ್ರ ಸಿಂಪಿಯವರು ಹುಟ್ಟಿದ್ದು ವಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಡಚಣ. ತಂದೆ ಪ್ರಸಿದ್ಧ …
ಪೂರ್ತಿ ಓದಿ...ಕೆರೂರು ವಾಸುದೇವಾಚಾರ್ಯ
ಕೆರೂರು ವಾಸುದೇವಾಚಾರ್ಯ (೧೫-೧೦-೧೮೬೬ – ೧೧-೧-೧೯೨೧): ಹೊಸಗನ್ನಡ ಪ್ರಾರಂಭದ ಗಮನಾರ್ಹ ಕಾದಂಬರಿಗಳಲ್ಲೊಂದಾದ ‘ಇಂದಿರೆ’ಯ (೧೯೦೮) ಕರ್ತೃಕೆರೂರು ವಾಸುದೇವಾಚಾರ್ಯರು ಹುಟ್ಟಿದ್ದು ಬಿಜಾಪುರ ಜಿಲ್ಲೆಯ ಬಾಗಲಕೋಟೆಯಲ್ಲಿ. ತಂದೆ ಶ್ರೀನಿವಾಸಾಚಾರ್ಯರು, ತಾಯಿ ಪದ್ಮಾವತೀಬಾಯಿ. ಪ್ರಾರಂಭಿಕ ಶಿಕ್ಷಣ-ಸಂಸ್ಕೃತಾಭ್ಯಾಸ ಮನೆಯಲ್ಲಿಯೇ. ಮಾಧ್ಯಮಿಕ ವಿದ್ಯಾಭ್ಯಾಸ ಧಾರವಾಡದಲ್ಲಿ. ೧೮೮೪ರಲ್ಲಿ ಮೆಟ್ರಿಕ್ಯುಲೇಷನ್ ಪಾಸು. ಪ್ರೌಢವ್ಯಾಸಂಗಕ್ಕಾಗಿ ಸೇರಿದ್ದು ಪುಣೆಯ ಫರ್ಗುಸನ್ ಕಾಲೇಜು. ಅನನುಕೂಲತೆಯಿಂದ ವಿದ್ಯಾಭ್ಯಾಸಕ್ಕೆ ಅಡಚಣೆ. ಖಾಸಗಿಯಾಗಿ ವ್ಯಾಸಂಗ ಮಾಡಿ ಎಚ್.ಪಿ. ಪರೀಕ್ಷೆಯಲ್ಲಿ ತೇರ್ಗಡೆ. ಪುಣೆಯಲ್ಲಿ ಕಾನೂನು ವ್ಯಾಸಂಗ ಮಾಡಿ ವಕೀಲಿ ವೃತ್ತಿ ಪ್ರಾರಂಭ. ನಳದಮಯಂತಿ ನಾಟಕವನ್ನು ರಚಿಸಿ ರಂಗದ ಮೇಲೂ ಪ್ರಯೋಗ. ಅದೇ ಕಾಲದಲ್ಲಿ ರಚಿಸಿದ …
ಪೂರ್ತಿ ಓದಿ...