ಈ ಪದ್ಧತಿಯು ವೈದಿಕ ಕಾಲದಲ್ಲಿ ಪ್ರಚಲಿತವಾಗಿ ರಲಿಲ್ಲ ಮುಂದೆ ಪೌರಾಣಿಕ ಕಾಲದಲ್ಲಿ ಇದು ಜನ ಮನ್ನಣೆ ಪಡೆಯಿತು, ಇದು ದಕ್ಷಿಣ ಭಾರತದಲ್ಲಿ ಉದಯಿಸಿದ ಎಂದು ಕೆಲವರ ವಾದ ಇಂದು ಎಲ್ಲೆಡೆ ಇದು ಆಚರಣೆಯಲ್ಲಿದೆ, ತಿಲಕವನ್ನು ಪೂಜಾ ಸಂದರ್ಭದಲ್ಲಿ ಸಭೆ ಸಮಾರಂಭಗಳಲ್ಲಿ ಅತಿಥಿಗಳನ್ನು ಗೌರವಿಸುವ ಶುಭ ಕಾರ್ಯಕ್ಕೆ ಹೊರಡುವ ವೇಳೆಯಲ್ಲಿ ಇಟ್ಟುಕೊಳ್ಳುತ್ತಾರೆ, ಭಾರತೀಯ ಸಂಪ್ರದಾಯಸ್ಥ ಮಹಿಳೆಯರು ಸೌಭಾಗ್ಯದ ಸಂಕೇತ ವಾಗಿ ಹಣೆಗೆ ಕುಂಕುಮ ಇಟ್ಟು ಕೊಳ್ಳುತ್ತಾರೆ, ಆದರೆ ಬಣ್ಣ ಹಾಗೂ ಆಕಾರದಲ್ಲಿ ವೈವಿಧ್ಯತೆ ಇದೆ. ಪವಿತ್ರತೆ ಮೂಡಿಸುವ ತಿಲಕವನ್ನು ಧಾರ್ಮಿಕ ಚಿನ್ಹೆ ಎಂದು ಗುರುತಿಸಲಾಗುವುದು, ವರ್ಣಗಳ …
ಪೂರ್ತಿ ಓದಿ...ನಿಮ್ಮ ದೈನಂದಿನ ರಾಶಿ ಭವಿಷ್ಯ 27-10-2018
ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆ ,ಉದ್ಯೋಗ, ಹಣಕಾಸು, ದಾಂಪತ್ಯ ಕಲಹ,ವಿದೇಶ ಪ್ರಯಾಣ,ಮದುವೆಯ ಸಾಲಾವಳಿ,ಇನ್ನು ಮುಂತಾದ (ಎಷ್ಟೋ ಕಡೆ ನೀವು ಕರೆ ನೀಡಿ ನಿಮ್ಮ ಸಮಸ್ಯೆಗೆ ಸೂಕ್ತವಾಗಿ ಪರಿಹಾರ ಸಿಗದೆ ಮೋಸ ಹೋಗಿದ್ದೇ ಆದಲ್ಲಿ ಒಮ್ಮೆ ಕರೆ ನೀಡಿ) ನಿಮ್ಮ ಗುಪ್ತ ಸಮಸ್ಯೆಗಳಿಗೆ ಕೇವಲ ಐದು(5) ದಿನಗಳಲ್ಲಿ ಶಾಶ್ವತ ಪರಿಹಾರ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಭವನ, ಪಂಡಿತ್ ಸಾಯಿ ದೀಕ್ಷಿತ್ – 7899892585 ಮೇಷ ರಕ್ತದೊತ್ತಡವಿರುವ ರೋಗಿಗಳು ತಮ್ಮ ರಕ್ತದೊತ್ತಡ ಕಡಿಮೆ ಮಾಡಲು ಮತ್ತು ಕೊಲೆಸ್ಟರಾಲ್ ನಿಯಂತ್ರಣದಲ್ಲಿರಿಸಲು ಕೆಂಪು ವೈನ್ ತೆಗೆದುಕೊಳ್ಳಬಹುದು. ಇದು ಅವರಿಗೆ ಮತ್ತಷ್ಟು …
ಪೂರ್ತಿ ಓದಿ...ಸುಖ, ದುಃಖ ಮತ್ತು ವಾಸ್ತು
ಸುಖ, ದುಃಖ ಮತ್ತು ವಾಸ್ತು: ಮನೆಯೊಂದು ನಂದನವನ ಇದ್ದ ಹಾಗೆ. ವಾಸ್ತು ಸರಿಯಾಗಿದ್ದರೆ ಅಲ್ಲಿ ಸುಖ, ಸಮೃದ್ಧಿಗಳು ಕಾಲು ಮುರಿದುಕೊಂಡು ಬಿದ್ದಿರುತ್ತವೆ. ವಾಸ್ತುಪ್ರಕಾರ ಮಣ್ಣಿನ ಗುಡಿಸಲು ನಿರ್ವಿುಸಿದರೂ ಅದು ಮಹಲಾಗಿ ಪರಿವರ್ತನೆಗೊಂಡು ಶುಭ ಪರಿಣಾಮ ಕೊಡುತ್ತದೆಂಬುದು ಋಷಿವಾಕ್ಯ. ಕಾರಣ ನಿವಾಸಿಗಳ ಜೀವನವನ್ನು ಸುಖ ಸಂಸಾರವಾಗಿ ಪರಿವರ್ತಿಸುವ ಅದರ ಸಾಮರ್ಥ್ಯ. ಹಣ ಇದೆಯೆಂದು ಬೇಕಾಬಿಟ್ಟಿ ಖರ್ಚು ಮಾಡಿ ಮನೆ ಕಟ್ಟಿಸಿ ಸದಾ ದುಃಖ ಅನುಭವಿಸುವ ಸಾವಿರಾರು ಕುಟುಂಬಗಳನ್ನು ಕಾಣುತ್ತೇವೆ. ಎಲ್ಲದಕ್ಕೂ ಒಂದು ನಿಯಮವಿದೆ. ಪ್ರತಿಯೊಂದು ವಸ್ತುವಿಗೂ, ಜೀವಿಗೂ, ಪ್ರಕೃತಿಶಕ್ತಿಗೂ, ಆಕಾಯಶಕಾಯಕ್ಕೂ ಅದರದೇ ಆದ ಪ್ರಭಾವಿ ಶಕ್ತಿಯಿದೆ. …
ಪೂರ್ತಿ ಓದಿ...ನಿಮ್ಮ ಪಾದವು ನಿಮ್ಮ ವ್ಯಕ್ತಿತ್ವವನ್ನು ಸಾರುತ್ತದೆ…!
ಹೆಬ್ಬೆರಳಿನಿಂದ ಕಿರುಬೆರಳಿನವರೆಗೂ ಏರಿಕೆ ಇಂದ ಇಳಿಕೆ ಕ್ರಮದವರೆಗೂ ಮೇಲ್ಕಂಡಹಾಗೆ ನಿಮ್ಮ ಬೆರಳುಗಳಿದ್ದರೆ ನೀವುಗಳು ಏಕಾಂತ ಬಯಸುವ ವ್ಯಕ್ತಿಯಾಗಿರುತ್ತೀರಿ ಹಾಗೂ ಶಾಂತ ಪ್ರಿಯರಾಗಿರುತ್ತೀರ. ಮೇಲ್ಕಂಡ ರೀತಿಯಲ್ಲಿ ನಿಮ್ಮ ಕಾಲಿನ ಬೆರಳುಗಳ ರಚನೆಯಿದ್ದರೆ ನೀವುಗಳು ಅತ್ಯಂತ ಸ್ನೇಹ ಜೀವಿಗಳು ಹಾಗೂ ಸಮಾಜಮುಖಿ ವ್ಯಕ್ತಿ ಎಂದರ್ಥ. ನಿಮ್ಮ ಪಾದದಲ್ಲಿ ಎಲ್ಲ ಬೆರಳುಗಳು ಸಮಾನಾಗಿದ್ದರೆ ನೀವು ಸಮಾಧಾನ ವ್ಯಕ್ತಿಯಾಗಿರುತ್ತೀರಿ ಎಂದರ್ಥ, ನಂಬಿಕೆಗೆ ಅರ್ಹರಾದ ವ್ಯಕ್ತಿಯಾಗಿರುತ್ತೀರಿ ಹಾಗೂ ವಾಸ್ತವವಾಗಿ ವಿಚಾರ ಮಾಡುವಂತ ವ್ಯಕ್ತಿಯಾಗಿರುತ್ತೀರಿ. ನಿಮ್ಮ ಪಾದದಲ್ಲಿನ ಹೆಬ್ಬೆರಳಿನ ಪಕ್ಕದ ಬೆರಳು ಹೆಬ್ಬೆರಳಿಗಿಂತ ಉದ್ದವಾಗಿದ್ದರೆ ನೀವು ಕಲಾತ್ಮಕ ವ್ಯಕ್ತಿಯಾಗಿರುತ್ತೀರಿ ಎಂದರ್ಥ ನೀವು ಭಾವನಾತ್ಮಕ …
ಪೂರ್ತಿ ಓದಿ...ದೇವಸ್ಥಾನದಲ್ಲಿ ಪ್ರದಕ್ಷಿಣೆ ಏಕೆ ಹಾಕುತ್ತಾರೆ?
ದೇವರನ್ನು ಮೆಚ್ಚಿಸಲು ಕೇವಲ ಉದ್ದಂಡ ನಮಸ್ಕಾರ ಹಾಕಿದರೆ ಸಾಲದು, ದೇವಸ್ಥಾನಕ್ಕೆ ಹೋದಾಗ 108 ಅಥವಾ ಯಥಾಶಕ್ತಿ ಪ್ರದಕ್ಷಿಣೆ ಹಾಕಬೇಕು ಎಂದು ನಾವೆಲ್ಲಾ ನಂಬಿ ದ್ದೇವೆ. ಸಾಮಾನ್ಯವಾಗಿ ದೇವಸ್ಥಾನಕ್ಕೆ ಹೋದವ ರಾರೂ ಪ್ರದಕ್ಷಿಣೆ ಹಾಕದೆ ಬರುವುದಿಲ್ಲ. ಪ್ರದಕ್ಷಿಣೆಗೆ ನಮ್ಮ ಜನ್ಮಜನ್ಮಾಂತರಗಳ ಪಾಪಗಳನ್ನು ಕಳೆಯುವ ಶಕ್ತಿಯಿದೆ ಎಂದು ಪುರೋಹಿತರು ಹೇಳುತ್ತಾರೆ. ಆದ್ದರಿಂದಲೇ ಪೂಜಾ ಪ್ರಯೋಗ ವಿಧಿಗಳಲ್ಲಿ ಕೇವಲ ‘ನಮಸ್ಕಾರಂ ಕುರ್ಯಾತ್’ ಎಂದು ಎಲ್ಲೂ ಹೇಳುವುದಿಲ್ಲ. ಬದಲಿಗೆ ‘ಪ್ರದಕ್ಷಿಣ ನಮಸ್ಕಾರಂ ಕುರ್ಯಾತ್’ ಎಂದೇ ಎಲ್ಲೆಡೆ ಹೇಳಲಾಗಿದೆ. ಪ್ರದಕ್ಷಿಣೆಯ ಹಿಂದಿರುವುದು ಜ್ಯೋತಿರ್ವಿಜ್ಞಾನ. ಈ ಜಗತ್ತು ಒಂದು ಶಕ್ತಿಯ ಸುತ್ತ ಯಾವಾಗಲೂ …
ಪೂರ್ತಿ ಓದಿ...ಪಂಚೆ ಪುರಾಣ
ಸಮಾಜಶಾಸ್ತ್ರದ ಆ ಪಾಠ “ಭಾರತಕ್ಕೆ ಯೂರೋಪಿಯನ್ನರ ಆಗಮನ” ಅಂದು ನನ್ನನ ಕಾಡಲಿಲ್ಲ. ಆದರೆ ಸುಮಾರು ವರ್ಷಗಳಿಂದ ತನ್ನ ಟಿ.ಆರ್.ಪಿ ಯನ್ನ ಕಳೆದುಕೊಳ್ಳದೆ ನಿರಂತರವಾಗಿ ಚರ್ಚೆಗೆ ಒಳಪಡುತ್ತಿರುವ ವಿಷಯ “ವಸ್ತ್ರ ಸಂಹಿತೆ” ಬಗ್ಗೆ ಯೋಚಿಸಿದಾಗ ಬಹಳಷ್ಟು ಕಾಡಿತು. ಯಾಕೆಂದರೆ ಭಾರತದಲ್ಲಿ ಬ್ರಿಟಿಷರ ಆಳ್ವಿಕೆಯ ಕುರುಹು ಆಗಿ ಕಾಣ ಸಿಗುವುದೇ ನಾವು ಈ ದಿನ ಉಪಯೋಗಿಸುತ್ತಿರುವ ತರೇಹವಾರಿ ಬಟ್ಟೆಗಳು. ಆಗಿನ ಕಾಲದಲ್ಲಿ ನಾವು ದರಿಸುತಿದ್ದ ಬಟ್ಟೆಗಳೇ ಅಂತಸ್ತಿನ ಸಂಕೇತವಾಗಿತ್ತು. ಆದರೆ ಇಂದು ಬಟ್ಟೆಯ ಆಧಾರದ ಮೇಲೆ ಅಂತಸ್ತಿನ ಲೆಕ್ಕಾಚಾರ ಬಿಡಿ ಗಂಡೋ – ಹೆಣ್ಣೋ ಎಂದು ನಿರ್ಧರಿಸುವುದು …
ಪೂರ್ತಿ ಓದಿ...ಹಣೆಗೆ ಹಚ್ಚಿಕೊಳ್ಳುವ ವಿಭೂತಿಯ ಹಿಂದಿನ ಕಥೆ
ಹಿಂದೂ ಧರ್ಮವು ಸನಾತನ ಧರ್ಮವಾಗಿ ಖ್ಯಾತಿ ಪಡೆದಿದೆ. ಇದು ತನ್ನ ಸಂಪ್ರದಾಯಗಳು, ಪದ್ಧತಿಗಳು ಮತ್ತು ಆಚಾರ ವಿಚಾರಗಳ ಮೂಲಕ ಇಡೀ ಜಗತ್ತಿನ ಗಮನವನ್ನು ಅನಾದಿಕಾಲದಿಂದಲೂ ಸೆಳೆಯುತ್ತ ಬರುತ್ತಿದೆ. ಅದು ಇಂದಿಗೂ ಸಹ ಮುಂದುವರಿದಿದೆ. ಹಾಗೆಂದು ಇಲ್ಲಿ ಆಚರಿಸಲಾಗುವ ಎಲ್ಲಾ ಪದ್ಧತಿಗಳು ಸರಿ ಎಂದು ಹೇಳಲಾಗದು. ಕೆಲವೊಂದು ಸಂಪ್ರದಾಯಗಳನ್ನು ಸುಮ್ಮನೆ ಮೂಢನಂಬಿಕೆಯಿಂದ ಪಾಲಿಸಲಾಗುತ್ತದೆ. ಇನ್ನೂ ಕೆಲವೊಂದು ಆಚರಣೆಗಳಿಗೆ ಮಹತ್ವದ ಉದ್ದೇಶವಿದ್ದರು, ಅದನ್ನು ಅರಿತುಕೊಳ್ಳದೆ ಅದನ್ನು ಪಾಲಿಸಲಾಗುತ್ತದೆ. ಅಂತಹ ಒಂದು ಆಚರಣೆಯಲ್ಲಿ ಹಣೆಗೆ ವಿಭೂತಿ ಲೇಪಿಸಿಕೊಳ್ಳುವುದು ಸಹ ಸೇರಿದೆ. ಸಾಮಾನ್ಯವಾಗಿ ನಾವು ದೇವಾಲಯಗಳಲ್ಲಿ ಪೂಜೆ ಮಾಡುವ ಅರ್ಚಕರು …
ಪೂರ್ತಿ ಓದಿ...ಸ್ಪರ್ಶಿಸಿದ ಲೋಹವನ್ನೆ ಸುವರ್ಣವಾಗಿಸುವ ಸ್ಪರ್ಶಲಿಂಗ!
ನಾವು, ನೀವೆಲ್ಲ ಪಿರಮಿಡ್ ಅನ್ನು ಸಾಮಾನ್ಯವಾಗಿ ನೋಡಿಯೆ ನೋಡಿರುತ್ತೇವೆ. ಇದರ ಆಕಾರವೆ ಒಂದು ಆಕರ್ಷಕ ರೀತಿಯಲ್ಲಿರುವುದರಿಂದ ಜನರನ್ನು ಸ್ವಾಭಾವಿಕವಾಗಿ ಸೆಳೆಯುತ್ತದೆ. ಆದರೆ ಪಿರಮಿಡ್ ರೀತಿಯಲ್ಲೆ ಇತ್ತ ಪಿರಮಿಡ್ಡೂ ಅಲ್ಲದೆ ಅತ್ತ ನಿಖರವಾದ ದೇವಾಲಯ ಗೋಪುರದಂತೆಯೂ ಇರದೆ ಆದರೂ ವಿಶೇಷ ರಚನೆಗಳಿಂದ ಜನರನ್ನು ಆಕರ್ಷಿಸುವ ದೇವಾಲಯವೊಂದಿದೆ. ಹೌದು, ಆ ದೇವಾಲಯವೆ ಗಳಗನಾಥೇಶ್ವರ ದೇವಾಲಯ. ಗಳಗನಾಥ ಎಂಬ ಗ್ರಾಮದಲ್ಲಿ ಈ ಅದ್ಭುತ ಆಕೃತಿಯ ದೇವಾಲಯವಿದ್ದು ಇಂದು ಭಾರತೀಯ ಪುರಾತತ್ವ ಇಲಾಖೆಯಿಂದ ಸಂರಕ್ಷಿಸಲ್ಪಡುತ್ತಿದೆ. ಐತಿಹಾಸಿಕವಾಗಿ ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಈ ದೇವಾಲಯವನ್ನು ಚಾಲುಕ್ಯ ದೊರೆ ವಿಕ್ರಮಾದಿತ್ಯನು ಹನ್ನೊಂದನೆಯ ಶತಮಾನದಲ್ಲಿ …
ಪೂರ್ತಿ ಓದಿ...ಬೆಳಿಗ್ಗೆ ಎದ್ದ ತಕ್ಷಣ ಯಾವ ವಸ್ತು ನೋಡಿದ್ರೆ ಒಳ್ಳೆಯದು ಗೊತ್ತಾ?
ಧನ ಹಾಗೂ ಸಂಪತ್ತು ಗಳಿಸಲು ನಾವು ಏನೇನು ಮಾಡೋದಿಲ್ಲ ಹೇಳಿ. ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡ್ತೇವೆ. ಜ್ಯೋತಿಷ್ಯದ ಪ್ರಕಾರ ನಾವು ಮಾಡುವ ಕೆಲಸದ ಜೊತೆಗೆ ಬೆಳ್ಳಂಬೆಳಿಗ್ಗೆ ಎದ್ದ ತಕ್ಷಣ ನಾವು ನೋಡುವ ವಸ್ತುಗಳು ಹಾಗೂ ಅದೃಷ್ಟದ ನಡುವೆ ಸಂಬಂಧವಿರುತ್ತದೆ. ಬೆಳಿಗ್ಗೆ ಯಾರ ಮುಖ ನೋಡಿದ್ನೋ, ಇವತ್ತಿನ ದಿನ ಹಾಳಾಯ್ತು ಅನ್ನೋರನ್ನು ನಾವು ಕೇಳಿದ್ದೇವೆ. ಜ್ಯೋತಿಷ್ಯ ಬೆಳಿಗ್ಗೆ ಏನನ್ನು ನೋಡಿದ್ರೆ ಒಳ್ಳೆಯದಾಗುತ್ತೆ. ಏನನ್ನು ನೋಡಿದ್ರೆ ಕೆಟ್ಟದ್ದಾಗುತ್ತೆ ಎಂಬುದನ್ನು ಹೇಳಿದೆ. ನೀವು ಏಳ್ತಾ ಇದ್ದಂತೆ ಶಂಖ, ಗಂಟೆ, ಪೂಜೆಯ ಶಬ್ದ ಕೇಳಿದ್ರೆ ನೀವು ಮಾಡುವ ಕಾರ್ಯದಲ್ಲಿ …
ಪೂರ್ತಿ ಓದಿ...ಶಿವಲಿಂಗಗಳ ಸಹಸ್ರಲಿಂಗ ದರ್ಶನ
ಶಿವಲಿಂಗ: ಕರ್ನಾಟಕದ ಪಶ್ಚಿಮ ಘಟ್ಟಗಳು ತನ್ನ ನಯನ ಮನೋಹರ ಪ್ರಕೃತಿಗೆ ಹೆಸರುವಾಸಿಯಾಗಿದೆ. ಇಲ್ಲಿ ಕಂಡುಬರುವ ದಟ್ಟ ಹಸಿರಿನಿಂದ ಕೂಡಿದ ಕಾಡು-ಮೇಡುಗಳು, ಜುಳು ಜುಳು ನಾದ ಮಾಡುತ್ತ ಹರಿಯುವ ಕೆರೆ-ತೊರೆಗಳು, ಗಾಳಿಯೊಂದಿಗೆ ಸರಸವಾಡುತ್ತಿರುವ ಬೆಟ್ಟ-ಗುಡ್ಡಗಳು ಒಂದು ರೀತಿಯ ಉತ್ಸಾಹವನ್ನು ಮೂಡಿಸುತ್ತದೆ. ಮನಸೂರೆಗೊಳ್ಳುವ ಕೋಟಿಲಿಂಗೇಶ್ವರನ ದರ್ಶನ ಮಾಡಿ ಆದರೆ ಪಶ್ಚಿಮ ಘಟ್ಟಗಳು ಕೇವಲ ತನ್ನ ಶ್ರೀಮಂತ ವನ್ಯಸಿರಿಯಿಂದ ಮಾತ್ರವಲ್ಲದೆ ಅದ್ಭುತ ಕಥೆ ಸಾರುವ, ಕುತೂಹಲ ಕೆರಳಿಸುವ ಧಾರ್ಮಿಕ ಸ್ಥಳಗಳಿಗೂ ಹೆಸರುವಾಸಿಯಾಗಿದೆ. ಅಂತಹ ಸ್ಥಳಗಳ ಪೈಕಿ ಒಂದಾಗಿದೆ ಕರ್ನಾಟಕ ದಲ್ಲಿರುವ ಸಹಸ್ರಲಿಂಗ ತಾಣ. ಉತ್ತರ ಕನ್ನಡ ಜಿಲ್ಲೆಯ ಶಿರಸಿ …
ಪೂರ್ತಿ ಓದಿ...