Tag Archives: ಕರ್ನಾಟಕದ ಪ್ರವಾಸಿ ತಾಣಗಳು

ಚಿತ್ರದುರ್ಗ

ಚಿತ್ರದುರ್ಗದ ಏಳು ಸುತ್ತಿನ ಕಲ್ಲಿನ ಕೋಟೆ

[SBMAP ID=”2″] “ಚಿತ್ರದುರ್ಗ” ಕರ್ನಾಟಕದ ಒಂದು ಜಿಲ್ಲೆ. ಐತಿಹಾಸಿಕ ಸ್ಥಳವೂ ಹೌದು. ಹಿಂದೊಮ್ಮೆ ದಾವಣಗೆರೆ ಜಿಲ್ಲೆಯೂ ಈ ಜಿಲ್ಲೆಗೇ ಸೇರಿತ್ತು. ಚಿತ್ರದುರ್ಗದ ವೈವಿಧ್ಯಕ್ಕೆ ಮನಸೋತ ಜನರು ಇದನ್ನು ‘ಚಿತ್ರ-ವಿಚಿತ್ರ ಚಿತ್ರದುರ್ಗ’ ಎಂದು ಕರೆದದ್ದುಂಟು. ಇತಿಹಾಸ ಇತಿಹಾಸದಲ್ಲಿ ಮಹತ್ತರ ಮೌಲ್ಯವಿರುವ ಈ ಜಿಲ್ಲೆ, ಶೌರ್ಯ, ತ್ಯಾಗ, ಹಾಗೂ ಸಂಪ್ರದಾಯವನ್ನು ಮೆರೆದಿದೆ. ಇಲ್ಲಿನ ಕಲ್ಲಿನ ಕೋಟೆ ಅಥವಾ ಏಳು ಸುತ್ತಿನ ಕೋಟೆ ಇತಿಹಾಸದ ಪುಟಗಳನ್ನು ಪ್ರವಾಸಿಗರ ಮನದಲ್ಲಿ ಮರುಕಳಿಸುತ್ತದೆ. ವಿಜಯನಗರದ ಕಾಲದಲ್ಲಿ ತಿಮ್ಮಣ್ಣ ನಾಯಕನೆಂಬ ಸೇನಾಪತಿಗೆ ತನ್ನ ಪರಾಕ್ರಮಕ್ಕೆ ಮೆಚ್ಚಿದ ವಿಜಯನಗರದ ಚಕ್ರಾಧಿಪತ್ಯದಿಂದ ಚಿತ್ರದುರ್ಗಕ್ಕೆ ರಾಜ್ಯಪಾಲನಾಗಿ ಬಳುವಳಿ …

ಪೂರ್ತಿ ಓದಿ...

ಅಂಬಲಪಾಡಿ ಮಹಾಕಾಳಿ ಜನಾರ್ದನ ದೇಗುಲ, ಉಡುಪಿ

ಅಂಬಲಪಾಡಿ ಮಹಾಕಾಳಿ ಜನಾರ್ದನ ದೇಗುಲ, ಉಡುಪಿ ಕರ್ನಾಟಕದ ಉಡುಪಿಯಿಂದ ಸುಮಾರು ೨ರಿಂದ ೩ ಕಿ.ಮೀ ದೂರದಲ್ಲಿ ಅಂಬಲಪಾಡಿ ಮಹಾಕಾಳಿ ದೇಗುಲ ಇದೆ. ಸುಮಾರು ೬ ಅಡಿ ಎತ್ತರದ ಮಹಾಕಾಳಿಯ ವಿಗ್ರಹವು ಇಲ್ಲಿದೆ. ಅಂಬಲಪಾಡಿ ಎಂಬ ಹೆಸರು, ಅಂಬಾ ಎಂದರೆ ತಾಯಿ ಹಾಗೂ ಪಾಡಿ ಎಂದರೆ ಗುಡ್ಡ ಎಂಬ ಮೂಲದಿಂದ ಬಂದಿದೆ.ದೇಗುಲದ ಇನ್ನೊಂದು ಪ್ರಮುಖ ಆಕರ್ಷಣೆಯೆಂದರೆ, ಪಾತ್ರಿ ಎಂಬ ವ್ಯಕ್ತಿಯ ಮೂಲಕ ದೇವರು ಮಾತನಾಡುವುದು. ಈ ವಿಶೇಷ ಘಟನೆಯು ಪ್ರತಿ ಶುಕ್ರವಾರ ನಡೆಯುತ್ತದೆ. ಜನರ ವೈಯಕ್ತಿಕ ಸಮಸ್ಯೆಗಳನ್ನು ಕೇಳಿಕೊಂಡು ಅದಕ್ಕೆ ಸೂಕ್ತವಾದ ಪರಿಹಾರವನ್ನು ದೇವರು ಇಲ್ಲಿ …

ಪೂರ್ತಿ ಓದಿ...