Tag Archives: ಕವಿಗಳು

ಕರ್ಣಾಟ ಭಾರತ ಕಥಾಮಂಜರಿ

Kumaravyasa

ಕುಮಾರವ್ಯಾಸ ವಿಶಿಷ್ಟ ಶಕ್ತಿಯ ಸ್ವತಂತ್ರ ಕವಿ. ಕರ್ನಾಟ ಭಾರತ ಕಥಾ ಮಂಜರಿ ಅಥವಾ ಕುಮಾರವ್ಯಾಸ ಭಾರತ ಈತನ ಪ್ರಮುಖ ಕೃತಿ. ಇದು ಮೂಲ ಮಹಾಭಾರತದ ಮೊದಲ 10 ಪರ್ವಗಳನ್ನು ಒಳಗೊಂಡಿದೆ. ಹತ್ತನೇ ಗದಾಪರ್ವದಲ್ಲಿ, ಕೆಲವೇ ಪದ್ಯಗಳಲ್ಲಿ ಧರ್ಮರಾಯನ ಪಟ್ಟಾಭಿಷೇಕದ ಕಥಾಭಾಗವನ್ನು ಸಂಕ್ಷಿಪ್ತವಾಗಿ ಹೇಳಿದ್ದಾನೆ. ಕುಮಾರವ್ಯಾಸನನ್ನು “ರೂಪಕಸಾಮ್ರಾಜ್ಯ ಚಕ್ರವರ್ತಿ” ಎಂದು ಕರೆಯಲಾಗಿದೆ. ಕುಮಾರವ್ಯಾಸ ಭಾರತ ಇದು ವೇದವ್ಯಾಸರಿಂದ ರಚಿತವಾದ ಮಹಾಭಾರತವನ್ನು ತನ್ನದೇ ಆದ ಶೈಲಿ ಮತ್ತು ಅಗತ್ಯ ಮಾರ್ಪಾಟಿನೊಂದಿಗೆ ಕನ್ನಡದಲ್ಲಿ ಭಾಮಿನಿಷಟ್ಪದಿ ಛಂದಸ್ಸಿನಲ್ಲಿ ಗದುಗಿನ ನಾರಣಪ್ಪನು ಬರೆದ ಕನ್ನಡ ನಾಡಿನ ಅತ್ಯಂತ ಜನಪ್ರಿಯ ಕಾವ್ಯ. ಇವನು …

ಪೂರ್ತಿ ಓದಿ...

ಹೀಗೊಂದು ಜನ್ಮದಿನದ ಹಾರೈಕೆ

ಆತ್ಮೀಯರೇ, ಈ ಕವನವನ್ನು ತಮ್ಮ ತಮ್ಮ ಜನ್ಮದಿನದಂದು ನೆನಪಿಸಿಕೊಳ್ಳಿ ? “ಹೀಗೊಂದು ಜನ್ಮದಿನದ ಹಾರೈಕೆ”? ಹುಟ್ಟು ಹಬ್ಬ, ಹುಟ್ಟು ಹಬ್ಬ? ಎಂದೋ ಒಮ್ಮೆ ಹುಟ್ಟಿದ್ದಕ್ಕೆ ಪ್ರತೀ ವರ್ಷ ಹುಟ್ಟು ಹಬ್ಬ? ಆ ನೆಪದಲ್ಲಿ ಮೂಡಿದೆ ಇಂದು ನಾನೆಲ್ಲರ ನೆನಪಲ್ಲಿ ?? ಶುಭ ಹಾರೈಕೆಗಳು ಎಲ್ಲರ ಬಾಯಲ್ಲಿ ? ಆದರೇಕೋ ಕಣ್ಣಂಚಲ್ಲಿ ಅವಡುಗಟ್ಟಿದೆ ನೀರು ? ನೆನಪಾಗಿ ಅಂದು ಹಡೆದಾಕೆ ಹರಿಸಿದ ಬೆವರು ? ಕೊಡಿಸಲು ನನಗೆ ಸ್ವಂತ ಉಸಿರು ? ಅಂದು ಹುಟ್ಟಿದ್ದು ನಾನಾದರೂ ? ಮರುಹುಟ್ಟು ಪಡೆದವಳು ಅವಳಲ್ಲವೇ ? ಈ ಸಂಭ್ರಮಕ್ಕೆ …

ಪೂರ್ತಿ ಓದಿ...

ಬೇಸಿಗೆ ರಜೆಯಿಂದ ಶಾಲೆಯ ಮಡಿಲಿಗೆ

“ಬೇಸಿಗೆ ರಜೆಯಿಂದ ಶಾಲೆಯ ಮಡಿಲಿಗೆ” ಕಟ್ಟಪ್ಪನ ರಹಸ್ಯವೂ ಬಗೆ ಹರಿಯಿತು? ಐಪಿಎಲ್ ಪಂದ್ಯಾವಳಿಯೂ ಮುಗಿಯಿತು? ಇವುಗಳ ನಡುವೆ ಬೇಸಿಗೆ ರಜೆಯೂ ಕಳೆಯಿತು ? ಆ ಪ್ರವಾಸಗಳೂ , ಬೇಸಿಗೆ ಶಿಬಿರದ ಆ ಸಾಹಸಗಳು ? ಅಜ್ಜಿಯ ಮನೆಗೆ ಹೋದ ಮೋಜಿನ ದಿನಗಳು ? ನೆನಪುಗಳೇ ಇನ್ನು ಎಲ್ಲಾ ಬರೀ ನೆನಪುಗಳು ? ಕಾಡಲಿದೆ ಮರೆತೇ ಹೋದಂತಿದ್ದ ಕ್ರೂರ ಅಲಾರಾಂ ಸದ್ದು⏰ ತಯಾರಾಗಬೇಕಿದೆ ಮುಂಜಾವು ಸೂರ್ಯನ ಜೊತೆಗೆದ್ದು ? ತಲುಪಬೇಕಿದೆ ಶಾಲೆಯನ್ನು ಮತ್ತೊಮ್ಮೆ ಎದ್ದು ಬಿದ್ದು ??‍♀️ ಅಮ್ಮಂದಿರ ದಿನ ಇನ್ನು ಮತ್ತಷ್ಟು ಉದ್ದಾ ? …

ಪೂರ್ತಿ ಓದಿ...

ಕುಮಾರವ್ಯಾಸ

Kumaravyasa

ಕುಮಾರವ್ಯಾಸ ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಈ ಹೆಸರು ಕುಮಾರವ್ಯಾಸನಿಗೆ ಅನ್ವರ್ಥವಾಗಿದೆ. ಕುಮಾರವ್ಯಾಸ ಗದುಗಿನ ವೀರನಾರಾಯಣ ದೇಗುಲದಲ್ಲಿನ ಕಂಬದ ಅಡಿಯಲ್ಲೇ ಗದುಗಿನ ಭಾರತವನ್ನು ರಚಿಸಿ ಓದುತ್ತಿದ್ದ ಎಂಬ ಪ್ರತೀತಿ ಸಹ …

ಪೂರ್ತಿ ಓದಿ...

ಪ್ರಶಸ್ತಿ ಪುರಸ್ಕೃತರು

Karnataka State Awards

ಕರ್ನಾಟಕದ ವಿವಿಧ ಪ್ರಶಸ್ತಿಗಳ ಬಗೆಗಿನ ಲೇಖನಗಳು: ಕನ್ನಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು: ಕುವೆಂಪು | ದ.ರಾ.ಬೇಂದ್ರೆ | ವಿ.ಕೃ.ಗೋಕಾಕ | ಶಿವರಾಮ ಕಾರಂತ | ಮಾಸ್ತಿ ವೆಂಕಟೇಶ ಅಯ್ಯಂಗಾರ್ | ಯು.ಆರ್.ಅನಂತಮೂರ್ತಿ | ಗಿರೀಶ್ ಕಾರ್ನಾಡ್ | ಚಂದ್ರಶೇಖರ ಕಂಬಾರ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು: ಎಂ. ಮರಿಯಪ್ಪ ಭಟ್ಟ | ಪ್ರೊ.ಜಿ.ವೆಂಕಟಸುಬ್ಬಯ್ಯ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರು: ಎಸ್.ನಿಜಲಿಂಗಪ್ಪ | ಡಾ. ಸಿ. ಎನ್. ಆರ್. ರಾವ್ | ಭೀಮಸೇನ ಜೋಷಿ | ಡಾ.ರಾಜ್‌ಕುಮಾರ್ | ವೀರೇಂದ್ರ ಹೆಗ್ಗಡೆ | ಶ್ರೀ …

ಪೂರ್ತಿ ಓದಿ...

ಕುವೆಂಪು

kuvempu

ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪನವರ ಕಾವ್ಯನಾಮ “ಕುವೆಂಪು”. ಜನನ: ಕುವೆಂಪುರವರು ೧೯೦೪ ರ ಡಿಸೆಂಬರ್ ೨೯ ರಂದು ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ ಯಲ್ಲಿ ಜನಿಸಿದರು. ತಂದೆ ವೆಂಕಟಪ್ಪ ಗೌಡರು, ತಾಯಿ ಸೀತಮ್ಮ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ತೀರ್ಥಹಳ್ಳಿ ಯಲ್ಲಿ ಆರಂಭಿಸಿದ ಕುವೆಂಪುರವರು ನಂತರ ಪ್ರೌಢಶಾಲೆಯಿಂದ ಎಂ.ಎ ಪದವಿಯವರೆಗೂ ಮೈಸೂರಿನಲ್ಲಿ ಓದಿದರು. ನಂತರ ೧೯೨೯ ರಲ್ಲಿ ಪ್ರಾಧ್ಯಾಪಕರಾಗಿ ಮೈಸೂರಿನ ‘ಮಹಾರಾಜಾ’ ಕಾಲೇಜನ್ನು ಸೇರಿದ ಇವರು, ೧೯೫೫ರಲ್ಲಿ ಅದೇ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಂತರ ಉಪಕುಲಪತಿಯಾಗಿ ನಿವೃತ್ತರಾದರು. ವಿಶ್ವವಿದ್ಯಾಲಯವೊಂದರ ಕುಲಪತಿಯಾದ ಮೊದಲ ಕನ್ನಡಿಗ …

ಪೂರ್ತಿ ಓದಿ...

ಕನ್ನಡ ಕವಿಗಳ ಕಾವ್ಯ ಕಲ್ಪನೆ

ಕನ್ನಡ ಕವಿಗಳು ತಮ್ಮ ಕೃತಿನಿರ್ಮಿತಿ ಒಂದು ಭಾಷೆಯ ಹಾಗೂ ಸಾಹಿತ್ಯ ಪರಂಪರೆಯ ಸಂದರ್ಭದಲ್ಲಿ ನಡೆಯುವ ಕ್ರಿಯೆ ಎನ್ನುವ ಬಗ್ಗೆ ನಿಚ್ಚಳವಾದ ಅರಿವನ್ನು ಇರಿಸಿಕೊಂಡವರಾಗಿದ್ದಾರೆ. ಹಿಂದಿನ ಕವಿಗಳನ್ನು ಕುರಿತು ಹೇಳುವುದಾದರೆ, ತಮ್ಮ ಪ್ರಾದೇಶಿಕ ಭಾಷೆ ಹಾಗೂ ಸಾಹಿತ್ಯ ಪರಂಪರೆಗೆ ಹಿನ್ನೆಲೆಯಾದ ಭಾರತೀಯ ಸಾಹಿತ್ಯ ಪರಂಪರೆಯೊಂದು, ಬೇರೊಂದು ಮಾತಿನಲ್ಲಿ ಹೇಳುವುದಾದರೆ ಸಂಸ್ಕೃತ ಸಾಹಿತ್ಯ ಪರಂಪರೆ ತಮ್ಮ ಸಾಹಿತ್ಯ ನಿರ್ಮಿತಿಯನ್ನು ಪ್ರಭಾವಿಸುತ್ತ ಮತ್ತು ನಿಯಂತ್ರಿಸುತ್ತ ಇದೆ ಎಂಬುದನ್ನು ಬಲ್ಲವರಾಗಿದ್ದರು. ಹೀಗಾಗಿ ಕನ್ನಡ ಕವಿಗಳಿಗೆ ಇದ್ದ ಪರಂಪರೆಯ ಪ್ರಜ್ಞೆ ಎರಡು ವಿಧವಾದದ್ದು ಎನ್ನಬಹುದು. ಒಂದು, ತಮ್ಮ ಪ್ರಾದೇಶಿಕ ಅಥವಾ ಕನ್ನಡ …

ಪೂರ್ತಿ ಓದಿ...

ಭರತೇಶ ವೈಭವ

‘ಭರತೇಶ ವೈಭವ’ ರತ್ನಾಕರವರ್ಣಿಯ ಮೇರು ಕೃತಿ. ಇದು ಸಾಂಗತ್ಯ ರೂಪದಲ್ಲಿದೆ. ಆದಿತೀರ್ಥಂಕರ ವೃಷಭನಾಥನ ಮಗ ಭರತ ಈ ಕಾವ್ಯದ ನಾಯಕ. ಈ ಕಾವ್ಯದಲ್ಲಿ ಭೋಗವಿಜಯ, ದಿಗ್ವಿಜಯ, ಯೋಗವಿಜಯ, ಅರ್ಕಕೀರ್ತಿವಿಜಯ,ಮೋಕ್ಷವಿಜಯ ಎನ್ನುವ ಐದು ಸಂಧಿಗಳಿದ್ದು ಒಟ್ಟು ಹತ್ತುಸಾವಿರ ಪದ್ಯಗಳಿವೆ. ಆದಿತೀರ್ಥಂಕರರ ಹಿರಿಯ ಮಗ ಭರತ. ಈತನು ತನ್ನ ೯೬ಸಾವಿರ ರಾಣಿಯರ ಜೊತೆಗೆ ಭೋಗಜೀವನದಲ್ಲಿ ನಿರತನಾಗಿದ್ದ. ಈತನ ಆಯುಧಾಗಾರದಲ್ಲಿ ಪವಿತ್ರ ಚಕ್ರರತ್ನವೊಂದು ಉದಯಿಸಿ , ದಿಗ್ವಿಜಯಕ್ಕೆ ಹೊರಡಲು ಸೂಚಿಸುತ್ತದೆ. ಭರತ ವಿಜಯಯಾತ್ರೆ ಮಾಡುತ್ತ ತನ್ನ ತಮ್ಮ ಬಾಹುಬಲಿಯ ರಾಜಧಾನಿ ಪೌದನಪುರಕ್ಕೆ ಬರುತ್ತಾನೆ. ಚಕ್ರರತ್ನ ಅಲ್ಲಿ ನಿಲ್ಲುತ್ತದೆ. ಬಾಹುಬಲಿ …

ಪೂರ್ತಿ ಓದಿ...

ಕನ್ನಡ ಸಾಹಿತ್ಯ

ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು (ತಮಿಳಿನ ನಂತರ). ಕನ್ನಡ ಸಾಹಿತ್ಯ ಭಾರತದಲ್ಲಿ ಮೂರನೇ ಅತಿ ಹಳೆಯ ಸಾಹಿತ್ಯಕ ಸಂಪ್ರದಾಯ, ಸಂಸ್ಕೃತ ಸಾಹಿತ್ಯ (ಮತ್ತು ಅದರ ಉಪಭಾಷೆಗಳಾದ ಪ್ರಾಕೃತ ಇತ್ಯಾದಿ) ಹಾಗೂ ತಮಿಳು ಸಾಹಿತ್ಯದ ನಂತರ. ಕನ್ನಡ ಬರವಣಿಗೆಯ ಪ್ರಪ್ರಥಮ ಉದಾಹರಣೆ ದೊರಕಿರುವುದು ಹಲ್ಮಿಡಿ ಶಾಸನ ದಲ್ಲಿ (ಸು. ಕ್ರಿ.ಶ. ೪೫೦). ಪ್ರಸಿದ್ಧವಾದ ಬಾದಾಮಿ ಶಾಸನಗಳು ಪುರಾತನ ಕನ್ನಡ ಬರವಣಿಗೆಯ …

ಪೂರ್ತಿ ಓದಿ...

ರತ್ನಾಕರ ವರ್ಣಿ

ಕನ್ನಡದ ಶ್ರೇಷ್ಠ ಕವಿಗಳಲ್ಲೊಬ್ಬನಾದ ರತ್ನಾಕರವರ್ಣಿಯ ಕಾಲ ಸುಮಾರು ಕ್ರಿ.ಶ. ೧೫೫೭. ಈತನ ತಂದೆಯ ಹೆಸರು ದೇವರಾಜ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಈತನ ಜನ್ಮಸ್ಥಳ. ರತ್ನಾಕರವರ್ಣಿಯು ವಿಜಯನಗರದ ಅರಸರ ಸಾಮಂತರಾಜನಾದ ಕಾರ್ಕಳದ ಭೈರರಾಜನ ಆಸ್ಥಾನದಲ್ಲಿದ್ದ ಕವಿ. ರತ್ನಾಕರವರ್ಣಿ ರಚಿಸಿದ ಕೃತಿಗಳು: ಭರತೇಶ ವೈಭವ – ರತ್ನಾಕರವರ್ಣಿಯ ಮೇರು ಕೃತಿ. ತ್ರಿಲೋಕ ಶತಕ ಅಪರಾಜಿತೇಶ್ವರ ಶತಕ ರತ್ನಾಕರಾಧೀಶ್ವರ ಶತಕ ಸೋಮೇಶ್ವರ ಶತಕ (ಕೆಲ ವಿದ್ವಾಂಸರ ಪ್ರಕಾರ ರತ್ನಾಕರವರ್ಣಿಯು ಈ ಕೃತಿಯನ್ನು ತನ್ನ ಬದುಕಿನ ಸಂದಿಗ್ಧ ಘಟ್ಟವೊಂದರಲ್ಲಿ ಮತಾಂತರಗೊಂಡಾಗ ರಚಿಸಿದ್ದಾನೆ) ಅಣ್ಣನ ಪದಗಳು ಭರತೇಶ ವೈಭವವು ನಡುಗನ್ನಡ ಸಾಹಿತ್ಯದ ಒಂದು ಶ್ರೇಷ್ಠ ಕೃತಿ. …

ಪೂರ್ತಿ ಓದಿ...