Tag Archives: ಜಲಾಶಯಗಳು

ಜೀವನಾಡಿ ಕೆ ಆರ್ ಎಸ್ ಹುಟ್ಟಿನ ಕಥನ

The Krishna Raja Sagara dam beside the Brindavan gardens in Karnataka, India.

ಮೈಸೂರಿನಿಂದ ಬೇರ್ಪಟ್ಟು ಮಂಡ್ಯ ಜಿಲ್ಲೆ ರಚನೆಯಾಗಿ 75 ವರ್ಷಗಳು ತುಂಬಿರುವ ಕಾರಣ ಇದೇ 20 ರಿಂದ ಮೂರು ದಿನಗಳ ಕಾಲ ‘ಮಂಡ್ಯ ಜಿಲ್ಲಾ ಅಮೃತ ಮಹೋತ್ಸವ’ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಜೀವನಾಡಿ ಕೆ ಆರ್ ಎಸ್ ಹುಟ್ಟಿನ ಕಥನ ಇಲ್ಲಿದೆ. ‘ಒಂದಾನೊಂದು ಕಾಲದಲ್ಲಿ, ದೆಡೆಗೆ, ಮೈಸೂರು ದೊರೆ ಕೃಷ್ಣರಾಜ ಕುದುರೆ ಏರಿ ಬಂದ. ನದಿಯ ನೀರು ವ್ಯರ್ಥ್ಯವಾಗಿ ಹರಿಯುವುದನ್ನು ಆತ ಕಂಡ. ಆ ಕಡೆ ಬೆಟ್ಟ, ಈ ಕಡೆ ಬೆಟ್ಟಕ್ಕೆ ಅಡ್ಡಲಾಗಿ ಕಾವೇರಿ ನದಿಗೆ ಕಟ್ಟೆಯೊಂದ ಕಟ್ಟಿಸಿದ. ನಾಲೆ ತೆಗೆಸಿ, ನೀರು …

ಪೂರ್ತಿ ಓದಿ...