Tag Archives: ಜೈನ ಧರ್ಮದ

ಆದಿನಾಥ

ಆದಿನಾಥರು ಜೈನ ಧರ್ಮದ ಪ್ರಥಮ ತೀರ್ಥಂಕರರಾಗಿದ್ದಾರೆ.ಇವರಿಗೆ ಋಷಭ, ವೃಷಭನಾಥ ಎನ್ನುವ ಹೆಸರುಗಳಿವೆ. ಮರುದೇವಿಯು ಗರ್ಭವನ್ನು ಧರಿಸುವ ಮುನ್ನ ಕನಸಿನಲ್ಲಿ ಋಷಭವು ತನ್ನ ಮುಖವನ್ನು ಪ್ರವೇಶಿಸುವಂತೆ ಕಂಡಳು. ಆದ್ದರಿಂದ ಮುಂದೆ ಹುಟ್ಟಿದ ಮಗುವಿಗೆ ಋಷಭ ಎಂದು ಹೆಸರಿಟ್ಟರು.ಮತ್ತೊಂದು ಅಭಿಪ್ರಾಯದ ಪ್ರಕಾರ ವೃಷ ಎಂದರೆ ಧರ್ಮ. ಆದಿನಾಥರು ಮುಂದೆ ಧರ್ಮ ಪ್ರಸಾರಕರಾಗುವುರಿಂದ ಮಗುವಿಗೆ ವೃಷಭ ಎಂದು ಹೆಸರಿಟ್ಟರು. ಆದಿನಾಥರ ತಂದೆ ಅಯೋಧ್ಯೆಯ ಅರಸರು;ಹೆಸರು ನಾಭಿರಾಜ.ತಾಯಿಯ ಹೆಸರು ಮರುದೇವಿ. ಜನನ : ಚೈತ್ರ ಬಹುಳ ನವಮಿ, ಉತ್ತರಾಷಾಢ ನಕ್ಷತ್ರ ಜನ್ಮ ಸ್ಥಳ : ಅಯೋಧ್ಯಾ ತಂದೆ: ನಾಭಿರಾಜ ತಾಯಿ …

ಪೂರ್ತಿ ಓದಿ...

ಬಾಹುಬಲಿ

ಬಾಹುಬಲಿ ಅಥವಾ ಗೊಮ್ಮಟೇಶ್ವರ, ಜೈನ ಧರ್ಮದಲ್ಲಿ ಮೂಡಿ ಬರುವ ಪ್ರಸಿದ್ಧ ಹೆಸರು. ಶ್ರವಣ ಬೆಳಗೊಳದಲ್ಲಿ ಚಾಮುಂಡರಾಯ ಕೆತ್ತಿಸಿದ ೫೮ ಅಡಿ ಎತ್ತರದ ಏಕಶಿಲಾ ಬಾಹುಬಲಿ ಪ್ರತಿಮೆ ಇರುವುದು. ಸುಮಾರು ೧೨ ವರ್ಷಗಳಿಗೊಮ್ಮೆ ಈ ಪ್ರತಿಮೆಗೆ ಮಹಾ ಮಸ್ತಕಾಭಿಷೇಕವನ್ನು ನೆರವೇರಿಸಲಾಗುತ್ತದೆ. ಕಥೆ ಜೈನ ಧರ್ಮವನ್ನು ಉಪದೇಶಿಸಿದ ಮೊದಲನೆಯ ತೀರ್ಧ೦ಕರರು ವೃಷಭನಾಥರು. ಇವರಗೆ ಸುನಂದ ಮತ್ತು ನಂದಾ ಯೆಂಬ ಇಬ್ಬರು ಪತ್ನಿಯರು.ಇವರಿಂದ ನೂರುಜನ ಗಂಡು ಮಕ್ಕಳೂ ಮತ್ತು ಇಬ್ಬರು ಹೆಣ್ಣು ಮಕ್ಕಳೂ ಜನಿಸಿದರು.ಬಾಹುಬಲಿಯು ಸುನಂದೆಯ ಮಗ.ವೃಷಭನಾಥರಿಗೆ ವೈರಾಗ್ಯ ಉ೦ಟಾದಾಗ ಮಕ್ಕಳಿಗೆ ರಾಜ್ಯವನ್ನು ಹಂಚಿ ತಪಸ್ಸಿಗೆ ತೆರಳಿದರು. ಸಕಲ …

ಪೂರ್ತಿ ಓದಿ...