Tag Archives: ರಾಷ್ಟ್ರಪುರುಷರ ಕಥೆಗಳು

ಮನಃಶಾಂತಿ

swami vivekananda

ಒಬ್ಬನು ಮನಶಾಂತಿಯನ್ನು ಹುಡುಕಿಕೊಂಡು ವಿವಿಧ ಆಧಾತ್ಮಿಕ ಗುರುಗಳು ಹೇಳಿದಂತೆ ವಿವಿಧ ರೀತಿಯಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಒಮ್ಮೆ ಸ್ವಾಮಿ ವಿವೇಕಾನಂದರನ್ನು ಭೇಟಿಯಾಗಿ ’ಸ್ವಾಮೀಜಿ, ನಾನು ಒಂದು ಮುಚ್ಚಿದ ಕೋಣೆಯಲ್ಲಿ ಗಂಟೆಗಟ್ಟೆಲೆ ಕುಳಿತು ಧ್ಯಾನ ಮಾಡುತ್ತೇನೆ, ಅದರೆ ನನಗೆ ಮನಃಶಾಂತಿ ಸಿಗಲಿಲ್ಲ’ ಎಂದು ಹೇಳಿದನು. ಆಗ ಸ್ವಾಮೀ ವಿವೇಕಾನಂದರು ’ ಮೊಟ್ಟಮೊದಲು ನೀನು ನಿನ್ನ ಕೋಣೆಯ ಬಾಗಿಲನ್ನು ತೆರೆದಿಡು. ಅನಂತರ ಹೊರಗೆ ದುಃಖದಲ್ಲಿರುವವರನ್ನು, ಅನಾರೋಗ್ಯದಿಂದ ಬಳಲುವವರನ್ನು ಹಾಗೂ ಹಸಿದವರನ್ನು ನೋಡಿ ಅವರಿಗೆ ನಿನ್ನಿಂದ ಸಾಧ್ಯವಾದಷ್ಟು ಸಹಾಯ ಮಾಡು’ ಎಂದು ಹೇಳಿದರು. ಆಗ ಆ ವ್ಯಕ್ತಿಯು ವಿವೇಕಾನಂದರಿಗೆ ’ರೋಗಿಗಳ …

ಪೂರ್ತಿ ಓದಿ...

೯ ವರ್ಷದ ಜೋರಾವರ ಸಿಂಗ್ ಹಾಗೂ ೭ ವರ್ಷದ ಫತೆಹ ಸಿಂಗ್ ಎಂಬ ಧರ್ಮಯೋಧರು !

singh joravar singh

ಫತೇಹ ಸಿಂಗ್ ಹಾಗೂ ಜೋರಾವರ ಸಿಂಗ್ ಸಿಖ್ಖರ ೧೦ ನೇ ಗುರುಗಳಾದ ಗುರುಗೋವಿಂದಸಿಂಗ್ ರ ಸುಪುತ್ರರಾಗಿದ್ದರು. ಗುರು ಗೋವಿಂದಸಿಂಗ್ ಮೊಘಲರ ವಿರುದ್ಧ ಘೋಷಿಸಿದ ಸ್ವಾತಂತ್ರ್ಯ ಯುದ್ಧದ ಒಂದು ಯುದ್ಧದಲ್ಲಿ ಫತೇಹಸಿಂಗ್ ಹಾಗೂ ಜೋರಾವರಸಿಂಗ್ ತಂದೆಯಿಂದ ಅಗಲಿದ ನಂತರ ಕ್ರೂರಿಯಾದ ಔರಂಗಜೇಬನ ಸರಹಿಂದನ ಸುಬೇದಾರನಾದ ವಝೀರಖಾನನ ಕೈಗೆ ಸಿಕ್ಕಿಬಿದ್ದರು. ವಝೀರ ಖಾನನು ಅವರಿಗೆ ‘ಮುಸಲ್ಮಾನರಾಗಿ ಇಲ್ಲದಿದ್ದರೆ ಕೊಲ್ಲುತ್ತೇನೆ’ ಎಂದು ಬೆದರಿಸಿದನು. ಈ ವಾಕ್ಯ ಕೇಳುತ್ತಲೇ ಆ ಮಕ್ಕಳು ‘ಪ್ರಾಣ ತೆತ್ತರೂ ಚಿಂತೆಯಿಲ್ಲ, ಆದರೆ ನಾವು ಧರ್ಮವನ್ನು ಬಿಡುವುದಿಲ್ಲ ! ನಮಗೆ ನಮ್ಮ ಧರ್ಮ ಪ್ರಾಣಕ್ಕಿಂತಲೂ ಪ್ರಿಯವಾಗಿದೆ. …

ಪೂರ್ತಿ ಓದಿ...