ಭಾರತೀಯ ಹಸ್ತ ಸಾಮುದ್ರಿಕಾಶಾಸ್ತ್ರದ ಪ್ರಕಾರ ವ್ಯಕ್ತಿಯ ಕೈಬೆರಳುಗಳಲ್ಲಿ ಚಕ್ರ, ಶಂಖು, ಕಳಶ, ಶೀಪ ಆಕಾರದ ಗೆರೆಗಳು ಕಂಡುಬರುತ್ತವೆ. ಪುರುಷರಿಗೆ ಬಲಹಸ್ತವನ್ನು, ಸ್ತ್ತ್ರೀಯರಿಗೆ ಎಡಹಸ್ತವನ್ನು ನೋಡಬೇಕು. ಚಕ್ರ, ಶಂಖು, ಕಳಶ, ಶೀಪವನ್ನು ಎರಡೂ ಕೈಬೆರಳುಗಳಲ್ಲಿ ನೋಡಬೇಕು. ಈ ಹಿಂದೆ ಚಕ್ರದ ಮಹತ್ವದ ಕುರಿತು ಇಲ್ಲಿ ಮಾಹಿತಿ ನೀಡಲಾಗಿತ್ತು. ಈಗ ಶಂಖು ಮತ್ತು ಶೀಪದ ಮಹತ್ವ ತಿಳಿದುಕೊಳ್ಳೋಣ. ಒಟ್ಟು ಹತ್ತು ಬೆರಳುಗಳನ್ನು ಪರೀಶೀಲಿಸಿದಾಗ, ಒಂದು ಶಂಖವಿದ್ದರೆ ಸಂತೋಷ ಜೀವನ. ಎರಡು ಶಂಖುಗಳಿದ್ದರೆ ಬಡತನ, ಮೂರು ಶಂಖುಗಳಿದ್ದರೆ ಕೆಟ್ಟ ಗುಣ, ನಾಲ್ಕು ಶಂಖುಗಳಿದ್ದರೆ ಉತ್ತಮ ಗುಣ, ಐದು ಶಂಖುಗಳಿದ್ದರೆ …
ಪೂರ್ತಿ ಓದಿ...ತರ್ಕಕ್ಕೆ ನಿಲುಕದ್ದು: ಯಕ್ಷ ಪ್ರಶ್ನೆಯಂತೆ ಕಾಡುವ ‘ಆಭರಣಗಳ’ ರಹಸ್ಯ
ಭಾರತೀಯ ನಾರಿಯರನ್ನು ಆಭರಣಗಳ ಹೊರತಾಗಿ ನೋಡುವುದು ಅತಿ ಅಪರೂಪ. ಇದಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಅದರಲ್ಲೂ ಕೆಲವು ಆಭರಣಗಳು ನಾರಿಯ ಸಾಮಾಜಿಕ ಸ್ಥಾನವನ್ನು ಪ್ರಕಟಿಸುತ್ತದೆ. ಉದಾಹರಣೆಗೆ ತಾಳಿ ಅಥವಾ ಮಂಗಳಸೂತ್ರ. ಇದು ಆಕೆ ವಿವಾಹಿತೆ ಎಂಬುದನ್ನು ಸಮಾಜಕ್ಕೆ ತಿಳಿಸುತ್ತದೆ. ಅಂತೆಯೇ ಬೆಳ್ಳಿಯ ಕಾಲುಂಗುರ ವಿವಾಹಿತ ಮಹಿಳೆ ಹಿಂದೂ ಧರ್ಮಕ್ಕೆ ಸೇರಿದವಳು ಎಂಬುದನ್ನು ತೋರಿಸುತ್ತದೆ. ನಿಮ್ಮ ಆಭರಣಗಳ ಜೋಪಾನಕ್ಕಾಗಿ 6 ಸಲಹೆಗಳು ಆಕೆ ಎಷ್ಟು ಬಡವಳೇ ಇರಲಿ, ಆಕೆಯ ತಂದೆ ಅಥವಾ ಪತಿಯ ಸಾಮರ್ಥ್ಯಕ್ಕೆ ಅನುಗುಣವಾದ ಒಂದೆರಡಾದರೂ ಬೆಲೆಬಾಳುವ ಆಭರಣಗಳು ಆಕೆಯ ಶರೀರದ ಮೇಲಿದ್ದು ಒಂದು …
ಪೂರ್ತಿ ಓದಿ...ಯಾವ ದಿನ ಕೂದಲುಗಳನ್ನು ಕತ್ತರಿಸಬಾರದು? ಏಕೆ ಕತ್ತರಿಸಬಾರದು?
ಅ. ಆದಷ್ಟು ಅಶುಭ ದಿನ, ಅಮಾವಾಸ್ಯೆ ಮತ್ತು ಹುಣ್ಣಿಮೆಯ ದಿನ, ಹಾಗೆಯೇ ಸುಡುಬಿಸಿಲಿರುವ ಮಧ್ಯಾಹ್ನ, ಸಾಯಂಕಾಲ ಮತ್ತು ರಾತ್ರಿಯ ಹೊತ್ತು ಕೂದಲುಗಳನ್ನು ಕತ್ತರಿಸದಿರುವುದರ ಹಿಂದಿನ ಶಾಸ್ತ್ರ ೧. ಆದಷ್ಟು ಅಶುಭ ದಿನಗಳಂದು, ಅಮಾವಾಸ್ಯೆ ಮತ್ತು ಹುಣ್ಣಿಮೆ ಈ ತಿಥಿಗಳಂದು ಕೂದಲುಗಳನ್ನು ಕತ್ತರಿಸಬಾರದು; ಏಕೆಂದರೆ ಈ ದಿನಗಳಂದು ವಾಯುಮಂಡಲದಲ್ಲಿ ರಜ-ತಮಾತ್ಮಕ ಲಹರಿಗಳ ಕಾರ್ಯದ ಪ್ರಮಾಣವು ಹೆಚ್ಚಿರುತ್ತದೆ. ೨. ಕೂದಲುಗಳನ್ನು ಕತ್ತರಿಸಿದ ನಂತರ ಅವುಗಳ ತುದಿಗಳು ತೆರೆಯಲ್ಪಡುವುದರಿಂದ ಕೇಶನಳಿಕೆಗಳಿಂದ ರಜ-ತಮಾತ್ಮಕ ಲಹರಿಗಳು ಕೂದಲುಗಳಲ್ಲಿ ಸೇರಿಕೊಂಡು ಕೂದಲುಗಳ ಬುಡದಲ್ಲಿ ಘನೀಭವಿಸುತ್ತವೆ. ೩. ಇದರಿಂದ ಕೂದಲುಗಳ ಬುಡದಲ್ಲಿ ಕೆಟ್ಟ ಶಕ್ತಿಗಳ …
ಪೂರ್ತಿ ಓದಿ...ಸ್ನಾನದ ನೀರಿನಲ್ಲಿ ಒಂದು ಚಮಚ ಕಲ್ಲುಪ್ಪನ್ನು ಏಕೆ ಹಾಕಬೇಕು?
ಸ್ನಾನದ ನೀರಿನಲ್ಲಿ ಒಂದು ಚಮಚ ಕಲ್ಲುಪ್ಪನ್ನು ಹಾಕಬೇಕು ಮತ್ತು ನಾಮಜಪ ಮಾಡುತ್ತಾ ಸ್ನಾನ ಮಾಡಬೇಕು ಕೃತಿ ಸ್ನಾನದ ಪ್ರಾರಂಭದಲ್ಲಿ ಇನ್ನೊಂದು ಚಿಕ್ಕ ಬಾಲ್ದಿಯಲ್ಲಿ ಎರಡು-ಮೂರು ತಂಬಿಗೆ ಬಿಸಿ ಅಥವಾ ತಣ್ಣೀರನ್ನು ತೆಗೆದುಕೊಂಡು ಆ ನೀರಿನಲ್ಲಿ ೨ ಚಹಾ ಚಮಚ (ಟೇಬಲ್ ಸ್ಪೂನ್) ಕಲ್ಲುಪ್ಪನ್ನು ಹಾಕಬೇಕು. ಉಪಾಸ್ಯ ದೇವತೆಗೆ ‘ನನ್ನ ಶರೀರದಲ್ಲಿನ ತೊಂದರೆದಾಯಕ ಶಕ್ತಿಯು ಉಪ್ಪುನೀರಿನಲ್ಲಿ ಸೆಳೆಯಲ್ಪಟ್ಟು ನಾಶವಾಗಲಿ’ ಎಂದು ಪ್ರಾರ್ಥನೆ ಮಾಡಬೇಕು. ನಾಮಜಪ ಮಾಡುತ್ತಾ ಆ ಕಲ್ಲುಪ್ಪಿನ ನೀರನ್ನು ತಂಬಿಗೆಯಿಂದ ಮೈಮೇಲೆ ಸುರಿಯಬೇಕು. ಅನಂತರ ನಿತ್ಯದಂತೆ ಸ್ನಾನ ಮಾಡಬೇಕು. ಸ್ನಾನದ ನೀರಿನಲ್ಲಿ ಉಪ್ಪು ಹಾಕುವುದರ …
ಪೂರ್ತಿ ಓದಿ...ಮಲಗುವಾಗ ಉತ್ತರಕ್ಕೆ ಏಕೆ ತಲೆ ಹಾಕುವುದಿಲ್ಲ???
ಈ ಸಂಪೂರ್ಣ ಸೂರ್ಯ ಮಂಡಲವೇ ಒಂದು ಅಗಾಧವಾದ ವಿದ್ಯುತ್ ಕಾಂತೀಯ ಪ್ರಭಾವಕ್ಕೆ ಒಳಗಾಗಿದೆ. ನಿಮಗೆ ತಿಳಿದಿರುವಂತೆ ಈ ಭೂಮಿಯೆ ಒಂದು ಭೃುಹತ್ ಅಯಸ್ಕಾಂತವಾಗಿದೆ, ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದಾಗ ನಮ್ಮ ದೇಹದ ಕಾಂತೀಯ ದಿಕ್ಕು ಹಾಗೂ ಭೂಮಿಯ ಕಾಂತೀಯ ದಿಕ್ಕು, ಎರಡರ ನಡುವೆಯು ಅಸಮಾನವಾದ ಸಂಬಂಧ ಏರ್ಪಟ್ಟು ದೇಹದ ಮೇಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತದೆ. ಅವುಗಳಲ್ಲಿ ಮುಖ್ಯವಾಗಿ ಹೃದಯದ ಕೆಲಸಕ್ಕೆ ತೊಂದರೆಗಳನ್ನು ಉಂಟುಮಾಡುತ್ತದೆ, ಅದಲ್ಲದೆ ದೇಹದಲ್ಲಿರುವ ಕಬ್ಬಿಣದ ಅಂಶ ಕೂಡ ಭೂಮಿಯ ವಿದ್ಯುತ್ ಕಾಂತೀಯತೆಗೆ ಸ್ಪಂದಿಸುವದರಿಂದ ಈ ದಿಕ್ಕಿನಲ್ಲಿ ಮಲಗುವುದರಿಂದ ತಲೆ ಭಾಗದ …
ಪೂರ್ತಿ ಓದಿ...ಮಲಮೂತ್ರ ವಿಸರ್ಜನೆ ಮಾಡುವಾಗ ಜನಿವಾರವನ್ನು ಬಲಗಿವಿಯ ಮೇಲೆ ಏಕೆ ಇಡಬೇಕು?
ನಮ್ಮ ಅಶುಚಿತ್ವ (ಅಸ್ವಚ್ಛತೆಯ) ಅವಸ್ಥೆಯನ್ನು ಶುಚಿತಗೊಳಿಸಲು (ಸ್ವಚ್ಛವಾಗಿಡಲು) ಈ ಕೃತಿಯು ಉಪಯೋಗಕ್ಕೆ ಬರುತ್ತದೆ. ಕೈ-ಕಾಲುಗಳನ್ನು ತೊಳೆದುಕೊಂಡು ಬಾಯಿ ಮುಕ್ಕಳಿಸಿದ ಮೇಲೆ ಜನಿವಾರವನ್ನು ಕಿವಿಯ ಮೇಲಿನಿಂದ ತೆಗೆಯಬೇಕು. ಇದರ ಹಿಂದಿನ ಶಾಸ್ತ್ರೀಯ ಕಾರಣವೇನೆಂದರೆ ಶರೀರದ ನಾಭಿಯ ಮೇಲಿನ ಭಾಗವು ಧಾರ್ಮಿಕ ಕಾರ್ಯಗಳಿಗೆ ಪವಿತ್ರ ಮತ್ತು ಅದರ ಕೆಳಗಿನ ಭಾಗವು ಅಪವಿತ್ರ ಎಂದು ತಿಳಿದುಕೊಳ್ಳಲಾಗಿದೆ. ಆದಿತ್ಯ, ವಸು, ರುದ್ರ, ಅಗ್ನಿ, ಧರ್ಮ, ವೇದ, ಆಪ, ಸೋಮ, ಅನಿಲ ಮುಂತಾದ ಎಲ್ಲ ದೇವತೆಗಳ ವಾಸ್ತವ್ಯವು ಬಲಕಿವಿಯಲ್ಲಿರುವುದರಿಂದ ಬಲಕಿವಿಗೆ ಬಲಗೈಯನ್ನು ಸ್ಪರ್ಶಿಸಿದರೆ ಆಚಮನದ ಫಲ ಸಿಗುತ್ತದೆ. ಇಂತಹ ಪವಿತ್ರವಾದ ಬಲಕಿವಿಯ …
ಪೂರ್ತಿ ಓದಿ...ರಾತ್ರಿಯ ಸಮಯದಲ್ಲಿ ಕನ್ನಡಿಯನ್ನು ಏಕೆ ನೋಡಬಾರದು?
ರಾತ್ರಿಯ ಸಮಯವು ರಜ-ತಮಾತ್ಮಕ ವಾಯುವಿಗೆ ಪೂರಕವಾಗಿರುವುದರಿಂದ, ಅದು ಸೂಕ್ಷ್ಮ ರಜ-ತಮಾತ್ಮಕ ಚಲನವಲನಗಳೊಂದಿಗೆ ಮತ್ತು ಕೆಟ್ಟ ಶಕ್ತಿಗಳ ಚಟುವಟಿಕೆಗಳೊಂದಿಗೆ ಸಂಬಂಧಿತವಾಗಿರುತ್ತದೆ. ಕನ್ನಡಿಯಲ್ಲಿ ಕಾಣಿಸುವ ದೇಹದ ಪ್ರತಿಬಿಂಬವು ಅತಿ ಹೆಚ್ಚು ಪ್ರಮಾಣದಲ್ಲಿ ದೇಹದಿಂದ ಪ್ರಕ್ಷೇಪಿತವಾಗುವ ಜೀವದ ಸೂಕ್ಷ್ಮಲಹರಿಗಳಿಗೆ ಸಂಬಂಧಿಸಿರುವುದರಿಂದ ಈ ಪ್ರತಿಬಿಂಬದ ಮೇಲೆ ವಾತಾವರಣದಲ್ಲಿನ ಶಕ್ತಿಶಾಲಿ ಕೆಟ್ಟ ಶಕ್ತಿಗಳು ಬೇಗನೆ ಹಲ್ಲೆ ಮಾಡಬಲ್ಲವು. ಇದಕ್ಕೆ ವಿರುದ್ಧವಾಗಿ ಬೆಳಗ್ಗಿನ ಸಮಯದಲ್ಲಿ ವಾಯುಮಂಡಲವು ಸಾತ್ತ್ವಿಕ ಲಹರಿಗಳಿಂದ ತುಂಬಿರುವುದರಿಂದ ಕನ್ನಡಿಯಲ್ಲಿ ಕಾಣಿಸುವ ಪ್ರತಿಬಿಂಬದ ಮೇಲೆ ವಾಯುಮಂಡಲದಲ್ಲಿನ ಸಾತ್ತ್ವಿಕ ಲಹರಿಗಳ ಸಹಾಯದಿಂದ ಆಧ್ಯಾತ್ಮಿಕ ಉಪಚಾರವಾಗಿ ಸ್ಥೂಲದೇಹಕ್ಕೆ ತನ್ನಿಂದತಾನೇ ಹಗುರತನವು ಪ್ರಾಪ್ತವಾಗುತ್ತದೆ. ಇದರಿಂದ ಬೆಳಗ್ಗಿನ …
ಪೂರ್ತಿ ಓದಿ...ಮುಸ್ಸಂಜೆಯ ಸಮಯದಲ್ಲಿ ದೀಪವನ್ನು ಹಚ್ಚುವುದರ ಶಾಸ್ತ್ರ
ದೀಪ: ಸಂಧಿಕಾಲದ ವ್ಯಾಖ್ಯೆ: ‘ಬೆಳಗ್ಗೆ ಸೂರ್ಯೋದಯಕ್ಕಿಂತ ಮೊದಲು ಮತ್ತು ಸಾಯಂಕಾಲ ಸೂರ್ಯಾಸ್ತದ ನಂತರ ೪೮ ನಿಮಿಷಗಳ (೨ ಘಟಿಕೆಗಳ) ಕಾಲಕ್ಕೆ ‘ಸಂಧಿಕಾಲ’ ಎಂದು ಹೇಳುತ್ತಾರೆ. ಸಂಧಿಕಾಲದ ಸಮಾನಾರ್ಥ ಶಬ್ದ: ಪರ್ವಕಾಲ’ ಸಂಧಿಕಾಲದಲ್ಲಿ ಆಚಾರಪಾಲನೆಯ ಮಹತ್ವ: ಸಂಧಿಕಾಲವು ಕೆಟ್ಟ ಶಕ್ತಿಗಳ ಆಗಮನದ ಕಾಲವಾಗಿರುವುದರಿಂದ ಅವುಗಳಿಂದ ನಮ್ಮ ರಕ್ಷಣೆಯಾಗಬೇಕೆಂದು ಈ ಕಾಲದಲ್ಲಿ ಧರ್ಮವು ಆಚಾರಪಾಲನೆಗೆ ಮಹತ್ವವನ್ನು ನೀಡಿದೆ. (ಆಚಾರಧರ್ಮ ಎಂದರೇನು? ಅದರಿಂದ ಏನು ಲಾಭ? ಎಂದು ಇಲ್ಲಿ ಓದಿ.) ಸಂಧಿಕಾಲದಲ್ಲಿ ಇವುಗಳನ್ನು ಮಾಡಿ ಸಾಯಂಕಾಲ ದೇವರ ಮುಂದೆ ದೀಪವನ್ನು ಹಚ್ಚಿ ದೀಪಕ್ಕೆ ನಮಸ್ಕಾರ ಮಾಡಬೇಕು ಸಾಯಂಕಾಲ ಸಂಧ್ಯಾವಂದನೆ …
ಪೂರ್ತಿ ಓದಿ...ಸಾವಿಗೆ ಹೋಗಿ ಬಂದು ಸ್ನಾನ ಮಾಡದೆ ಮನೆಯೊಳಗೆ ಪ್ರವೇಶಿಸಬಹುದೇ ?
ಪೂರ್ವ ಕಾಲದಲ್ಲಿ ಈ ಪ್ರಶ್ನೆಗೆ ಉತ್ತರ ಖಂಡಿತವಾಗಿ ಪ್ರವೇಶ ಮಾಡಬಾರದು ಎಂದು ಬರುವುದು. ಈ ಕಾಲದಲ್ಲಿ ಕೆಲವರು ಇದನ್ನು ವಿಮರ್ಶೆ ಮಾಡುತ್ತಾರೆ. ಅಂತ್ಯಕ್ರಿಯೆಗೆ ಹೋಗಿ ಬಂದವರು ಇಲ್ಲವೇ ಸ್ಮಶಾನದಿಂದ ಹಿಂತಿರುಗಿ ಬಂದವರು ಶರೀರದ ಮೇಲೆ ಹಾಗೆಯೇ ಬಟ್ಟೆಗಳೊಂದಿಗೆ ಸ್ನಾನ ಮಾಡಬೇಕೆಂದು ಸಂಪ್ರದಾಯದ ನಂಬಿಕೆ. ಇಲ್ಲದಿದ್ದರೆ ಮರಣ ಹೊಂದಿದ ಆತ್ಮ ಅವನನ್ನು ಹಿಂಬಾಲಿಸುತ್ತದೆಂದು ಹೇಳುತ್ತಾರೆ. ಆತ್ಮ ಹಿಂಬಾಲಿಸುವುದು ಮೂರ್ಖತ್ವವೆ ಆಗಬಹುದು. ಆದರೆ ಈ ನಂಬಿಕೆಯ ಹಿಂದೆ ಒಂದು ಖಚಿತವಾದ ವಿಷಯ ಅಡಗಿದೆ. ಅದೇನೆಂದರೆ ಒಬ್ಬ ವ್ಯಕ್ತಿ ಮರಣಿಸಿದ ನಂತರ ಮೃತ ಶರೀರದಿಂದ ಅನೇಕ ರೀತಿಯ ವಿಷಕ್ರಿಮಿಗಳು …
ಪೂರ್ತಿ ಓದಿ...ಬಳೆಗಳು (ಕಂಕಣಗಳು)
ಬಳೆಗಳು: ಬಳೆಗಳನ್ನು ಕುಮಾರಿಯರ ಹಾಗೂ ಮುತ್ತೈದೆಸ್ತ್ರೀಯರ ಮಹತ್ವದ ಅಲಂಕಾರಗಳೆಂದು ತಿಳಿದುಕೊಳ್ಳಲಾಗುತ್ತದೆ. ವಿಧವಾಸ್ತ್ರೀಯರು ಬಳೆಗಳನ್ನು ಧರಿಸುವುದು ನಿಷಿದ್ಧವಾಗಿದೆ. ವಿವಿಧ ಲೋಹ, ಗಾಜು, ಶಂಖ, ಆರಗು ಮತ್ತು ಆನೆಯ ದಂತಗಳಿಂದ ಬಳೆಗಳನ್ನು ತಯಾರಿಸುವುದು ನಮ್ಮ ಪ್ರಾಚೀನ ಪದ್ಧತಿಯಾಗಿದೆ. ಪಂಜಾಬಿನಲ್ಲಿ ಆನೆದಂತದ ಮತ್ತು ಬಂಗಾಲದಲ್ಲಿ ಶಂಖದಿಂದ ತಯಾರಿಸಿದ ಬಳೆಗಳಿಗೆ ವಿಶೇಷ ಮಹತ್ವವಿದೆ. ಅ. ಮಹತ್ವ ೧. ‘ಹಸಿರು ಬಳೆಗಳನ್ನು ಧರಿಸುವುದು ಮುತ್ತೈದೆಯರ ಪಾತಿವ್ರತ್ಯದ ಪ್ರಕಟ ಶಕ್ತಿರೂಪದ ಅಲಂಕಾರಸಹಿತ ಪೂಜೆಯನ್ನು ಮಾಡುವುದರ ಪ್ರತೀಕವಾಗಿದೆ’. – ಓರ್ವ ವಿದ್ವಾಂಸ (ಸೌ.ಅಂಜಲಿ ಗಾಡಗೀಳರ ಮಾಧ್ಯಮದಿಂದ, ೬.೮.೨೦೦೬, ಸಾಯಂ. ೬.೪೬) ೨. ಬಳೆಗಳಲ್ಲಿ ಕಾರ್ಯನಿರತ …
ಪೂರ್ತಿ ಓದಿ...